ರೇಷ್ಮೆ ಬೆಳೆಗಾರರ ಸಮಸ್ಯೆಗಳ ಚರ್ಚೆ


Team Udayavani, Jun 13, 2020, 6:25 AM IST

eshme-bele

ರಾಮನಗರ: ಕೋವಿಡ್‌-19ರ ಪರಿಣಾಮ ರೇಷ್ಮೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಮಾಗಡಿ ಶಾಸಕ ಎ.ಮಂಜು ನೇತೃತ್ವ ದಲ್ಲಿ ಜಿಲ್ಲೆಯ ರೈತರು ರೇಷ್ಮೆ ಸಚಿವ ನಾರಾ ಯಣಗೌಡರು ಆಹ್ವಾನಿಸಿದ್ದ  ಸಭೆಯಲ್ಲಿ ಭಾಗವಹಿಸಿ ದ್ದರು. ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು ಮತ್ತು ರೈತರು ಕೋವಿಡ್‌-19 ಹಿನ್ನೆಲೆಯಲ್ಲಿ ತಾವು ಪಡುತ್ತಿರುವ ಸಮಸ್ಯೆಗಳನ್ನು ಸಚಿವರ ಮುಂದಿಟ್ಟರು.

ರೇಷ್ಮೆ ನೂಲು ಬಿಚ್ಚಾಣಿಗೆದಾರರಿಂದ ಉತ್ಪಾದನೆಯಾಗುತ್ತಿರುವ ಒಟ್ಟು ನೂಲು ಪ್ರಮಾಣದಲ್ಲಿ ಶೇ.18ರಷ್ಟು ಮಾತ್ರ ರಾಜ್ಯದಲ್ಲಿ ಬಳಕೆಯಾಗುತ್ತಿದೆ. ಉಳಿದ ಶೇ.82ರಷ್ಟು ಕಚ್ಚಾ ರೇಷ್ಮೆ ಉತ್ತರ ಪ್ರದೇಶ, ಗುಜರಾತ್‌, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು  ಹಾಗೂ ದೇಶದ ಇನ್ನಿತರ ರಾಜ್ಯಗಳಲ್ಲಿ ಮಾರಾಟವಾಗಬೇಕಿತ್ತು. ಆದರೆ ಕೋವಿಡ್‌-19 ಕಾರಣ ಇದು ಸಾಧ್ಯವಾಗುತ್ತಿಲ್ಲ. ಹೀಗಾಗಿ ತಾವು ಬೆಳೆದ ಗೂಡಿನ ಬೆಲೆಯೂ ಕುಸಿಯುತ್ತಿದೆ ಎಂದು ರೈತರು ಸಚಿವರಿಗೆ ಮಾಹಿತಿ ನೀಡಿದರು. 1 ಕೇಜಿ ಗೂಡು ಬೆಳೆಯಲು ತಮಗೆ ಕನಿಷ್ಠ 350 ರೂ. ವೆಚ್ಚವಾಗುತ್ತಿದೆ. ಆದರೆ ತಮ್ಮ ಗೂಡು ಕೇವಲ 100 ರಿಂದ 200 ರೂ.ಗೆ ಮಾರಾಟವಾಗುತ್ತಿದೆ ಎಂದು ತಮ್ಮ ಸಮಸ್ಯೆ ಹೇಳಿಕೊಂಡರು.

ಕೇಜಿ ಗೂಡಿಗೆ 150 ಪ್ರೋತ್ಸಾಹ ಧನಕ್ಕೆ ಒತ್ತಾಯ:  ರೇಷ್ಮೆ ಉದ್ಯಮ ಇಡೀ ಜಿಲ್ಲೆಯ ಆರ್ಥಿಕ ಜೀವ ನಾಡಿ, ಇದು ಉಳಿಯಬೇಕಾದರೆ ರೇಷ್ಮೆ ಕೃಷಿಕರ ಸಂಕಷ್ಟ ದೂರವಾಗಬೇಕು. ಹೀಗಾಗಿ ಪ್ರತಿ ಕೇಜಿ ಗೂಡಿಗೆ 150 ರೂ. ಪ್ರೋತ್ಸಾಹ ಧನ ಕೊಡುವಂತೆ ರೈತರು ಆಗ್ರಹಿಸಿದರು. ನರೇಗಾ  ಯೋಜನೆಯಡಿ ಯಲ್ಲಿ 1 ಎಕರೆಗೆ ಕನಿಷ್ಠ 50 ಸಾವಿರ ರೂ. ಕೂಲಿ ಹಾಗೂ ಇತರೆ ವೆಚ್ಚಗಳು ಸಿಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು. ರಾಜ್ಯದ ಆಯವ್ಯಯ ದಲ್ಲಿ ಪ್ರತಿ ವರ್ಷ ಕನಿಷ್ಠ 500 ಕೋಟಿ ರೂ. ಅನುನಾದನವನ್ನು ರೇಷ್ಮೆ  ಕೃಷಿಗೆ ಮೀಸಲಿಡಬೇಕು. ರೇಷ್ಮೆ ಇಲಾಖೆಯನ್ನು ಕೃಷಿ ಅಥವಾ ತೋಟಗಾರಿಕೆ ಇಲಾ ಖೆಯೊಂದಿಗೆ ವಿಲೀನ ಬೇಡ ಎಂದು ಶಾಸಕರಾದಿ ಯಾಗಿ ರೈತರು ಸಚಿವರನ್ನು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.