ಸಹಕಾರ ಸಂಘದಿಂದ ರೈತರ ಏಳಿಗೆ


Team Udayavani, Sep 25, 2022, 1:22 PM IST

ಸಹಕಾರ ಸಂಘದಿಂದ ರೈತರ ಏಳಿಗೆ

ಮಾಗಡಿ: ಸಹಕಾರ ಸಂಘಗಳು ರೈತರ ಏಳಿಗೆಗೆ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಬಿಸ್ಕೂರು ವಿಎಸ್‌ಎಸ್‌ಎನ್‌ ಅಧ್ಯಕ್ಷ ಧನ್ಯಕುಮಾರ್‌ ತಿಳಿಸಿದರು.

ತಾಲೂಕಿನ ಬಿಸ್ಕೂರು ವಿಎಸ್‌ಎಸ್‌ಎನ್‌ ನಲ್ಲಿ ನಡೆದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾ ಡಿದ ಅವರು, ಗ್ರಾಮೀಣ ಭಾಗದ ರೈತರ ಆರ್ಥಿಕವಾಗಿ ಸಬಲೀಕರಣಕ್ಕೆ ನಿರಂತರವಾಗಿ ಸೇವೆಯಲ್ಲಿ ಸಂಘ ಮಾದರಿಯಾಗಿದೆ.

ಇದಕ್ಕೆ ಸರ್ವ ಸದಸ್ಯರು ಸಹ ಸಹಕಾರ ಪ್ರೋತ್ಸಾಹ ನೀಡುತ್ತಿರುವುದರಿಂದ ಸಂಘವು ಉತ್ತಮವಾಗಿ ಆಡಳಿತ ನಡೆಸುತ್ತಿದೆ ಎಂದರು. ಸದಸ್ಯರ ಮಹಾಸಭೆಯಲ್ಲಿ ಭಾಗವಹಿಸಿದ ಸದಸ್ಯರು ಲೆಕ್ಕಪತ್ರಗಳನ್ನು ಓದಿ ಹೇಳಲಾಗು ತ್ತದೆ. ಈ ವೇಳೆ ಸಮಸ್ಯೆ, ಲೋಪದೋಷಗಳು ಕಂಡುಬಂದರೆ ಸದಸ್ಯರು ಅದರ ಬಗ್ಗೆ ಅರಿತು, ಸಮಸ್ಯೆ ತಮ್ಮಲ್ಲಿರುವ ಅನುಮಾನ ಬಗೆಹರಿಸಿ ಕೊಳ್ಳಬೇಕಿದೆ. ಸಂಘದ ಪ್ರಗತಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.

ಕಾರ್ಯದರ್ಶಿ ಎಸ್‌.ಗಂಗಣ್ಣ ಮಾತನಾಡಿ, ಸಂಘದ ವ್ಯಾಪ್ತಿಗೆ 10 ಗ್ರಾಮ ಸೇರುತ್ತದೆ. ಒಟ್ಟು 1,190 ಸದಸ್ಯರಿದ್ದಾರೆ. 40 ಲಕ್ಷ ರೂ. ಷೇರು ಬಂಡವಾಳ, ಸರ್ಕಾರದ ಷೇರು 82 ಸಾವಿರ ರೂ. ಕೆಸಿಸಿ ಸಾಲವಾಗಿ 499 ಮಂದಿಗೆ 3.58 ಕೋಟಿ ರೂ. ನೀಡಲಾಗಿದೆ. ಕೃಷಿ ಯೇತರ ಸಾಲವಾಗಿ 16 ಮಂದಿಗೆ 8 ಲಕ್ಷ, ಚಿನ್ನಾಭರಣ ಸಾಲವನ್ನಾಗಿ 4 ಲಕ್ಷ, ಅಂಗಡಿ ಸಾಲವನ್ನಾಗಿ 8 ನೀಡಲಾಗಿದೆ ಎಂದರು.

ಕೃಷಿ ಸಲಕರಣೆ ಮಾರಾಟ: ವ್ಯಾಪಾರ ಲಾಭವಾಗಿ 2.92 ಲಕ್ಷ ರೂ. ಲಾಭದಲ್ಲಿದೆ. ಕಳೆದ 30 ವರ್ಷಗಳಿಂದ ನಷ್ಟದಲ್ಲಿದ್ದ ಸಂಘವು ಇತ್ತೀಚಿನ ವರ್ಷದಲ್ಲಿ ಲಾಭಾಂಶದಲ್ಲಿ ನಡೆಯುತ್ತಿದ್ದು, ಇದಕ್ಕೆಲ್ಲ ಸಂಘದ ಸದಸ್ಯರ ಸಹ ಕಾರವೇ ಪ್ರಗತಿ ಸಾಧಿಸುತ್ತಿದೆ. ರಸಗೊಬ್ಬರ, ಪಡಿತರ ಆಹಾರ, ಕೃಷಿ ಸಲಕರಣೆ ಮಾರಾಟ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪಶು ಆಹಾರ ಮಾರಾಟ ಮಾಡಲು ಆಡಳಿತ ಮಂಡಲಿ ಚಿಂತಿಸಿದೆ ಎಂದು ತಿಳಿಸಿದರು.

ಉಪಾಧ್ಯಕ್ಷೆ ಜಯಲಕ್ಷಮ್ಮ, ನಿರ್ದೇಶಕ ಡಿ.ಜಿ. ವೆಂಕಟೇಶ್‌, ಗೋವಿಂದಯ್ಯ, ಡಿ. ಸುರೇಶ್‌, ಬಿ.ಟಿ. ವೆಂಕಟೇಶ್‌, ಬಿ.ಕೆಂಪಯ್ಯ, ಸಂಜೀವಯ್ಯ, ಆರ್‌.ನಾರಾಯಣ, ರಂಗ ಸ್ವಾಮಯ್ಯ, ನರಸಿಂಹಮೂರ್ತಿ, ಬಸವ ರಾಜು, ಟಿ.ಎಸ್‌.ರಮ್ಯಾ, ಮುನಿರಾಜಮ್ಮ, ಭಾಗ್ಯಮ್ಮ, ಮುಖಂಡ ಕುಮಾರ್‌, ಬಿ.ಎಸ್‌. ಸುಹೇಲ್‌ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.