ಪುನೀತ್‌ ರಾಜಕುಮಾರ್‌ ಕಂಚಿನ ಪ್ರತಿಮೆಗೆ ಭೂಮಿಪೂಜೆ


Team Udayavani, Dec 19, 2022, 2:42 PM IST

TDY-11

ಮಾಗಡಿ: ಸೂರ್ಯ, ಚಂದ್ರ ಇರುವವರೆಗೂ ಮೇರುನಟ ಡಾ. ಪುನೀತ್‌ ರಾಜಕುಮಾರ್‌ ಹೆಸರು ಚಿರಾಯುವಾಗಿರಲಿ. ಈ ನಾಡಿನಲ್ಲಿ ಮತ್ತೂಮ್ಮೆ ಪುನೀತ್‌ ಹುಟ್ಟಿ ಬರಲಿ ಎಂದು ಮಾಜಿ ಶಾಸಕ ಎಚ್‌. ಸಿ.ಬಾಲಕೃಷ್ಣ ಹೇಳಿದರು.

ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪಕ್ಕದಲ್ಲಿರುವ ಸರ್ಕಾರಿ ನೌಕರರ ಸಂಘದ ಮುಂದೆ ನಿರ್ಮಾಣವಾಗುತ್ತಿರುವ ಡಾ. ಪುನೀತ್‌ ರಾಜಕುಮಾರ್‌ ಕಂಚಿನ ಪ್ರತಿಮೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ಪುನೀತ್‌ ರಾಜಕುಮಾರ್‌ ನೀಡಿದ್ದಾರೆ. ಅವರು ನಿಧನದ ನಂತರ ಅದು ಬೆಳಕಿಗೆ ಬಂದಿದೆ. ಈ ಹಿನ್ನಲೆ ಅವರ ಅಭಿಮಾನಿಗಳು ಅವರ ಹೆಸರನ್ನು ಚಿರಾಯುವಾಗಿ ರುವಂತೆ ಮಾಡಲು ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿದ್ದು, ಇದಕ್ಕೆ ಸಹಕಾರ ನೀಡಲಾಗುತ್ತಿದೆ. ಈ ಮೂಲಕ ಪುನೀತ್‌ ರಾಜಕುಮಾರ್‌ ನಮ್ಮೆಲ್ಲರಿಗೂ ಮಾದರಿಯಾಗಿ ರುತ್ತಾರೆ ಎಂದರು.

ಒಂದೂವರೆ ತಿಂಗಳಿನಲ್ಲಿ ಪುತ್ಥಳಿ ಲೋಕಾರ್ಪಣೆ: ಇನ್ನು ಒಂದೂವರೆ ತಿಂಗಳಿನಲ್ಲಿ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮ ಮಾಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಪುನೀತ್‌ ರಾಜಕುಮಾರ್‌ ಅವರ ಪತ್ನಿ ಅಶ್ವಿ‌ನಿ ಪುನೀತ್‌ ರಾಜಕುಮಾರ್‌ ಹಾಗೂ ಪುನೀತ್‌ ರಾಜಕುಮಾರ್‌ ಅವರ ಕುಟುಂಬದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿ ಅವರ ಮೂಲಕವೇ ಮಾಡುತ್ತೇವೆ. ಏಳುವರೇ ಅಡಿ ಎತ್ತರದ ಪುನೀತ್‌ ರಾಜಕುಮಾರ್‌ ಕಂಚಿನ ಪುತ್ಥಳಿ ನಿರ್ಮಾಣ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಚಿತ್ರರಂಗಕ್ಕೆ ಡಾ.ರಾಜ್‌ ಕುಟುಂಬದ ಕೊಡುಗೆ ಅಪಾರ: ಡಾ.ರಾಜಕುಮಾರ್‌ ಅವರ ಕುಟುಂಬವು ಕಲೆಗಾಗಿ ಮೀಸಲು. ಪ್ರಪಂಚದಲ್ಲೇ ಕಲೆಯಲ್ಲಿ ದೊಡ್ಡ ಹೆಸರನ್ನು ಕೊಟ್ಟಿದ್ದಾರೆ. ಉನ್ನತ ಪ್ರಶಸ್ತಿಯಾದ ದಾದಾ ಸಾಹೇ ಪಾಲ್ಕಿ ಪ್ರಶಸ್ತಿ ಕೂಡ ಲಭಿಸಿದ್ದು, ಅವರ ಪುತ್ರ ಪುನೀತ್‌ ರಾಜಕುಮಾರ್‌ ಅವರು ಚಿಕ್ಕ ವಯಸ್ಸಿನಿಂದಲೇ ಕಲಾ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ. ಚಿತ್ರರಂಗಕ್ಕೆ ಡಾ. ರಾಜ್‌ ಕುಟುಂಬದ ಕೊಡುಗೆ ಅಪಾರವಾಗಿದೆ. ಪುನೀತ್‌ ಅವರ ಆದರ್ಶವನ್ನು ಪುತ್ಥಳಿ ಅನಾವರಣ ಮಾಡುವ ಮೂಲಕ ಪಾಲನೆ ಮಾಡಲು ಅವರ ಅಭಿಮಾನಿ ಗಳು ಈಡಿಗರ ಸಂಘ, ಪುರಸಭೆ ಸದಸ್ಯರು ಎಲ್ಲರೂ ಒಳಗೊಂಡು ಈ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.