ಉಪನೋಂದಣಾಧಿಕಾರಿ ಕಚೇರಿ ಸೀಲ್ ಡೌನ್
Team Udayavani, Apr 18, 2021, 8:09 PM IST
ಕನಕಪುರ: ನಗರದ ಅಯ್ಯಪ್ಪ ಸ್ವಾಮಿದೇವಾಲಯದ ಬಳಿ ಇರುವ ಉಪನೋಂದಣಾಧಿಕಾರಿಗಳ ಕಚೇರಿಯ ಇಬ್ಬರುಅಧಿಕಾರಿಗಳು ಮತ್ತು ಓರ್ವ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಕಚೇರಿಯನ್ನು ಸೀಲ್ಡೌನ್ ಮಾಡಲಾಯಿತು.ಕಚೇರಿಗೆ ಭೇಟಿ ಕೊಟ್ಟಿದ್ದ ಜನರಿಗೂ ಈಗಆತಂಕ ಶುರವಾಗಿದೆ.
ಅಲ್ಲದೆ, ಸೋಂಕಿತರಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಹೊಂದಿರುವವರನ್ನು ಪತ್ತೆಹಚ್ಚುವುದು ಆರೋಗ್ಯಇಲಾಖೆ ಅಧಿಕಾರಿಗಳಿಗೆ ತಲೆನೋವು ತರಿಸಿದೆ.ಉಪನೋಂದಣಾಧಿಕಾರಿಗಳ ಕಚೇರಿಗೆ ಪ್ರತಿದಿನನೂರಾರು ಮಂದಿ ವಿವಿಧ ಕಾರಣಗಳಿಗೆ ಭೇಟಿನೀಡುತ್ತಿದ್ದರು. ಬೆಳಗ್ಗೆಯಿಂದ ಸಂಜೆವರೆಗೂಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿಜನ ಜಂಗುಳಿ ಇರುತ್ತದೆ.
ಮೂವರಿಗೆ ಕೊರೊನಾ ಸೋಂಕು ದೃಢ: ಕಳೆದಮೂರು ನಾಲ್ಕು ದಿನಗಳಿಂದ ಅನಾರೋಗ್ಯದಿಂದಬಳಲುತ್ತಿದ್ದ ಇಬ್ಬರು ಉಪನೋಂದಣಿಅಧಿಕಾರಿಗಳನ್ನು ಕೋವಿಡ್ ಪರೀಕ್ಷೆಗೆಒಳಪಡಿಸಿದಾಗ ಸೋಂಕು ಇರುವುದು ಶುಕ್ರವಾರದೃಢಪಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಅಧಿಕಾರಿಗಳು ಸೋಂಕಿತರ ಪ್ರಾಥಮಿಕ ಹಾಗೂದ್ವಿತೀಯ ಸಂಪರ್ಕದಲ್ಲಿದ್ದವರ ಹುಡುಕಾಟಆರಂಭಿಸಿ¨ªಾರೆ.
ನಗರಸಭೆ ಸಿಬ್ಬಂದಿ ಮುಂಜಾಗ್ರತಾ ಕ್ರಮವಾಗಿಉಪ ನೋಂದಣಾಧಿಕಾರಿಗಳ ಕಚೇರಿಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿ ಸೀಲ್ಡೌನ್ ಮಾಡಿದರು. ಹಾರೋಹಳ್ಳಿ ಕೈಗಾರಿಕಾಪ್ರದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳುಹೆಚ್ಚಾಗುತ್ತಿವೆ, ಕೈಗಾರಿಕಾ ಪ್ರದೇಶಕ್ಕೆ ಬರುತ್ತಿರುವಹೊರರಾಜ್ಯದ ಕಾರ್ಮಿಕರ ವಲಸೆಯಿಂದಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ ಎಂದುಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ