ಒಕ್ಕೂಟದ ಯೋಜನೆಗಳ ಫ‌ಲ ಸದಸ್ಯರಿಗೆ ತಲುಪಿಸಿ


Team Udayavani, Dec 20, 2020, 5:51 PM IST

ಒಕ್ಕೂಟದ ಯೋಜನೆಗಳ ಫ‌ಲ ಸದಸ್ಯರಿಗೆ ತಲುಪಿಸಿ

ಕನಕಪುರ: ಬಮೂಲ್‌ ವತಿಯಿಂದ ರೈತರಿಗಾಗಿ ನೀಡುತ್ತಿರುವ ಯೋಜನೆಗಳನ್ನು ಸಂಘದ ಅಧ್ಯಕ್ಷರು ಸಮರ್ಪಕವಾಗಿ ಸದಸ್ಯರಿಗೆ ಸಿಗುವಂತೆ ಮಾಡಬೇಕು ಎಂದು ಒಕ್ಕೂಟದ ನಿರ್ದೇಶಕ ಹರೀಶ್‌ ಕುಮಾರ್‌ ಸಲಹೆ ನೀಡಿದರು.

ತಾಲೂಕಿನ ಹಾರೋಹಳ್ಳಿಯ ಗ್ರಾಮಾಂತರ ಪ್ರೌಢಶಾಲಾ ಆವರಣದಲ್ಲಿನಡೆದ ಬೆಂಗಳೂರು ಸಹಕಾರ ಹಾಲು ಒಕ್ಕೂಟದ 2019-20ನೇ ಸಾಲಿನ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ದಂತಹ ಸಂದರ್ಭದಲ್ಲೂ ಬಮೂಲ್‌ ರೈತರನ್ನು ಕೈಬಿಡದೆ ಕಾರ್ಯನಿರ್ವಹಿಸಿಕೊಂಡು ಬಂದಿದೆ. ದೇಶಾದ್ಯಂತ ಒಕ್ಕೂಟ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಕಡೆಗಳಲ್ಲೂ ನಮ್ಮ ಹಾಲಿಗೆ ಉತ್ತಮವಾದ ಬೇಡಿಕೆ ಇದೆ. ರೈತರು ಗುಣಮಟ್ಟದ ಹಾಲು ಪೊರೈಕೆ ಮಾಡಿದರೆಒಕ್ಕೂಟದ ಜತೆಗೆ ಸಂಘವೂ ಅಭಿವೃದ್ಧಿಯಾಗಿ ನೀವೂ ಉತ್ತಮ ಆದಾಯ ಗಳಿಸಬಹುದು ಎಂದು ವಿವರಿಸಿದರು.

ಗ್ರಾಮೀಣ ಭಾಗದ ಉದ್ಯೋಗ ರಹಿತ ಸಮೂಹವನ್ನು ಹೈನೋದ್ಯಮದತ್ತ ಸೆಳೆಯಲು ಒಕ್ಕೂಟಇನಷ್ಟುಯೋಜನೆಗಳನ್ನು ರೂಪಿಸಲು ಚಿಂತನೆ ನಡೆಸಿದೆ.  ಮುಂದಿನ ದಿನಗಳಲ್ಲಿ ಹೈನುಗಾರಿಕೆ ಲಾಭದಾಯಕ ವಾಗಲಿದೆ. ಸಂಘದ ಅಧ್ಯಕ್ಷರು ಒಕ್ಕೂಟದ ಯೋಜನೆಗಳನ್ನು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು. ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಮುಖ್ಯಕಾರ್ಯನಿರ್ವಹಕರನ್ನು,ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿದ ಸಂಘಗಳು, ಉತ್ತಮವಾಗಿ ಕಾರ್ಯ ನಿರ್ವಹಿಸಿದ ಸಿಬ್ಬಂದಿಗಳನ್ನು, ಅತಿ ಹೆಚ್ಚು ಹಾಲು ಪೂರೈಸಿದ ಸದಸ್ಯರನ್ನು ಸನ್ಮಾನಿಸಲಾಯಿತು ಮತ್ತು ದೊಡ್ಡ ಸಾಧೇನಹಳ್ಳಿಯಮೃತಪಟ್ಟ ಹಾಲು ಉತ್ಪಾದಕ ಕುಟುಂಬಕ್ಕೆ ವಿಮೆ ಹಣ ವಿತರಿಸಲಾಯಿತು. ನೋಡಲ್‌ ಅಧಿಕಾರಿ ಪ್ರಸನ್ನ ಕುಮಾರ್‌, ಉಪವ್ಯವಸ್ಥಾಪಕ ಪ್ರಕಾಶ್‌, ವಿಸ್ತರಣಾಧಿ ಕಾರಿಗಳಾದ ಪ್ರವೀಣ್‌ ಕುಮಾರ್‌, ಅಲ್ಲಾ ಸಾಬ್‌, ಗೋವಿಂದ, ಮಾರೇಗೌಡ,ಅನಿತಾಉಪಸ್ಥಿತರಿದ್ದರು.

 ಮನೆ ಆವರಣ, ಹೊಲ ಸ್ವಚ್ಛತೆ ಬಗ್ಗೆ ಅರಿವು :

ಮಾಗಡಿ: ಸ್ವಚ್ಛ ಭಾರತದ ಅಭಿಯಾನದಡಿಯಲ್ಲಿ ಡಿಸೆಂಬರ್‌ ಪಾಕ್ಷಿಕೆ ಪ್ರಯುಕ್ತ ಮನೆ ಆವರಣ, ಹೊಲಗಳ ಸ್ವತ್ಛತೆ ಕುರಿತು ಕೃಷಿ ವಿಜ್ಞಾನ ಕೇಂದ್ರದಿಂದ ಜನ ಜಾಗೃತಿ ಮೂಡಿಸಲಾಯಿತು.

ತಾಲೂಕಿನ ಚಂದೂರಾಯನಹಳ್ಳಿಕೃಷಿ ವಿಜ್ಞಾನಕೇಂದ್ರದಿಂದ 31ನೇ ಡಿಸೆಂಬರ್‌ವರೆಗೆ ಸ್ವಚ್ಛತಾ ಪಾಕ್ಷಿಕಾ ಅಭಿಯಾನ ಹಮ್ಮಿಕೊಂಡಿದ್ದು, ಶುಕ್ರವಾರಕಾಳಾರಿ ಗ್ರಾಮದಲ್ಲಿ ಮನೆ ಆವರಣ, ಹೊಲಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ವೈಯಕ್ತಿಕ ಮತ್ತು ಮನೆಯ ಪರಿಸರ ಸ್ವತ್ಛವಾಗಿಟ್ಟುಕೊಳ್ಳುವ ಬಗ್ಗೆ ಅರಿವು ಮೂಡಿಸಲಾಯಿತು. ಏಕ ಬಳಕೆ ಪ್ಲಾಸ್ಟಿಕ್‌ನಿಂದಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಲಾಯಿತು. ಗ್ರಾಮ ಮಟ್ಟದಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳಲು ಜಾಗೃತಿಗೊಳಿಸಲಾಯಿತು. ಜೊತೆಗೆ‌ ಸುತ್ತಮುತ್ತಲಿನ ಕಸ  ಹಾಗೂ ಪ್ಲಾಸ್ಟಿಕ್‌ ತ್ಯಾಜ್ಯ ಸ್ವಚ್ಛಗೊಳಿಸಲಾಯಿತು.ಈ ವೇಳೆ ಕೃಷಿ ಆಧಾರಿತ ಆ್ಯಪ್‌ಗ್ಳ ಬಗ್ಗೆ ಮಾಹಿತಿ ನೀಡಲಾಯಿತು. ಕೇಂದ್ರದ ವಿಜ್ಞಾನಿ ಲತಾ ಆರ್‌.ಕುಲಕರ್ಣಿ, ಚೈತ್ರಶ್ರೀ ಇದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.