ಬಿರುಗಾಳಿ ಮಳೆಗೆ ಬಾಳೆ ಫ‌ಸಲು ನಾಶ


Team Udayavani, Apr 17, 2021, 3:06 PM IST

Destroy the banana crop

ಕನಕಪುರ: ಬಿರುಗಾಳಿ ಮಳೆಗೆ ರೈತಬೆಳೆದಿದ್ದ 3 ಎಕರೆ ಕಟಾವಿಗೆ ಬಂದಿದ್ದಬಾಳೆ ಫ‌ಸಲು ನೆಲಕಚ್ಚಿರುವ ಘಟನೆಸೀಗೆಕೋಟೆ ಗ್ರಾಮದಲ್ಲಿ ನಡೆದಿದೆ.ತಾಲೂಕಿನ ಕಸಬಾ ಹೋಬಳಿಯಸೀಗೆಕೋಟೆ ಗ್ರಾಮದ ಸುಜಯಮೂರ್ತಿಎಂಬುವರಿಗೆ ಸೇರಿದ ಬಾಳೆ ಫ‌ಸಲುಗುರುವಾರ ಸಂಜೆ ಬೀಸಿದ ಬಿರುಗಾಳಿಸಹಿತ ಮಳೆಗೆ ಸಮೃದ್ಧವಾಗಿ ಬೆಳೆದಿದ್ದಬಾಳೆ ಗಿಡಗಳು ಮುರಿದುಬಿದ್ದಿವೆ.

ಹೆಚ್ಚುಆದಾಯ ಬರುವ ನಿರೀಕ್ಷೆಇಟ್ಟುಕೊಂಡಿದ್ದ ರೈತ ಬೆಳೆ ಕಳೆದುಕೊಂಡುಕಂಗಾಲಾಗಿ ದಿಕ್ಕುತೋಚದಂತಾಗಿದೆ.ಸೀಗೆಕೋಟೆ ಗ್ರಾಮದ ರೈತ ಸುಜಯಮೂರ್ತಿ ತಮ್ಮ ಮೂರು ಎಕರೆಜಾಗದಲ್ಲಿ ಲಕ್ಷಾಂತರ ಬಂಡವಾಳ ಹೂಡಿಬಾಳೆ ಗಿಡಗಳನ್ನು ಹಾಕಿದ್ದರು ಬೇಸಿಗೆಆರಂಭವಾಗಿದ್ದು ನೀರಿನಕೊರತೆಯಿದ್ದರೂ ಅಕ್ಕಪಕ್ಕದ ರೈತರಪಂಪ್ಸೆಟ್‌ ಗಳಿಂದ ನೀರನ್ನು ಎರವಲುಪಡೆದು ಹೆಚ್ಚಿನ ಮುತುವರ್ಜಿವಹಿಸಿದ್ದರು.

ಬಾಳೆ ಗಿಡಗಳುಸಮೃದ್ಧವಾಗಿ ಬೆಳೆದು ಗೊನೆ ಬಿಟ್ಟಿದ್ದವುಕೆಲವೇ ದಿನಗಳಲ್ಲಿ ಬಾಳೆಗೊನೆಗಳನ್ನುಕಟಾವು ಮಾಡಿ ಸಾವಿರಾರು ರೂಆದಾಯ ಮಾಡುವ ನಿರೀಕ್ಷೆಯಲ್ಲಿದ್ದರೈತನ ಲೆಕ್ಕಾಚಾರವನ್ನು ಬಿರುಗಾಳಿ ಸಹಿತಮಳೆ ಎಲ್ಲವನ್ನು ತಲೆಕೆಳಗು ಮಾಡಿದೆಗುರುವಾರ ಸಂಜೆ ಏಕಾಏಕಿ ಬಂದಬಿರುಗಾಳಿಗೆ ಸುಮಾರು ಮೂರು ಎಕರೆಜಾಗದಲ್ಲಿ ಬೆಳೆದಿದ್ದ ಬಾಳೆಗಿಡಗಳುನೆಲಕ್ಕುರುಳಿವೆ ಬಾಳೆ ಬೆಳೆಯಿಂದಆದಾಯ ನಿರೀಕ್ಷಿಸುತ್ತಿದ್ದ ರೈತ ಸುಜಯಮೂರ್ತಿಗೆ ಹಾಕಿದ ಬಂಡವಾಳವೂ ಕೈತಪ್ಪಿದೆ.

ಇದರಿಂದ ರೈತ ಸುಜಯಮೂರ್ತಿ ಬೆಳೆ ಕಳೆದುಕೊಂಡುಕಂಗಾಲಾಗಿ ದಿಕ್ಕುತೋಚದಂತಾಗಿರುವರೈತ ಪರಿಹಾರದ ನಿರೀಕ್ಷೆಯಲ್ಲಿದ್ದಾನೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.