ರಾಗಿ ಖರೀದಿ ಇಳಿಕೆ: ರೈತರ ಆಕ್ರೋಶ


Team Udayavani, Feb 11, 2020, 4:29 PM IST

rn-tdy-1

ಮಾಗಡಿ: ರಾಗಿ ಖರೀದಿ ಕೇಂದ್ರದಲ್ಲಿ ಪ್ರತಿ ಎಕರೆಗೆ 15 ಕ್ವಿಂಟಲ್‌ ರಾಗಿಯನ್ನು ಖರೀದಿಸುವುದಾಗಿ ತಿಳಿಸಿದ್ದ ಅಧಿಕಾರಿಗಳು, ಈಗ 10 ಕ್ವಿಂಟಾಲ್‌ ಖರೀದಿಸುವುದಾಗಿ ಹೇಳಿದ್ದರಿಂದ ಆಕ್ರೋಶಗೊಂಡ ರೈತರು ರಾಗಿ ಖರೀದಿ ಕೇಂದ್ರಕ್ಕೆ ಬೀಗ ಜಡಿದು ಧಿಡೀರ್‌ ಪ್ರತಿಭಟನೆ ನಡೆಸಿದರು.

ಪಟ್ಟಣದ ರಾಗಿ ಕೇಂದ್ರ ಬಳಿ ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರು ಒಗ್ಗೂಡಿ ಪ್ರತಿಭಟನಾ ಧರಣಿ ನಡೆಸಿದರು. ಸುದ್ದಿಗಾರರೊಂದಿಗೆ ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್‌ ಮಾತನಾಡಿ, ರಾಗಿ ತಾಲೂಕಿನ ಪ್ರಮುಖ ಬೆಳೆಯಾಗಿದೆ. ದಿಢೀರನೆ ರಾಗಿ ಖರೀದಿಯನ್ನು 15 ಕ್ವಿಂಟಲ್‌ ಬದಲಾಗಿ 10ಕ್ಕೆ ಇಳಿಸಿರುವುದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಈಗಾಗಲೇ ನೂರಾರು ರೈತರು ಅನ್‌ ಲೈನ್‌ನಲ್ಲಿ ನೊಂದಾಣಿ ಮಾಡಿದ್ದು, 15 ಕ್ವಿಂಟಲ್‌ ಖರೀದಿಯ ಸ್ವೀಕೃತಿ ಪಡೆದಿದ್ದಾರೆ. ಆದರೆ ಈಗ 10 ಕ್ವಿಂಟಲ್‌ ಖರೀದಿಸುವುದಾಗಿ ಹೇಳುತ್ತಿರುವುದು ಇದು ಸರಿಯಾದ ಕ್ರಮವಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜೈಲಿಗೆ ಹೋಗಲು ಸಿದ್ಧ :ಹೊಲಕ್ಕೆ ಭೇಟಿ ನೀಡಿ, ಪಹಣೆಯಲ್ಲಿನ ಬೆಳೆ ನೋಡಿ 15 ಕ್ವಿಂಟಲ್‌ ಖರೀದಿಸುವಂತೆ ರೈತರ ಪಟ್ಟು ಹಿಡಿದರು. ತಹಶೀಲ್ದಾರ್‌ ಸ್ಥಳಕ್ಕೆ ಭೇಟಿ ನೀಡ ಬೇಕು. ಖರೀದಿಯ ಸಮಯ ನಿಗದಿಪಡಿಸಿ ರೈತರಿಗೆ ನ್ಯಾಯ ದೊರಕಿಸಿ ಕೊಡಬೇಕು. ರಾಗಿ ಖರೀದಿಯನ್ನು ಇನ್ನೂ ಮೂರು ತಿಂಗಳು ಹೆಚ್ಚುವರಿಯಾಗಿ ವಿಸ್ತರಿಸಬೇಕು. ನ್ಯಾಯ ಸಿಗುವರೆಗೂ ಇಲ್ಲಿಂದ ತೆರಳುವುದಿಲ್ಲ. ನಮ್ಮ ವಿರುದ್ಧ ದೂರು ನೀಡಿ ನಾವು ಜೈಲಿಗೆ ಹೋಗಲು ಸಿದ್ಧರಿದ್ದೇವೆ ಎಂದರು.

10 ಕ್ವಿಂಟಲ್‌ ಖರೀದಿಸಲು ಅದೇಶ: ಸ್ಥಳಕ್ಕೆ ಭೇಟಿದ ನೀಡಿದ ಆಹಾರ ಇಲಾಖೆ ಶಿರಸ್ತೇ ದಾರ್‌ ಶ್ರೀಧರ್‌ ಮಾತನಾಡಿ, ಸರ್ಕಾರ ರೈತ ರಿಂದ ಪ್ರತಿ ಎಕರೆಗೆ 15 ಕ್ವಿಂಟಲ್‌ ರಾಗಿ ಖರೀದಿಸಲು ಅವಕಾಶ ಕಲ್ಪಿಸಿತ್ತು. ಈಗ ಅದನ್ನು ಮಾರ್ಪಾಟು ಮಾಡಿ 10 ಕ್ವಿಂಟಲ್‌ ಖರೀದಿಸಲು ಅದೇಶ ನೀಡಿದ್ದಾರೆ. ಸರ್ಕಾರ ಆದೇಶದಂತೆ ಪ್ರತಿ ಎಕರೆಗೆ 10 ಕ್ವಿಂಟಲ್‌ ರಾಗಿ ಖರೀದಿಸುವುದಾಗಿ ತಿಳಿಸಿದ್ದೇವೆ. ಆದರೆ ರೈತರು 15 ಕ್ವಿಂಟಲ್‌ ರಾಗಿ ಖರೀದಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರದ ಆದೇಶ ಪಾಲಿಸುವುದು ನಮ್ಮ ಕರ್ತವ್ಯ ಎಂದರು.

ತಾಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್‌ ಶಿರಸ್ತೇದಾರ ಶ್ರೀಧರ್‌ ಮನವಿಗೆ ಸ್ಪಂದಿಸಿ ಕೇಂದ್ರ ಜಡಿದಿದ್ದ ಬೀಗ ತೆಗೆದು ಕೊಟ್ಟರು. ಇದೇ ವೇಳೆ ಮಾಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ರೈತ ಸಂಘದ ಪ್ರಧಾನ ಕಾರ್ಯ ದರ್ಶಿಗಳಾದ ಮಧು ಗೌಡ, ಮಂಜುನಾಥ್‌, ರಂಗಪ್ಪ, ದೊಡ್ಡ ರಂಗಯ್ಯ,ರಂಗಸ್ವಾಮಯ್ಯ ಬ್ಯಾಡರಹಳ್ಳಿ ಶಿವರಾಮಯ್ಯ, ರವಿಕುಮಾರ್‌, ರವಿಚಂದ್ರ, ಗಿರಿಧರ್‌, ಶ್ರೀನಿವಾಸ್‌, ರಾಯರು ಇದ್ದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.