ಆರೋಗ್ಯವಂತ ಸಮಾಜ ನಿರ್ಮಿಸೋಣ


Team Udayavani, Sep 19, 2020, 3:00 PM IST

ಆರೋಗ್ಯವಂತ ಸಮಾಜ ನಿರ್ಮಿಸೋಣ

ಸಾಂದರ್ಭಿಕ ಚಿತ್ರ

ಮಾಗಡಿ: ದೇಶದ ಅಭಿವೃದ್ಧಿಯಲ್ಲಿಯುವ ಜನತೆಯ ಪಾತ್ರ ಮುಖ್ಯವಾಗಿದ್ದು, ಆರೋಗ್ಯವಂತ ಯುವಶಕ್ತಿ ನಿರ್ಮಾಣವಾಗಬೇಕಾದರೆ, ಗರ್ಭಿಣಿ, ಬಾಣಂತಿ ಮತ್ತು ಮಕ್ಕಳ ಆರೋಗ್ಯ ಮುಖ್ಯ ಎಂದು ತಾಪಂ ಅಧ್ಯಕ್ಷ ನಾರಾಯಣಪ್ಪ ತಿಳಿಸಿದರು.

ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಂಡ್ಯ ಇಫ್ರೋ ಆಯೋಜಿಸಿದ್ದ ಪೋಷಣಾ ಅಭಿಯಾನ 2020 ಕಾರ್ಯಕ್ರಮದಲ್ಲಿ ಮಾತನಾಡಿದರು.

ಪೌಷ್ಟಿಕ ಆಹಾರದ ಅಗತ್ಯತೆ ತಿಳಿಸಲು ಕೇಂದ್ರ ಸರ್ಕಾರ ಸೆಪ್ಟೆಂಬರ್‌ ತಿಂಗಳನ್ನು ರಾಷ್ಟ್ರೀಯ ಪೋಷಣಾ ಮಾಸ ಎಂದು ಆಚರಿಸುತ್ತಿದೆ. ಅಪೌಷ್ಟಿಕತೆಯಲ್ಲಿ ಕುಪೋಷಣೆ ಮತ್ತು ಸ್ಥೂಲಕಾಯತೆಯು  ಅವಳಿ ಸಮಸ್ಯೆಯಾಗಿದ್ದು, ಸಾರ್ವಜನಿಕರಿಗೆ ಆರೋಗ್ಯಕರ ಆಹಾರದ ಬಗ್ಗೆ ಸಂವೇದನಾಶೀಲಗೊಳಿಸುವುದು ಮತ್ತು ಅವುಗಳನ್ನು ಪರಿಹರಿಸುವುದು ಮತ್ತು 2022 ರ ಒಳಗೆ ಅಪೌಷ್ಟಿಕತೆ ಮುಕ್ತ ಭಾರತದ ನಿರ್ಮಾಣ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ರೈತ ಮಹಿಳೆಯರಿಗೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಹಸಿವು ಸೂಚ್ಯಂಕದಲ್ಲಿ ಭಾರತಕ್ಕೆ 102ನೇ ಸ್ಥಾನ: ಕೇಂದ್ರದ ವಿಜಾnನಿ ಲತಾ ಆರ್‌.ಕುಲಕರ್ಣಿ ಮಾತನಾಡಿ, ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತವು 102ನೇ ಸ್ಥಾನದಲ್ಲಿದ್ದು, 5 ವರ್ಷದೊಳಗಿನ ಶೇ.35% ರಷ್ಟು ಮಕ್ಕಳು ಕಡಿಮೆ ಎತ್ತರದವರಾಗಿದ್ದು, ದೀರ್ಘ‌ಕಾಲದ ಅಪೌಷ್ಟಿಕತೆಗೆ ತುತ್ತಾಗಿದ್ದು, ಅಪೌಷ್ಟಿಕತೆ ನಿರ್ಮೂಲನೆಗಾಗಿ ಸಮತೋಲನ ಆಹಾರದಅವಶ್ಯಕತೆಇದೆ ಎಂದರು.

ಕೇಂದ್ರದ ವಿಜಾnನಿಯಾದ ದಿನೇಶ್‌, ಎಸ್‌.ಎಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಶಾಂತಮ್ಮ, ಕೇಂದ್ರದ ಮುಖ್ಯಸ್ಥೆ ಸವಿತಾ ಎಸ್‌.ಎಂ, ವಿಜ್ಞಾನಿ ವಿಕಾಸ ಎ.ಎನ್‌, ಇಪ್ರೋ ಕ್ಷೇತ್ರ ಸಹಾಯಕ ಭಗತ್‌ ಮಾತನಾಡಿದರು. ಕಾರ್ಯಕ್ರಮದ ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರ ಮತ್ತು ವಿವಿಧ ಪೌಷ್ಟಿಕಾಂಶ ಆಹಾರಗಳ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಹಾಗೂ ಪೌಷ್ಟಿಕ ಕೈತೋಟದ ಕಿರುಚಿತ್ರ ಬಿಡುಗಡೆ ಮಾಡಲಾಯಿತು. ಇಫೋ› ಸಂಸ್ಥೆಯಿಂದ ತರಕಾರಿ ಬೀಜಗಳ ಕಿಟ್‌ ಹಾಗೂ ಕೆವಿಕೆಯಿಂದ ಹಣ್ಣು, ತರಕಾರಿಗಳ ಸಸಿ ವಿತರಿಸಲಾಯಿತು.

ವಿಜ್ಞಾನಿಗಳಾದ ಪ್ರೀತು ಡಿ.ಸಿ, ರಾಜೇಂದ್ರ ಪ್ರಸಾದ್‌ ಬಿ.ಎಸ್‌,ಕೇಂದ್ರದ ವಿಸ್ತರಣಾ ವಿಜ್ಞಾನಿ ಚೈತ್ರಶ್ರೀ, ಹೆಚ್‌.ಎಂ, ಮುಖಂಡರಾದ ಕುದೂರಿನ ಚಂದ್ರ ಶೇಖರ್‌, ಚಕ್ರಬಾವಿಯ ಶ್ರೀನಿವಾಸ, ಅಂಗನವಾಡಿ ಕಾರ್ಯ ಕರ್ತೆಯರು, ರೈತ ಮಹಿಳೆಯರು ಹಾಗೂ ಕೇಂದ್ರದ ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.