ಕಲುಷಿತ ನೀರು ನೇರ ಶುದ್ಧೀಕರಣ ಘಟಕಕ್ಕೆ: ರುದ್ರೇಶ್‌


Team Udayavani, Dec 18, 2020, 7:32 PM IST

ಕಲುಷಿತ ನೀರು ನೇರ ಶುದ್ಧೀಕರಣ ಘಟಕಕ್ಕೆ: ರುದ್ರೇಶ್‌

ರಾಮನಗರ: ಜಿಲ್ಲಾ ಕೇಂದ್ರದಲ್ಲಿನ ಕಲುಷಿತ ನೀರು ಅರ್ಕಾವತಿ ನದಿ ಸೇರುವುದನ್ನು ತಪ್ಪಿಸಲು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ 21 ಕೋಟಿ ರೂ.ನಲ್ಲಿ ಕಾಮಗಾರಿ ಕೈಗೊಳ್ಳಲಿದೆ ಎಂದುಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿನಿಯಮಿತ (ಕೆ.ಆರ್‌.ಐ.ಡಿ.ಎಲ್‌) ಅಧ್ಯಕ್ಷ ಎಂ. ರುದ್ರೇಶ್‌ ತಿಳಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಹೊರವಲಯದಲ್ಲಿ ನಗರಸಭೆ ನಿರ್ಮಿಸಿರುವ ಒಳಚರಂಡಿ ನೀರು ಸಂಸ್ಕರಣಾ ಘಟಕಕ್ಕೆ ನಗರದ ಒಳಚರಂಡಿ ವ್ಯವಸ್ಥೆಯಿಂದನೀರು ಹರಿಯುವುದೇ ಇಲ್ಲ. ಅರ್ಕಾವತಿ ನದಿ ಪಾತ್ರವನ್ನು ಸೇರುತ್ತಿದೆ. ನ್ಯಾಷನಲ್‌ ಗ್ರೀನ್‌ ಟ್ರಿಬ್ಯುನಲ್‌ ಇದಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸಿತ್ತು. ಹೀಗಾಗಿ ಕಲುಷಿತ ನೀರು ನದಿ ಸೇರುವುದನ್ನು ತಪ್ಪಿಸುವಕಾಮಗಾರಿ ಕೈಗೊಳ್ಳುವಂತೆ ತಾವು, ಬಿಡದಿ ಮತ್ತು ರಾಮನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಸರ್ಕಾರವನ್ನು ಆಗ್ರಹಿಸಿದ್ದರು ಎಂದರು.

ಸರ್ಕಾರದ ಆದೇಶದ ಮೇರೆಗೆ ಕೆ.ಯು.ಡಬ್ಲ್ಯು. ಎಸ್‌.ಎಸ್‌.ಬಿ ಈ ಅನುದಾನವನ್ನು ಬಿಡುಗಡೆ ಮಾಡಿದೆ.ಕಲುಷಿತ ನೀರು ಸಂಸ್ಕರಣಾ ಘಟಕ ಸೇರಿದರೆ, ಅರ್ಕಾವತಿ ನದಿ ಪಾತ್ರದ ಅಭಿವೃದ್ಧಿಗೆ ಸಹಕಾ ರಿಯಾಗಲಿದೆ ಎಂದರು.

ಜಿಲ್ಲೆಯ 3 ಸರ್ಕಾರಿ ಶಾಲೆ ದತ್ತು: ಜಿಲ್ಲೆಯ 3ಸರ್ಕಾರಿ ಶಾಲೆಗಳು, ಶಿವಮೊಗ್ಗ ಜಿಲ್ಲೆ 1 ಹಾಗೂ ಚಾಮರಾಜನಗರ ಜಿಲ್ಲೆಯ 4 ಸರ್ಕಾರಿ ಶಾಲೆಯನ್ನು ಕೆಆರ್‌ಐಡಿಎಲ್‌ ದತ್ತು ಪಡೆಯಲಿದೆ. ಕನ ಕಪುರ ತಾಲೂಕು ಮರಳವಾಡಿ, ಅಣೇದೊಡ್ಡಿ ಮತ್ತು ರಾಮನಗರ ತಾಲೂಕು ಕೈಲಾಂಚ ಗ್ರಾಮದತಲಾ ಒಂದು ಸರ್ಕಾರಿ ಶಾಲೆ ದತ್ತು ಪಡೆಯುವುದಾಗಿ ತಿಳಿಸಿದರು.

ಬೆಂಬಲಿತರು ಗೆಲ್ಲುವ ವಿಶ್ವಾಸ: ಸದ್ಯದಲ್ಲೇ ನಡೆಯುವ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಅವರು, ನಾಲ್ಕೈದು ಗ್ರಾಪಂಗಳ ಅಧಿಕಾರ ತಮ್ಮ ಬೆಂಬಲಿತರ ತಕ್ಕೆಗೆ ಬೀಳುವ ವಿಶ್ವಾಸವೂ ಇದೆ ಎಂದರು. ರಾಮನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್‌.ಎಸ್‌.ಮುರಳೀಧರ್‌, ಬಿಡದಿ ಸ್ಮಾರ್ಟ್ ಸಿಟಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವರದರಾ ಜೇಗೌಡ, ಪ್ರಮುಖರಾದ ಎಸ್‌.ಆರ್‌.ನಾಗರಾಜ್‌,ನರಸಿಂಹಯ್ಯ, ಬಿ.ನಾಗೇಶ್‌, ಜಿ.ವಿ.ಪದ್ಮನಾಭ, ಡಿ.ನರೇಂದ್ರ, ಚಂದನ್‌, ಪಿ.ವಿ.ಬದರಿನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.