ಇಂದಿನಿಂದ ಆದ್ಯತಾ ವಲಯದ ಸಿಬ್ಬಂದಿಗೆ ಲಸಿಕೆ


Team Udayavani, May 22, 2021, 4:25 PM IST

covid effect

ರಾಮನಗರ: ಆದ್ಯತಾ ವಲಯದ 18 ವರ್ಷಮೇಲ್ಪಟ್ಟು 45 ವರ್ಷ ಒಳಗಿನ ವಯೋಮಾನದವರಿಗೆ ಕೋವಿಡ್‌ ಲಸಿಕೆ ಶನಿವಾರದಿಂದ ನೀಡುವುದಾಗಿ ಜಿಲ್ಲಾಧಿಕಾರಿ ಡಾ.ರಾಕೇಶ್‌ ಕುಮಾರ್‌.ಕೆ. ತಿಳಿಸಿದರು.

ನಗರದ ಅವರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪೆಟ್ರೋಲ್‌ಬಂಕ್‌ ಉದ್ಯೋಗಿಗಳು, ಟೆಲಿಕಾಂ ಮತ್ತುಇಂಟರ್‌ನೆಟ್‌ ಸೇವಾದಾರರು, ವಿಮಾನಯಾನ ಸಂಸ್ಥೆ ಸಿಬ್ಬಂದಿ, ಕಟ್ಟಡ ಕಾರ್ಮಿಕರು,ಕೆ.ಎಂ.ಎಫ್ ಸಿಬ್ಬಂದಿ, ರೈಲ್ವೆ ಸಿಬ್ಬಂದಿ, ಅರಣ್ಯಇಲಾಖೆ ಸಿಬ್ಬಂದಿ, ಗಾರ್ಮೆಂಟ್‌ ಕಾರ್ಖಾನೆಗಳಸಿಬ್ಬಂದಿ, ಜೈಲು ಸಿಬ್ಬಂದಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ,ಚಿತ್ರೋದ್ಯಮದ ಸಿಬ್ಬಂದಿ, ಅಡ್ವೋಕೇಟ್‌ಗಳು, ಹೋಟೆಲ್‌ ಮತ್ತು ಆತಿಥ್ಯಸೇವಾದಾರರು, ಕೆ.ಎಂ.ಎಫ್ ಸಿಬ್ಬಂದಿ, ರಾಜ್ಯಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುವ ಆಟಗಾರರು, ಸ್ಪರ್ಧಾ ‌r ಗೃಹ ವಾಸಿಗಳು ಮತ್ತುರಾಜ್ಯ ಮಹಿಳಾ ನಿಲಯವಾಸಿಗಳು (ಮಹಿಳಾಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ),ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ಸಂಸ್ಥೆಯ ಸಿಬ್ಬಂದಿಗೆ ಲಸಿಕೆ ಸಿಗಲಿದೆ. ಈಕಾರ್ಯಕ್ಕೆ ನೋಡಲ್  ಅಧಿಕಾರಿಗಳನ್ನು ನೇಮಕ ಮಾಡಿಲಸಿಕೆನೀಡಲಾಗುವುದುಎಂದುಮಾಹಿತಿ ನೀಡಿದರು.

45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸಮಸ್ಯೆ ಇಲ್ಲ ಜಿಲ್ಲೆಯಲ್ಲಿ  45 ವರ್ಷ ಮೇಲ್ಪಟ್ಟ ವಯೋಮಾನದ ನಾಗರಿಕರಿಗೆ ಲಸಿಕೆ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದಅವರು,ಕೋವಿಶೀಲ್ಡ್‌ ಲಸಿಕೆ ಲಭ್ಯವಿದೆ.ಆದರೆ ಕೊವ್ಯಾಕ್ಸಿನ್‌ 2ನೇ ಡೋಸ್‌ಗೆ ಮಾತ್ರ ಸಿಗಲಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 45 ವರ್ಷಮೇಲ್ಪಟ್ಟವರಿಗೆ ಮೊದಲನೇ ಡೋಸ್‌ ಲಸಿಕೆ ಶೇ.57 ಹಾಗೂ ಎರಡನೇ ಡೋಸ್‌ ಶೇ.38 ಜನರಿಗೆಸಿಕ್ಕಿದೆ ಎಂದರು.5 ಮಂದಿಗೆ ಬ್ಲ್ಯಾಕ್‌ ಫಂಗಸ್‌ ಜಿಲ್ಲೆಯಲಿ ಇಲ್ಲಿಯವರೆಗೆ 5 ಮಂದಿಯಲ್ಲಿ ಬ್ಲ್ಯಾಕ್‌ ಫಂಗಸ್‌ಪ್ರಕರಣಗಳು ವರದಿಯಾಗಿದೆ.

ಸದ್ಯ ಇವರನ್ನುಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆದಾಖಲಿಸಿದೆ. ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳುಕೋವಿಡ್‌ ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ದರ ವಸೂಲಿಮಾಡಿದರೆ ದೂರು ದಾಖಲಿಸಿ ಎಂದರು.ಆರೋಗ್ಯ ಶಿಬಿರಗಳು ಗ್ರಾಪಂ ಮಟ್ಟದಲ್ಲಿಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ಮೂಲಕ ಕೋವಿಡ್‌ಲಕ್ಷಣ ಉಳ್ಳವರ ಸರ್ವೆ ನಡೆಸುತ್ತಿದ್ದಾರೆ.

ಎಲ್ಲಾ ತಾಲೂಕುಗಳಲ್ಲಿ ಪ್ರತಿ ದಿನ 3 ಗ್ರಾಮಗಳಲ್ಲಿಆರೋಗ್ಯ ಶಿಬಿರ ಆಯೋಜಿಸಲಾಗುವುದು.ಆರೋಗ್ಯ ಶಿಬಿರದಲ್ಲಿ ಕೋವಿಡ್‌ ಲಕ್ಷಣ ಉಳ್ಳವರು ಪತ್ತೆಯಾದರೆ ಸ್ಥಳದಲ್ಲೇ ಸ್ವಾಬ್‌ ಸಂಗ್ರಹಿಸಲಾಗುವುದು. ಕೋವಿಡ್‌ ವರದಿ ಬರುವವರೆಗೂ ಕಾಯದೆ ಲಕ್ಷಣಗಳಿಗೆ ಅಗತ್ಯ ಚಿಕಿತ್ಸೆಆರಂಭಿಸಲಾಗುವುದು ಎಂದರು.ಈ ಕೆಲಸಕ್ಕಾಗಿ ಪ್ರಾಥಮಿಕ ‌ ಆರೋಗ್ಯಕೇಂದ್ರ ‌ಎಎಂಒಗಳನ್ನು ನಿಯೋಜಿಸಲಾಗಿದೆ. ಎಪಿಚ್‌ಸಿಗಳಿಗೆ ಔಟ್‌ ಸರ್ಜನ್‌ಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಗಿರೀಶ್‌, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್‌, ಆರ್‌.ಸಿ.ಎಚ್‌. ಅಧಿಕಾರಿ ಡಾಪದ್ಮ ಇತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.