ಚಿರತೆ ಹಾವಳಿಗೆ ಜಿಲ್ಲೆಯ ನಾಗರಿಕರು ತಲ್ಲಣ

ಬೀದಿ ನಾಯಿ, ಮಂಗಗಳ ಕಾಟದಿಂದ ಹೈರಾಣಾಗಿರುವ ಜನತೆಗೀಗ ಚಿರತೆ ಭೀತಿ • ಹೆಬ್ಟಾವು ಪತ್ತೆ

Team Udayavani, Jun 30, 2019, 1:34 PM IST

rn-tdy-1..

ರಾಮನಗರದ ರಾಘವೇಂದ್ರ ಕಾಲೋನಿಯಲ್ಲಿ ಚಿರತೆ ಸೆರೆ ಹಿಡಿಯಲು ಇರಿಸಿರುವ ಬೋನು.

ರಾಮನಗರ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕಾಡುತ್ತಿದ್ದ ಚಿರತೆ ಹಾವಳಿ ಇದೀಗ ಜಿಲ್ಲಾ ಕೇಂದ್ರದ ನಾಗರಿಕರನ್ನು ಕಾಡುತ್ತಿದೆ. ಬೀದಿ ನಾಯಿಗಳ ಕಾಟದೊಂದಿಗೆ ಚಿರತೆ, ಹಾವುಗಳ ಕಾಟವನ್ನು ನಾಗರಿಕರು ಸಹಿಸಿಕೊಳ್ಳಬೇಕಾಗಿದೆ.

ಬಿಟ್ಟು ಬಿಡದೆ ಕಾಡುತ್ತಿದೆ ಚಿರತೆ: ಕಳೆದ ಜೂನ್‌ 10ರಂದು ಖಾಸಗಿ ಬಸ್‌ ನಿಲ್ದಾಣದ ಬಳಿ ಮುಂಜಾನೆ ನಾಯಿಯನ್ನು ಸಾಯಿಸಿರುವ ಚಿರತೆ, ಜೂನ್‌ 23ರ ರಾತ್ರಿ ನಗರದ ಹೃದಯಭಾಗ ರಾಘವೇಂದ್ರ ಕಾಲೋನಿಯಲ್ಲಿ ನಾಯಿಯೊಂದನ್ನು ಹೊತ್ತೂಯ್ದಿದೆ. ಇದೀಗ ಶುಕ್ರವಾರ ರಾತ್ರಿ ಮತ್ತೆ ರಾಘವೇಂದ್ರ ಕಾಲೋನಿಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ನಗರದ ನಾಗರಿಕರು ತಲ್ಲಣಗೊಂಡಿದ್ದಾರೆ.

ಜೂನ್‌ 28 ಶುಕ್ರವಾರ ರಾತ್ರಿ 9.30ರ ವೇಳೆ ರಾಘವೇಂದ್ರ ಕಾಲೋನಿಯಲ್ಲಿ ಮಂಜುನಾಥ್‌ ಎಂಬುವರ ಮನೆಯ ಹಿತ್ತಲಿನಲ್ಲಿರುವ ಕಟ್ಟಡದ ಮೇಲೆ ಚಿರತೆಯನ್ನು ಕಂಡ ನೆರೆಯ ಮನೆಯ ಅನಂತ ಕೃಷ್ಣ ಹೇರ್ಳೆ ಕುಟುಂಬ ಆತಂಕದ್ದಲ್ಲಿದ್ದಾರೆ. ಅರಣ್ಯ ಸಿಬ್ಬಂದಿಗೆ ಫೋನಾಯಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ ಕೂಡ ಚಿರತೆ ತಪ್ಪಿಸಿಕೊಳ್ಳುವುದನ್ನು ಕಂಡಿರುವುದಾಗಿ ತಿಳಿಸಿದ್ದಾರೆ.

ಬೋನಿಗೆ ಸೆರೆ ಸಿಕ್ಕಿಲ್ಲ: ಪತ್ರಿಕೆಯೊಂದಿಗೆ ಮಾತನಾಡಿದ ಅರಣ್ಯ ಸಿಬ್ಬಂದಿ ಚಂದ್ರು, ಜೂನ್‌ 23ರಂದು ಸಹ ಅನಂತ ಕೃಷ್ಣ ಹೇರ್ಳೆ ಅವರ ಮನೆಯ ಹಿತ್ತಲಿನಲ್ಲಿ ಕಟ್ಟಿಹಾಕಿದ್ದ ನಾಯಿಯನ್ನು ಹೊತ್ತು ಹೊಯ್ದಿದೆ. ಈ ಪ್ರಕರಣದ ನಂತರ ಇಲ್ಲಿ ಬೋನೊಂದನ್ನು ಇರಿಸಲಾಗಿದೆ. ಆದರೆ, ಚಿರತೆ ಪುನಃ ಇದೇ ಸ್ಥಳದಲ್ಲಿ ಶುಕ್ರವಾರ ರಾತ್ರಿ ಕಾಣಿಸಿಕೊಂಡಿದೆ. ಆದರೆ ಬೋನಿಗೆ ಸೆರೆ ಸಿಕ್ಕಿಲ್ಲ ಎಂದು ಮಾಹಿತಿ ನೀಡಿದ್ದಾರೆ. ತೀರಾ ಇತ್ತೀಚೆಗೆ ಷರೀಪ್‌ ಕಾಂಪ್ಲೆಕ್ಸ್‌ನ ಹಿಂಭಾಗ ರಾತ್ರಿ 8 ಗಂಟೆ ವೇಳೆಗೆ ಚಿರತೆ ಓಡಾಡುತ್ತಿರುವುದನ್ನು ಕೆಲವರು ಸ್ಪಷ್ಟ ಪಡಿಸಿದ್ದಾರೆ.

ನದಿಯಲ್ಲಿ ಬೀಡು ಬಿಟ್ಟಿರುವ ಚಿರತೆ: ನಗರದ ಮೂಲಕ ಹಾದು ಹೋಗಿರುವ ಅರ್ಕಾವತಿ ನದಿಯಲ್ಲಿ ಲಾಳದ ಕಡ್ಡಿ, ಜೊಂಡು ಮುಂತಾದ ಗಿಡಗಳು 10 ಅಡಿ ಎತ್ತರಕ್ಕೆ ಬೆಳೆದು ನಿಂತಿವೆ. ಶ್ರೀರಾಮ ದೇವರ ಬೆಟ್ಟ, ಹಂದಿಗೊಂದಿ ಅರಣ್ಯ ಪ್ರದೇಶದಿಂದ ಚಿರತೆಗಳು ಆಹಾರ ಅರಸಿ, ನದಿ ಪಾತ್ರವನ್ನು ಸೇರಿಕೊಂಡಿದೆ. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯ ರಾಮನಗರ ಬೈಪಾಸ್‌ ನಿರ್ಮಾಣ ಕಾಮಗಾರಿ ನಗರಕ್ಕೆ ಅತಿ ಸಮೀಪ ಬಿಳಗುಂಬ-ಅರೇಹಳ್ಳಿ ಗ್ರಾಮಗಳ ನಡುವೆ ನಡೆಯುತ್ತಿದ್ದು, ಅಲ್ಲಿ ಸ್ವಚ್ಛಂದವಾಗಿ ಓಡಾಡುತ್ತಿದ್ದ ಕಾಡು ಪ್ರಾಣಿಗಳೀಗ ನಗರದ ಗಡಿ ಪ್ರದೇಶದ ಪೊದೆಗಳು, ಹೊಲ, ಗದ್ದೆಗಳಲ್ಲಿ ಆಶ್ರಯ ಪಡೆದುಕೊಂಡಿವೆ. ಅರ್ಕಾವತಿ ನದಿ ಪಾತ್ರದಲ್ಲಿ ಬೆಳದಿರುವ ರಾಶಿ, ರಾಶಿ ಗಿಡಗಳ ನಡುವೆ ಚಿರತೆ ಕೂಡ ಬೀಡು ಬಿಟ್ಟಿದೆ.

 

● ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.