ಪೂಜೆ ವೇಳೆ ಕಾಣಿಸಿಕೊಂಡ ಘಟಸರ್ಪ


Team Udayavani, Feb 28, 2019, 11:46 AM IST

tmk-1.jpg

ರಾಮನಗರ: ತಾಲೂಕಿನ ಕೈಲಾಂಚ ಹೋಬಳಿಯ ಸಬ್ಬಕೆರೆ ಗ್ರಾಮದ ಪಟ್ಟಲದಮ್ಮ -ಹುಚ್ಚಮ್ಮ ದೇವಾಲಯದಲ್ಲಿ ಪೂಜಾ ಸಮಯದಲ್ಲಿ ಘಟ ಸರ್ಪವೊಂದು ಕಾಣಿಸಿಕೊಂಡಿದ್ದು, ದೇವಾಲಯದ ಅರ್ಚಕರು ಅದನ್ನು ಶುಭ ಸೂಚಕ ಎಂದಿದ್ದಾರೆ.

ಪಟ್ಟಲದಮ್ಮ-ಹುಚ್ಚಮ್ಮ ಎಂಬ ದೇವಾಲಯ ನೂರಾರು ವರ್ಷಗಳ ಹಿಂದೆ ಕಲ್ಲಿನ ಮಂಟಪದಲ್ಲಿ ಸ್ಥಾಪಿಸಲಾಗಿದೆ. ಪಟ್ಟಲದಮ್ಮ ಮತ್ತು ಹುಚ್ಚಮ್ಮ ಎರಡು ದೇವರುಗಳನ್ನು ಪೂಜಿಸಿಕೊಂಡು ಬರಲಾಗುತ್ತಿದೆ.

ಪ್ರತೀ ಭಾನುವಾರ, ಮಂಗಳವಾರ, ಶುಕ್ರವಾರಗಳಂದು ಕಲ್ಲಿನ ಮಂಟಪದ ಒಳಗಿರುವ ಹುತ್ತಕ್ಕೆ ಶ್ರದ್ಧಾ ಭಕ್ತಿಯಿಂದ ಪೂಜೆ ನಡೆಸಲಾಗುತ್ತಿದೆ. ಆದರೆ, ಯಾವದಿನವೂ ಸರ್ಪ ಕಾಣಿಸಿಕೊಂಡಿರಲಿಲ್ಲ. ದೇವಾಲಯ ಶಿಥಿಲವಾಗುತ್ತಿರುವ ಕಾರಣ ಗ್ರಾಮಸ್ಥರು ಹಳೇ ದೇವಾಲಯವನ್ನು ಕೆಡವಿ ನೂತನ ದೇವಾಲಯ ಕಟ್ಟಲು ನಿರ್ಧರಿಸಿ ಕಳೆದ ಭಾನುವಾರ ಹೋಮ, ಹವನ ನಡೆಸುತ್ತಿದ್ದ ವೇಳೆ ಘಟ ಸರ್ಪ ಹೆಡೆ ಎತ್ತಿ ಕಾಣಿಸಿಕೊಂಡಿದೆ. ಗಲಿಬಿಲಿಯಾದ ಗ್ರಾಮಸ್ಥರು ದೂರ ಸರಿದರು. ನಂತರ ಸರ್ಪ ಹುತ್ತದ ಮೇಲೆ ಬಂದಿದೆ. ಗ್ರಾಮಸ್ಥರು ಗಲಿಬಿಲಿ ನಿವಾರಿಸಿಕೊಂಡು ಕೈಮುಗಿದು ಪ್ರಾರ್ಥಿಸಿದರು. 

ಸರ್ಪ ಕಾಣಿಸಿಕೊಂಡಿದ್ದು ಶುಭ ಸೂಚಕ, ದೇವಾಲಯ ನಿರ್ಮಾಣಕ್ಕೆ ಯಾವುದೇ ತೊಂದರೆ ಇಲ್ಲ. ಇದು ಶಕ್ತಿ ಸ್ಥಳ ಎಂದು ಅರ್ಚಕರು ದೂರದಿಂದಲೇ ಸರ್ಪಕ್ಕೆ ಆರತಿ ಬೆಳಗಿದರು. ನಂತರ ಸರ್ಪ ಹುತ್ತದೊಳಗೆ ಹೊರಟು ಹೋಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.