ಕೊವಿಡ್ ಆರ್ಭಟಕ್ಕೆ ನಿರ್ಲಕ್ಷ್ಯವೇ ಕಾರಣ

ಮಾಸ್ಕ್ ಧರಿಸದೇ ಓಡಾಟ , ಪಾಲನೆ ಆಗದ ಅಂತರ

Team Udayavani, Sep 24, 2020, 3:25 PM IST

ಕೊವಿಡ್ ಆರ್ಭಟಕ್ಕೆ ನಿರ್ಲಕ್ಷ್ಯವೇ ಕಾರಣ

ರಾಮನಗರ: ಜಿಲ್ಲೆಯಲ್ಲಿ ಸದ್ಯ 5,000ಕ್ಕೂ ಹೆಚ್ಚು ಕೋವಿಡ್‌ ಸೋಂಕಿನ ಪ್ರಕರಣ ದಾಖಲಾಗಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.80 ರಷ್ಟಿದೆ. ಆದರೂ ದಿನೇ ದಿನೇ ಸೋಂಕಿತರ ಪ್ರಮಾಣಹೆಚ್ಚಾಗುತ್ತಿದೆ. ಆದರೂ ಜನತೆ ನಿರ್ಲಕ್ಷ್ಯ ವಹಿಸಿದ್ದಾರೆ.

ಕಳೆದೊಂದು ತಿಂಗಳಲ್ಲಿ ಜಿಲ್ಲೆಯಲ್ಲಿದಿನವೊಂದಕ್ಕೆ ಸರಾಸರಿ 100 ಪ್ರಕರಣಗಳು ದಾಖಲಾಗಿವೆ. ಹೀಗೆ ಸೋಂಕಿನ ಪ್ರಕರಣಗಳ ಏರಿಕೆಗೆ ಜನತೆ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಇರುವುದು ಪ್ರಮುಖ ಕಾರಣ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳ ವಿಶ್ಲೇಷಿಸಿದ್ದಾರೆ.

ಕೇವಲ 80,000 ದಂಡ ವಸೂಲಿ: ಲಾಕ್‌ ಡೌನ್‌ ಸಡಿಲಗೊಳಿಸಿದ ನಂತರ ಮಾಸ್ಕ್ ಧರಿ ಸದೆ ಓಡಾಡುವ ವ್ಯಕ್ತಿಗೆ 100 ರೂ. ದಂಡ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ವಿಫ‌ಲವಾದ ವ್ಯಾಪಾರಸ್ಥರಿಗೆ ತಲಾ 200 ರೂ. ದಂಡ ವಿಧಿಸುವ ಕಾನೂನು ಜಾರಿಯಾಗಿತ್ತು. ಆದರೆ ಯಾವ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿ ಯಲ್ಲೂ ಈ ಕಾನೂನು ಪಾಲನೆಯಾಗುತ್ತಿಲ್ಲ. ಇಲ್ಲಿಯವರೆಗೂ ರಾಮನಗರ ನಗರಸಭೆ 45,000 ರೂ., ಚನ್ನಪಟ್ಟಣ ನಗರಸಭೆ 25 ಸಾವಿರ ರೂ., ಕನಕಪುರ ನಗರಸಭೆ 3,800 ರೂ., ಮಾಗಡಿ ಪುರಸಭೆ6,000 ಮತ್ತು ಬಿಡದಿ ಪುರಸಭೆ 1000 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ದೃಢೀಕೃತ ಮಾಹಿತಿ ಕೊಡಲು ಅಧಿಕಾರಿಗಳು ಜಾರಿಕೊಂಡಿದ್ದಾರೆ.

ಎಲ್ಲಡೆ ನಿರ್ಲಕ್ಷ್ಯ! : ಬ್ಯಾಂಕುಗಳು ಒಳಗಡೆ ಸಾಮಾಜಿಕ ಅಂತರಕ್ಕೆ ಒತ್ತು ನೀಡಿದರೆ, ಹೊರಗಡೆ ಸರದಿ ಸಾಲಿನಲ್ಲಿ ನಿಂತ ಮಂದಿಯನ್ನು ನಿಯಂತ್ರಿಸುವ ವ್ಯವಸ್ಥೆಯನ್ನು ಪಾಲಿಸುತ್ತಿಲ್ಲ. ವ್ಯಾಪಾರಿ ಮಳಿಗೆಗಳಲ್ಲಿ ಹೆಸರಿಗೆ ಮಾತ್ರ ಸ್ಯಾನಿಟೈಸರ್‌ ಇಡಲಾಗಿದೆ. ಗ್ರಾಹಕರು ಅದನ್ನು ಬಳ ಸದಿದ್ದರೂ, ಅದನ್ನು ಯಾರು ಗಮನಿಸುತ್ತಿಲ್ಲ. ಎಪಿಎಂಸಿ ಮಾರುಕಟ್ಟೆ ಸೇರಿ ವಿವಿದೆಡೆ ಸ್ಥಾಪಿಸಲಾದ ಸ್ಯಾನಿಟೈಸ್‌ ನಿರುಪಯುಕವಾ ‌¤ ಗಿವೆ.

ಜನ ಏನಂತಾರೆ? : ಕೋವಿಡ್‌19 ಲಾಕ್‌ಡೌನ್‌ ನಿಂದಾಗಿ ವಹಿವಾಟು ಕುಸಿದಿದ್ದು, ಎಂದಿನಂತೆ ವ್ಯಾಪಾರ ವಾಗುತ್ತಿಲ್ಲ ಎಂಬುದು ವ್ಯಾಪಾರಿಗಳ ನೋವಾದರೆ, ವೇತನ ಪೂರ್ಣ ಬರಿ¤ಲ್ಲ ಎಂಬುದು ನೌಕರರು, ಕಾರ್ಮಿಕರ ಅಳಲು. ಬದಕು ಕಟ್ಟಿಕೊಳ್ಳಲು ದುಡಿಯಲೇ ಬೇಕಾಗಿದೆ. ಹೀಗಾಗಿ ಬೆಂಗಳೂರು, ಮೈಸೂರು ಎನ್ನದೆಉದ್ಯೋಗ, ವ್ಯಾಪಾರಕ್ಕೆ ಹೋಗುವುದು ಅನಿ ವಾರ್ಯ ಎಂಬುವುದು ಜನರ ಅಭಿಪ್ರಾಯ. ಮಾಸ್ಕ್ ಧರಿಸದಿರುವುದರ ಬಗ್ಗೆ ಪ್ರತಿಕ್ರಿಯಿ ಸಲು ಜನತೆ ನಿರಾಕರಿಸಿದ್ದಾರೆ. ಲಾಕ್‌ಡೌನ್‌ ವೇಳೆ ಸಕ್ರಿಯವಾಗಿದ್ದ ರಾಜಕೀಯ ಪಕ್ಷಗಳು ನೇಪಥ್ಯಕ್ಕೆ ಸರಿದಿವೆ. ಸಮಾಜ ಸೇವಾ ಸಂಘ, ಸಂಸ್ಥೆಗಳು ಸಹ ಕೋವಿಡ್‌ ಅರಿವು ಮೂಡಿಸುವುದನ್ನುಕೈ ಬಿಟ್ಟಿದ್ದಾರೆ.

ಸೋಂಕಿನಬಗ್ಗೆಜಿಲ್ಲೆಯ ಬಹುತೇಕ ಜನರಲ್ಲಿ ಅರಿವಿದೆ. ಆರೋಗ್ಯಇಲಾಖೆ ನಿರಂತರಜಾಗೃತಿ ಮೂಡಿಸುತ್ತಿದೆ.ಆದರೆಜನತೆ ಸಾಮಾಜಿಕಅಂತರ, ಮಾಸ್ಕ್ ಧರಿಸದೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ.ಡಾ.ನಿರಂಜನ್‌ಡಿ.ಎಚ್‌.ಒ, ರಾಮನಗರ ಜಿಲ್ಲೆ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi; Mother-son passed away due to gas leak from geyser

Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

1-train

Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ

HD-Kumaraswamy

Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್‌ಡಿಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.