ಬಿಡದಿ ಪುರಸಭೆ ಚುನಾವಣೆ: ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ!
Team Udayavani, Dec 27, 2021, 9:53 AM IST
ರಾಮನಗರ: ಬಿಡದಿ ಪುರಸಭೆಗೆ ಮತದಾನದ ವೇಳೆ ಒಂದನೇ ವಾರ್ಡ್ ನಲ್ಲಿ ಮತಗಟ್ಟೆ ಬಳಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ ನಡೆದಿದೆ.
ಮತಯಾಚನೆ ವೇಳೆ ದೇವಸ್ಥಾನ ವಿಚಾರ ಪ್ರಸ್ತಾಪಿಸಿ ಹೊಡೆದಾಟ ನಡೆದಿದೆ. ಎರಡು ಪಕ್ಷದ ಕಾರ್ಯಕರ್ತರಿಂದ ಕಲ್ಲಿನಲ್ಲಿ ಹಲ್ಲೆ ನಡೆಸಲಾಗಿದೆ. ಜೆಡಿಎಸ್ ನ ಯಲ್ಲಪ್ಪ ಮತ್ತು ಕಾಂಗ್ರೆಸ್ ನ ನಾಗಣ್ಣ ಎಂಬವರಿಗೆ ಗಾಯಗೊಂಡಿದ್ದರು.
ಇದನ್ನೂ ಓದಿ:ಹುಣಸೂರು: ಹಾಲಿನ ವಾಹನ ಪಲ್ಟಿ; ಚಾಲಕನ ದುರ್ಮರಣ, ಮತ್ತಿಬ್ಬರಿಗೆ ಗಾಯ
ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಿದ್ದರೂ ಕೇವಲ ಇಬ್ಬರು ಪೊಲೀಸ್ ಪೇದೆಗಳನ್ನು ನಿಯೋಜನೆ ಮಾಡಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು