ಮಸ್ಕ್ ಧಸಿದರೆ ಕೊರೊನಾ ದೂರ
Team Udayavani, May 29, 2021, 6:01 PM IST
ಕನಕಪುರ: ಸಾಮಾಜಿಕ ಅಂತರಕಾಪಾಡಿಕೊಂಡು ಕಡ್ಡಾಯವಾಗಿ ಮಾಸ್ಕ್ಧರಿಸುವುದರಿಂದ ಮಾತ್ರ ಕೊರೊನಾದಿಂದದೂರವಿರಬಹುದು ಎಂದು ಜಿಪಂ ಮಾಜಿಅಧ್ಯಕ್ಷ ಇಕ್ಬಾಲ್ ಹುಸೇನ್ ಜಾಗೃತಿಮೂಡಿಸಿದರು.
ತಾಲೂಕಿನ ಮರಳವಾಡಿ ಹೋಬಳಿಯಯಲಚವಾಡಿ ಗ್ರಾಮದಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಮಾತನಾಡಿ,ಕೊರೊನಾ 2ನೇ ಅಲೆ ದೇಶದೆಲ್ಲೆಡೆ ಜನರನ್ನು ಮಾರಣಾಂತಿಕವಾಗಿ ಭಾಧಿಸುತ್ತಿದೆ.
ಜನರು ಬಹಳ ಎಚ್ಚರಿಕೆಯಿಂದ ಇದ್ದುಆರೋಗ್ಯವನ್ನು ಕಾಪಾಡಿಕೊಳ್ಳಬೇಕಿದೆ.ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡಿಎಂದರು. ಯಲಚವಾಡಿ ಗ್ರಾಪಂ ಅಧ್ಯಕ್ಷ ಲೀಲಾವತಿ ಪ್ರಕಾಶ್,ಉಪಾಧ್ಯಕ್ಷ ಶಿವಶಂಕರ್, ಹಾಗೂ ಗ್ರಾಪಂ ಸದಸ್ಯರುಹಾಗೂ ಕಾಂಗ್ರೆಸ್ ಕಾರ್ಯಕರ್ತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ