ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ


Team Udayavani, May 9, 2021, 7:07 PM IST

Covid Care Center

ನೆಲಮಂಗಲ: ತಾಲೂಕಿನಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉದ್ಬವಿಸದಂತೆ ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಿನಿಂದ ಜಾರಿಗೆ ತರಬೇಕು ಎಂದು ಜಿಲ್ಲಾಧಿಕಾರಿ ಶ್ರೀನಿವಾಸ್‌ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕು ಕಚೇರಿ ಆವರಣದಲ್ಲಿ ನಗರಸಭೆ ಹಾಗೂತಾಲೂಕಿನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಾಲೂಕಿನಮಾಹಿತಿ ಪಡೆದು ಮಾತನಾಡಿದರು. ತಾಲೂಕಿನಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು,ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿಆಕ್ಸಿಜನ್‌ ಶೇಖರಿಸಲು ಮತ್ತಷ್ಟು ಕ್ರಮ ಕೈಗೊಳ್ಳಲಾಗಿದೆ.

ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಸೋಂಕಿತರಿಗೆ ಮೂಲಸೌಕರ್ಯ ಕಲ್ಪಿಸಬೇಕು. ಯಾವುದೇ ರೀತಿಯ ಸಮಸ್ಯೆಗಳುಎದುರಾಗದಂತೆ ಎಚ್ಚರಿಕೆವಹಿಸಬೇಕು ಎಂದರು.ನಗರಸಭೆ ಸಿಬ್ಬಂದಿ ನಗರಸಭೆ ವ್ಯಾಪ್ತಿಯಲ್ಲಿರುವಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದವರನ್ನುಕ್ವಾರಂಟೈನ್‌ನಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.

ಪರಿಶೀಲನೆ: ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕಜಿಲ್ಲಾಧಿಕಾರಿ ಶ್ರೀನಿವಾಸ್‌ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಆಕ್ಸಿಜನ್‌ ಶೇಖರಣಾ ಘಟಕ ಮತ್ತು ಕೋವಿಡ್‌ ಕೇರ್‌ಸೆಂಟರ್‌, ಪ್ರಾಥಮಿಕ ಶಾಲೆಯಲ್ಲಿರುವ ಲಸಿಕಾ ಕೇಂದ್ರ ಮತ್ತುವಿಶ್ವೇಶ್ವರ ಪುರದಲ್ಲಿರುವ ಟಿಬೇಟಿಯನ್‌ ವಸತಿವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಟಿಬೇಟಿಯನ್‌ ಹಾಸ್ಟೆಲ್‌ ಆವರಣದಲ್ಲಿ ಹೆಚ್ಚುವರಿಯಾಗಿಶೌಚಾಲಯ ನಿರ್ಮಿಸಿ ಉತ್ತಮ ಸೌಲಭ್ಯ ಕಲ್ಪಿಸಬೇಕು. ಪಟ್ಟಣಪೊಲೀಸ್‌ ಠಾಣೆ ಪಕ್ಕದಲ್ಲಿ ಸಾರ್ವಜನಿಕ ಆಸ್ಪತ್ರೆಗೆ ತೆರಳುವದಾರಿ ಕಿರಿದಾಗಿದ್ದು, ರಸ್ತೆ ವಿಸ್ತರಣೆ ಮಾಡಬೇಕು ಎಂದರು.ಈ ವೇಳೆ ತಾಲೂಕು ಕೋವಿಡ್‌ ನೋಡೆಲ್‌ ಅಧಿಕಾರಿಪೂರ್ಣಿಮಾ, ತಹಶೀಲ್ದಾರ್‌ ಕೆ.ಮಂಜುನಾಥ್‌, ತಾಲೂಕುಆರೋಗ್ಯಾಧಿಕಾರಿ ಡಾ.ಹರೀಶ್‌, ಆಸ್ಪತ್ರೆ ಆಡಳಿತಾಧಿಕಾರಿಡಾ.ನರಸಿಂಹಯ್ಯ, ಆರೋಗ್ಯರಕ್ಷಾ ಸಮಿತಿ ಸದಸ್ಯ ಎಚ್‌.ಬೈಲಪ್ಪ, ಆರೋಗ್ಯ ನಿರೀಕ್ಷಕ ಬಸವರಾಜು, ಉಮೇಶ್‌,ನಾಗೇಶ್‌,ರಾಜಸ್ವ ನಿರೀಕ್ಷಕರಾದ ಸುದೀಪ್‌, ರವಿಕುಮಾರ್‌,ನಗರಸಭೆ ಕಂದಾಯ ಅಧಿಕಾರಿ ಸವಿತಾ ಇತರರಿದ್ದರು.

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುವೆ: ಸಿ.ಪಿ ಯೋಗೇಶ್ವರ್

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುತ್ತೇನೆ: ಸಿ.ಪಿ ಯೋಗೇಶ್ವರ್

10

Magadi: ಅಂತರ್ಜಲ ಕುಸಿತ; ಒಣಗುತ್ತಿವೆ ಬೆಳೆಗಳು

9

ಬೊಂಬೆನಗರಿಯಲ್ಲಿ ಕಾಮನಹಬ್ಬದ ರಂಗು!

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

ಈ ಬಾರಿಯ ಚುನಾವಣೆ ಧರ್ಮಯುದ್ಧ: ಬಿಜೆಪಿ ಅಭ್ಯರ್ಥಿ ಡಾ| ಸಿ.ಎನ್‌.ಮಂಜುನಾಥ್‌

ಈ ಬಾರಿಯ ಚುನಾವಣೆ ಧರ್ಮಯುದ್ಧ: ಬಿಜೆಪಿ ಅಭ್ಯರ್ಥಿ ಡಾ| ಸಿ.ಎನ್‌.ಮಂಜುನಾಥ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.