ಬಿಡಾಡಿ ದನಗಳ ಹಾವಳಿಗೆ ಬ್ರೇಕ್‌ಹಾಕಿ


Team Udayavani, Oct 21, 2019, 5:03 PM IST

rn-tdy-1

ಚನ್ನಪಟ್ಟಣ: ಪಟ್ಟಣದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ಪ್ರಮುಖ ರಸ್ತೆಗಳಲ್ಲಿ ದನಗಳ ಕಾಟ ಅತಿಯಾಗಿದ್ದು, ರಸ್ತೆಯಲ್ಲಿ ಸಾಗಲು ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆಯಾಗಿದೆ. ಗುಂಪು ಗುಂಪಾಗಿ ರಸ್ತೆ ಮಧ್ಯೆಯೇ ದನಗಳು ನಿಲ್ಲುವುದರಿಂದ ವಾಹನ ಸವಾರರು ಭಯದ ನಡುವೆಯೇ ವಾಹನ ಚಲಾಯಿಸಬೇಕಿದೆ.

ಪಾದ ಚಾರಿಗಳು ಎಲ್ಲಿ ತಮ್ಮ ಮೇಲೆ ದಾಳಿ ಮಾಡುತ್ತವೋ ಎಂಬ ಆತಂಕದಲ್ಲಿ ಸಾಗುವಂತಾಗಿದೆ. ಪಟ್ಟಣ ವ್ಯಾಪ್ತಿಯಲ್ಲಿನ ಕೆಲವರು

ಹಗಲು ವೇಳೆಯಲ್ಲಿ ದನಗಳನ್ನು ಹೊರಗೆ ಬಿಟ್ಟುಬಿಡುವುದರಿಂದ ಅವು ಎಲ್ಲೆಂದರಲ್ಲಿ ಆಹಾರ ಹರಸುತ್ತಾ ಓಡಾಡುವುದು ಸಾಮಾನ್ಯವಾಗಿದೆ. ಆಹಾರ ಸಿಗದಿದ್ದಾಗ ರಸ್ತೆಬದಿಯಲ್ಲಿನ ತ್ಯಾಜ್ಯದ ಕಡೆಗೆ ತೆರಳುವ ದನಗಳು, ಅಲ್ಲಿಯೇ ತಿಂದು, ಮಲಗುವ ಪ್ರವೃತ್ತಿ ಬೆಳೆಸಿಕೊಂಡಿವೆ. ನಗರಸಭೆ ಅಧಿಕಾರಿ ಗಳು ಬೀಡಾಡಿ ದನಗಳ ಉಪಟಳ ವನ್ನು ಕಂಡು ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾ ರೆಂದು ಸಾರ್ವಜನಿಕರು ಆರೋಪಿಸಿ ದ್ದಾರೆ. ಅಧಿಕಾರಿಗಳು ಈಗಲಾದರೂ ಎಚ್ಚೆತ್ತು ರಾಸುಗಳ ಮಾಲೀಕರಿಗೆ ತಿಳಿವಳಿಕೆ ನೀಡಿ, ರಸ್ತೆಗಳಿಗೆ ಅವುಗಳನ್ನು ಬಿಡ ದಂತೆ ಸೂಚಿಸಬೇಕು ಎಂದು ಸಾರ್ವ ಜನಿಕರು ಆಗ್ರಹಿಸಿದರು.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.