ಚನ್ನಪಟ್ಟಣ: ಕುಮಾರಸ್ವಾಮಿ, ನಿಖಿಲ್ ಗೆಲುವಿಗೆ ಮುಸ್ಲಿಂ ಬಾಂಧವವರ ಪ್ರಾರ್ಥನೆ
Team Udayavani, May 12, 2023, 6:24 PM IST
ರಾಮನಗರ: ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಲಿ ಎಂದು ಚನ್ನಪಟ್ಟಣ ದರ್ಗಾದಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು.
ಚನ್ನಪಟ್ಟಣದ ದರ್ಗಾದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಮುಸ್ಲಿಂ ಸಮುದಾಯ ಎಚ್ ಡಿಕೆ ಜಯಗಳಿಸಿ ಸಿಎಂ ಆಗಲಿ ಎಂದು ಪ್ರಾರ್ಥನೆ ಮಾಡಿದರು. ಅಲ್ಲದೆ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಾರ್ಥನೆ ಮಾಡಿದರು.
ಮೀಸಲಾತಿ ತೆಗೆದಾಕಿರುವ ಬಿಜೆಪಿ ವಿರುದ್ದ ಮುಸ್ಲಿಂ ಬಾಂಧವರು ಆಕ್ರೋಶ ವ್ಯಕ್ತಪಡಿಸಿದ್ದು, ಚನ್ನಪಟ್ಟಣದಲ್ಲಿ ಬಿಜೆಪಿ ಗೆಲ್ಲಬಾರದೆಂದು ದರ್ಗಾದಲ್ಲಿ ಪ್ರಾರ್ಥನೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ