ಕನಕಪುರ: 16 ಸೋಂಕು ಪತ್ತೆ


Team Udayavani, Sep 13, 2020, 1:33 PM IST

rn-tdy-1

ಕನಕಪುರ: ಶನಿವಾರ ತಾಲೂಕಿನಲ್ಲಿ 16 ಕೋವಿಡ್ ಪ್ರಕರಣ ವರದಿಯಾಗಿದ್ದು ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಕಸಬಾ ಹೋಬಳಿಯ ಚಿಕ್ಕಮುದವಾಡಿ ಪಿಎಸ್‌ಇ ವ್ಯಾಪ್ತಿಯಲ್ಲಿ 1, ಶಿವನಹಳ್ಳಿ 1,  ಹಾರೋಹಳ್ಳಿ 6, ಸಾತನೂರು 4, ನಗರ  ದಲ್ಲಿ 3 ಸೇರಿ 16 ಕೊರೊನಾ ಪ್ರಕರಣ ಕಂಡು ಬಂದಿವೆ. ಸೋಂಕಿಗೆ ಶನಿವಾರ

ತಾಲೂ ಕಿನಲ್ಲಿ ಇಬ್ಬರು ಕೋವಿಡ್ ಗೆ ಮೃತ ಪಟ್ಟಿದ್ದಾರೆ. ತಾಲೂಕಿನ ಸಾತನೂರು ಹೋಬಳಿ ಅಚ್ಚಲು ಗ್ರಾಮದ ಮುದ್ದು ಮಾರೇ ಗೌಡ(65), ತಾಲೂಕಿನ ಕೋಡಿಹಳ್ಳಿ ಶಂಭುಲಿಂಗೇಗೌಡ(68) ಮೃತಪಟ್ಟ ದುರ್ದೈವಿಗಳು. ಇಬ್ಬರಿಗೂ ಕೆಲ ದಿನಗಳ ಹಿಂದೆ ಕೋವಿಡ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕೋಡಿಹಳ್ಳಿಯ ಶಂಭುಲಿಂಗೇ ಗೌಡ ಅವರನ್ನು ಬೆಂಗಳೂರಿನ ಪೋರ್ಟಿಸ್‌ ಆಸ್ಪತ್ರೆಗೆ ಮತ್ತು ಅಚ್ಚಲು ಗ್ರಾಮದ ಮುದ್ದುಮಾರೇಗೌಡ ಅವರನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ, ಶನಿವಾರ ಚಿಕಿತ್ಸೆ ಫ‌ಲಕಾರಿಯಾಗದೆಇಬ್ಬರು ಮೃತ ಪಟ್ಟಿದ್ದಾರೆ. ಗ್ರಾಪಂಅಧಿಕಾರಿಗಳು ಅಂತ್ಯಸಂಸ್ಕಾರ ನೆರವೇರಿಸಿದರು.

71 ಪಾಸಿಟಿವ್‌ ರಾಮನಗರ: ಜಿಲ್ಲೆಯಲ್ಲಿ ಪ್ರಕಟವಾದ ಫ‌ಲಿತಾಂಶಗಳಲ್ಲಿ 71 ಪಾಸಿಟಿವ್‌ ಪ್ರಕರಣ, 542 ನೆಗ ಟಿವ್‌ ವರದಿಯಾಗಿದೆ. ಪಾಸಿ ಟಿವ್‌ ಫ‌ಲಿತಾಂಶಗಳ ಪೈಕಿ ಚನ್ನಪಟ್ಟಣ 26, ಕನಕಪುರ 6, ಮಾಗಡಿ 10, ರಾಮನಗರ 29 ಪ್ರಕರಣ ಸೇರಿ ವೆ.

ಸೋಂಕಿ ತ ರನ್ನು ಜಿಲ್ಲಾ ವ್ಯಾಪ್ತಿಯ ವಿವಿಧ ಕೋವಿಡ್‌-19 ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇದೇ ದಿನ ಸೋಂಕಿನಿಂದ ಗುಣಮುಖರಾಗಿ 77 ಮಂದಿ ಆಸ್ಪತ್ರೆಗಳಿಂದ ಬಿಡುಗಡೆ ಯಾಗಿದ್ದಾರೆ.

ಕೋವಿಡ್‌ ಸೋಂಕಿಗೆ ಇಲ್ಲಿಯವ ರೆಗೆ ಒಟ್ಟು 52 ಮಂದಿ ಬಲಿಯಗಿದ್ದರೆ. ಮೃತ ಪಟ್ಟ ವರ ಪೈಕಿ ಚನ್ನಪಟ್ಟ ಣ  12, ಕನಕಪುರ  11, ಮಾಗಡಿ  14, ರಾಮನಗ ರ  15 ಮಂದಿ ಸಾವನ್ನ ಪ್ಪಿದ್ದಾರೆ. ಜಿಲ್ಲೆ ಯಲ್ಲಿ ಇಲ್ಲಿ ಯ ವ ರೆಗೆ 33921 ನೆಗೆ ಟಿವ್‌ ಪ್ರಕರಣ ವರದಿಯಾಗಿವೆ. ಇನ್ನು 278 ಪ್ರಕ ಣಗಳ ವರದಿ ಬರಬೇಕಾಗಿದೆ.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.