ಗ್ರಾಮೀಣರಿಗೆ ಹೈನುಗಾರಿಕೆ ಸೂಕ್ತ ಉದ್ಯಮ


Team Udayavani, Mar 16, 2021, 11:26 AM IST

ಗ್ರಾಮೀಣರಿಗೆ ಹೈನುಗಾರಿಕೆ ಸೂಕ್ತ ಉದ್ಯಮ

ಕನಕಪುರ: ಗ್ರಾಮೀಣ ಭಾಗದ ಜನರ ಜೀವನಕ್ಕೆ ಹೈನುಗಾರಿಕೆ ಉದ್ಯಮ ಸೂಕ್ತ ಎಂದು ಬೆಂ.ಗ್ರಾ. ಸಂಸದ ಡಿ.ಕೆ. ಸುರೇಶ್‌ ಅಭಿಪ್ರಾಯಪಟ್ಟರು.

ತಾಲೂಕಿನ ಹಾರೋಹಳ್ಳಿ ಹೋಬಳಿ ಕಗ್ಗಲಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಬಹುತೇಕ ವಿದ್ಯಾವಂತರಿಗೆ ಇಂದು ಉದ್ಯೋಗ ಸಿಗುತ್ತಿಲ್ಲ. ಹಾರೋಹಳ್ಳಿ ಕೈಗಾರಿಕಾ ಕ್ಷೇತ್ರ ಬೆಳೆದಿದ್ದರೂ, ಈ ಭಾಗದಲ್ಲಿನಿರುದ್ಯೋಗ ಸಮಸ್ಯೆ ಇದೆ. ಹಾಗಾಗಿ ಯುವಕರು ಪಟ್ಟಣಗಳಲ್ಲಿ ಕೂಲಿಯಾಳಾಗಿ ದುಡಿಯೋ ಬದಲು, ಕೃಷಿ ಮತ್ತು ಹೈನೋದ್ಯಮ ಬಳಕೆ ಮಾಡಿಕೊಂಡು ಉದ್ಯಮವನ್ನಾಗಿ ಪರಿವರ್ತನೆ ಮಾಡಿ ಆರ್ಥಿಕವಾಗಿ ಸ್ಥಿತಿವಂತರಾಗಬೇಕು ಎಂದರು.

ಜಿಲ್ಲೆಯಲ್ಲಿ 22 ಸಾವಿರ ರೈತರು ಹೈನೋದ್ಯಮ 18 ಸಾವಿರ ರೇಷ್ಮೆ ಕೃಷಿಬೆಳೆಗಾರರು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಹೈನುಗಾರಿಕೆ ಲಾಭದಾಯಕವಾಗಲಿದೆ. ಭವಿಷ್ಯದಲ್ಲಿ ಬೇಡಿಕೆ ಹೆಚ್ಚಾಗಲಿದೆ ಎಂದರು.

ಗುಣಮಟ್ಟದ ಹಾಲು ಪೂರೈಕೆ ಮಾಡಿ: ಮಾಜಿ ಜಿಪಂ ಅಧ್ಯಕ್ಷ ಇಕ್ಬಾಲ್‌ ಹುಸೇನ್‌ ಮಾತನಾಡಿ. ಕಗ್ಗಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಅಭಿವೃದ್ಧಿಯತ್ತ ಸಾಗುತ್ತಿದೆ. ಕೆಎಂಎಫ್ ನಿಂದ 3 ಲಕ್ಷ,ಹಾಲು ಒಕ್ಕೂಟದಿಂದ 3 ಲಕ್ಷ ವಿಧಾನ ಪರಿಷತ್‌ ಸದಸ್ಯರ ಅನುದಾನದಲ್ಲಿ 2 ಲಕ್ಷ ಹಾಗೂ ಧರ್ಮಸ್ಥಳಗ್ರಾಮಾಭಿವೃದ್ಧಿ ಸಂಸ್ಥೆಯಿಂದ 1 ಲಕ್ಷ ಹಾಗೂ ಸಂಘದ ಹಣವು ಸೇರಿದಂತೆ 18.50 ಲಕ್ಷ ರೂ.ಗಳಲ್ಲಿ ಸುಸಜ್ಜಿತವಾದ ಹಾಗೂ ಸಂಘಕ್ಕೆ ಆದಾಯವನ್ನು ತಂದು ಕೊಡುವ ರೀತಿಯಲ್ಲಿ ಕಟ್ಟಡವನ್ನು ನಿರ್ಮಾಣ ಮಾಡಿದ್ದಾರೆ. ಉತ್ಪಾದಕರು ಗುಣಮಟ್ಟದ ಹಾಲು ಪೂರೈಕೆ ಮಾಡಿ ನಿಮ್ಮ ಆದಾಯವನ್ನು ವೃದ್ಧಿಮಾಡಿಕೊಂಡು ಸಂಘದ ಬೆಳವಣಿಗೆಗೂ ಸಹಕಾರ ನೀಡಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ, ಜಿಪಂ ಸದಸ್ಯ ನಾಗರಾಜು, ಹಾಲು ಒಕ್ಕೂಟದ ನಿರ್ದೇಶಕ ಹರೀಶ್‌ ಕುಮಾರ್‌, ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಸ್ವಾಮಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌, ಮಾಜಿ ತಾಪಂ ಸದಸ್ಯ ಈಶ್ವರ್‌, ಮಾಜಿ ಗ್ರಾಪಂ ಅಧ್ಯಕ್ಷ ರವಿಕುಮಾರ್‌,ಮಾಜಿ ಸದಸ್ಯ ಶಿವಲಿಂಗ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯೋಜನಾ ಅಧಿಕಾರಿ ಹರಿಪ್ರಸಾದ್‌ ಮುಖಂಡ ಜಗದೀಶ್‌, ರಮೇಶ್‌, ಮಲ್ಲೇಶ್‌, ರಾಜಣ್ಣ, ರವಿ ಇದ್ದರು.

ರೈತರ ಮೇಲೆ ಹಿಡಿತ ಸಾಧಿಸುವ ಯತ್ನ  :

ಹಾಲು ಒಕ್ಕೂಟದ ವ್ಯವಸ್ಥೆ ದುರ್ಬಲಗೊಳಿಸಲು ಖಾಸಗಿ ವ್ಯಕ್ತಿಗಳು ಕ್ಷೀರ ಕ್ಷೇತ್ರದಲ್ಲಿ ಹೂಡಿಕೆಗೆ ಮುಂದಾಗಿದ್ದಾರೆ. ಆರಂಭದಲ್ಲಿ ರೈತರಿಗೆ 1ರಿಂದ 2 ರೂ. ಹೆಚ್ಚು ಮಾಡಿ ರೈತರ ಮೇಲೆ ಹಿಡಿತ ಸಾಧಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಮಾರುಕಟ್ಟೆಯನ್ನು ಖಾಸಗೀಕರಣ ಮಾಡಿರೈತರ ಜಮೀನು ಯಾರು ಬೇಕಾದರೂಕೊಳ್ಳುವಂತಾ ಕಾನೂನು ಜಾರಿಗೆ ತಂದು ಕಷ್ಟಪಟ್ಟು ದುಡಿಯುವ ರೈತರನ್ನು ಭವಿಷ್ಯದಲ್ಲಿ ಜೀತದಾಳುಗಳನ್ನಾಗಿ ಮಾಡುವ ಹುನ್ನಾರ ನಡೆಯುತ್ತಿದೆ. ರೈತರು ಎಚ್ಚರಿಕೆಯಿಂದ ಇರಬೇಕು ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.