ಭಿಕ್ಷುಕರ ಹಸಿವು ನೀಗಿಸಿದ ಆರಕ್ಷಕ


Team Udayavani, May 2, 2021, 5:31 PM IST

covid effect

ಕನಕಪುರ:ಲಾಕ್‌ಡೌನ್‌ನಿಂದ ಊಟಸಿಗದೆ ಹವಿನಿಂದ ಬಳಲುತ್ತಿದ್ದ ಬಡವರಿಗೆ ಭಿಕ್ಷುಕರಿಗೆ ನಿರ್ಗತಿಕರಿಗೆ ವೃತ್ತ ನಿರೀಕ್ಷಕ ಟಿ.ಟಿ.ಕೃಷ್ಣ ಆಹಾರ ನೀರು ನೀಡಿಮಾನವೀಯತೆ ಮೇರೆದಿದ್ದಾರೆ.ಸರ್ಕಾರದ ಕರ್ಫ್ಯೂ ಜಾರಿ ಬಿಕ್ಷುಕರು ನಿರ್ಗತಿಕರಿಗೆ ತೊಡಕಾಗಿ ಪರಿಣಮಿಸಿದೆ.

ಅನೇಕ ಕಾರಣದಿಂದ ಜನರುಭಿಕ್ಷುಕರಾಗಿ ಬೀದಿ ಬದಿಗಳಲ್ಲಿ ಬಸ್‌ನಿಲ್ದಾಣದಲ್ಲಿ ದೇವಸ್ಥಾನಗಳ ಬಳಿಸಾರ್ವಜನಿಕರು ಕೊಡುವ ಸಹಾಯದಿಂದ ಹೊಟ್ಟೆ ತುಂಬಿಸಿಕೊಂಡು ಜೀವನಸಾಗಿಸುತ್ತಿದ್ದರು. ಆದರೆ, ಕೊರೊನಾದಿಂದ ಬಿಕ್ಷುಕರನ್ನು ಹಸಿವಿನಿಂದಬಳಲುವಂತೆ ಮಾಡಿದೆ.

ಇಂಥ ಸ್ಥಿತಿಯಲ್ಲಿ ಕೊರೊನಾ ತಡೆಗೆ ವಾರಿಯರ್‌ಗಳಾಗಿ ಸೇವೆ ಸಲ್ಲಿಸುತ್ತಿರುವ ಆರಕ್ಷಕವೃತ್ತನಿರೀಕ್ಷಕ ಟಿ.ಟಿ.ಕೃಷ್ಣ ತಾಲೂಕಾದ್ಯಂತಗಸ್ತುತಿರುಗುವಾಗ ಬೀದಿ ಬದಿಯಲ್ಲಿಊಟ ಸಿಗದೆ ಹಸಿವಿನಿಂದ ಕಂಗಲಾಗಿದ್ದಬಿಕ್ಷುಕರು ನಿರ್ಗತಿಕರ ಪರಿಸ್ಥಿತಿಯನ್ನು ಕಂಡು ಅವರ ಹಸಿವು ನೀಗಿಸಲು ಮನಸ್ಸು ಮಾಡಿದ್ದಾರೆ. ಕೆವಲ ಒಂದೇರಡು ದಿನಗಳಿಗೆ ಸೀಮಿತ ಮಾಡದೆ ಲಾಕ್‌ಡೌನ್‌ ಮುಗಿಯುವ ವರೆಗೂಭಿಕ್ಷುಕರ ಹಸಿವನ್ನು ದೂರಮಾಡಲು ಮುಂದಾಗಿರುವ ಅವರು ತಾವೇ ಮನೆಯಲ್ಲೆ ತಯಾರಿಸಿದ ಆಹಾರದ ಪೊಟ್ಟಣಗಳನ್ನು ಬಸ್‌ ನಿಲ್ದಾಣಗಳಲ್ಲಿ ಬೀದಿ ಬದಿಗಳಲ್ಲಿ ಪುಟ್‌ಬಾತ್‌ಗಳಲ್ಲಿ ಕಾಲ ಕಳೆಯುತ್ತಿರುವ ಬಿಕ್ಷುಕರಿಗೆ ನಿರ್ಗ ತಿಕರಿಗೆ ನೀಡಿ ನೆರವಾಗಿದ್ದಾರೆ.

ಮಾಸ್ಕ್ ಇಲ್ಲದೆ ಓಡಾಡುತ್ತಿದ್ದ ವೃದ ರೊಬ್ಬರಿಗೆ ತಾವೇ ಮಾಸ್ಕ್ ಹಾಕಿ ಎಚ್ಚರಿಕೆಯಿಂದ ಇರುವಂತೆ ತಿಳುವಳಿಕೆ ನೀಡಿದ್ದಾರೆ. ವೃತ್ತ ನಿರೀಕ್ಷಕ ಟಿ.ಟಿ.ಕೃಷ್ಣ ಪ್ರತಿ ಕ್ರಿಯಿಸಿ. ಲಾಕ್‌ಡೌನ್‌ ನಿಂದ ಬಿಕ್ಷುಕರ ಪರಿಸ್ಥಿತಿ ಚಿಂತಜನಕವಾಗಿದೆ. ದೇವಾಲಯಗಳಮುಂದೆ ಹೋಟೆಲ್‌ಗ‌ಳ ಬಳಿ ಸಾರ್ವಜನಿಕರಿಂದ ಹೊಟ್ಟೆ ತುಂಬಿಸಿಕೊಳ್ಳತ್ತಿದ್ದರು ಆದರೆ ಲಾಕ್‌ಡೌನ್‌ನಿಂದ ಎಲ್ಲವು ಸ್ತಬ್ಧಗೊಂಡಿದೆ ಹಾಗಾಗಿ ಲಾಕ್‌ಡೌನ್‌ ಮುಗಿಯುವವರೆಗೂ ಬಿಕ್ಷುಕರಿಗೆ ನಿರ್ಗತಿಕರಿಗೆ ಕೈಲಾದ ಸಹಾಯ ಮಾಡುವದೃಷ್ಟಿಯಿಂದ ಮನೆಯಲ್ಲೇ ಊಟತಯಾರಿಸಿ ನೀಡುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.