![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Complaint: ಖಾಸಗಿ ಫೋಟೋ ತೋರಿಸಿ ಬೆದರಿಸಿದ ವೈದ್ಯನ ವಿರುದ್ಧ ದೂರು
Team Udayavani, May 17, 2024, 12:23 PM IST
![Complaint: ಖಾಸಗಿ ಫೋಟೋ ತೋರಿಸಿ ಬೆದರಿಸಿದ ವೈದ್ಯನ ವಿರುದ್ಧ ದೂರು](https://www.udayavani.com/wp-content/uploads/2024/05/12-15-620x372.jpg)
ರಾಮನಗರ: ಮಹಿಳೆಯ ಖಾಸಗಿ ಫೋಟೋ ಗಳನ್ನು ಸೆರೆ ಹಿಡಿದು ಹಣಕ್ಕೆ ಬೇಡಿಕೆ ಇಡುತ್ತಿದ್ದ ವೈದ್ಯನ ವಿರುದ್ಧ ಸಂತ್ರಸ್ತ ಮಹಿಳೆ ಠಾಣೆ ಮೆಟ್ಟಿಲು ಹತ್ತಿರುವ ಪ್ರಕರಣ ಕುಂಬಳಗೂಡು ಠಾಣೆ ವ್ಯಾಪ್ತಿಯ ಬಡಾವಣೆಯಲ್ಲಿ ನಡೆದಿದೆ.
ಕೆಂಗೇರಿ ಹೋಬಳಿಯ ವಿನಾಯಕನಗರ ಬಡಾ ವಣೆಯ ವೈದ್ಯ ಪರಸಪ್ಪ ಎಂಬುವರ ವಿರುದ್ಧ ಸಂತ್ರಸ್ತ ಮಹಿಳೆ ಕುಂಬಳಗೂಡು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನನ್ನ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲಾಕ್ಮೇಲ್ ಮಾಡಿ ಹಣ ಮತ್ತು ಚಿನ್ನಾಭರಣ ಪಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಈ ಹಿಂದೆ ಸಂತ್ರಸ್ತ ಮಹಿಳೆ ವಾಸವಿದ್ದ ಮನೆಯ ಕೆಳಮಹಡಿಯಲ್ಲಿ ಆರೋಪಿ ವೈದ್ಯ ವಾಸವಿದ್ದನು. ಈ ವೇಳೆ, ಮಹಿಳೆ ಕುಟುಂಬದವರು ಅನಾರೋಗ್ಯಕ್ಕೆ ತುತ್ತಾದಾಗ ಈತನ ಬಳಿ ಚಿಕಿತ್ಸೆ ಪಡೆಯುತ್ತಿದ್ದರು. ಮಹಿಳೆ ಕೈನಲ್ಲಿ ಗಂಟು ಇದ್ದ ಕಾರಣ ವೈದ್ಯನ ಬಳಿ ಮಹಿಳೆ ಚಿಕಿತ್ಸೆಗೆ ಹೋದಾಗ ಇಬ್ಬರ ನಡುವೆ ಆತ್ಮೀಯತೆ ಬೆಳೆದಿದೆ. ಮಹಿಳೆ ಜತೆ ಸ್ನೇಹ ಸಂಪಾದಿಸಿದ ವೈದ್ಯ ಮಹಿಳೆ ಮನೆಗೆ ಹೋಗಿ ಬಂದು ಮಾಡುತ್ತಿದ್ದನು. ಈ ಸಂದರ್ಭದಲ್ಲಿ ಮಹಿಳೆಯ ಖಾಸಗಿ ವಿಡಿಯೋ ಮತ್ತು ಫೋಟೋಗಳನ್ನು ಅವಳ ಅರಿವಿಗೆ ಬಾರದಂತೆ ತೆಗೆದುಕೊಂಡಿದ್ದಾನೆ. ಈ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟು ಕೊಂಡು ಮಹಿಳೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಎನ್ನಲಾಗಿದೆ.
ಅಲ್ಲದೇ, ಹಣ ನೀಡದೇ ಹೋದಾಗ ಮಹಿಳೆಯ ಸಂಬಂಧಿಕರಿಗೆ ಫೋಟೋಗಳನ್ನು ಕಳುಹಿಸಿದ್ದ. ಅಲ್ಲದೇ, ಪೊಲೀಸರಿಗೆ ದೂರು ನೀಡಿದರೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Magadi; Mother-son passed away due to gas leak from geyser](https://www.udayavani.com/wp-content/uploads/2024/07/magadu-150x83.jpg)
Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ
![Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ](https://www.udayavani.com/wp-content/uploads/2024/07/karad-150x83.jpg)
Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ
![Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ](https://www.udayavani.com/wp-content/uploads/2024/07/loka-150x84.jpg)
Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
![1-train](https://www.udayavani.com/wp-content/uploads/2024/07/1-train-150x96.jpg)
Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ
![HD-Kumaraswamy](https://www.udayavani.com/wp-content/uploads/2024/07/HD-Kumaraswamy-3-150x90.jpg)
Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.