Ramanagara; ಬಿಡದಿಗೆ ಮೆಟ್ರೋ ರೈಲು; ರಾಮನಗರವನ್ನು ಬೆಂಗಳೂರು ಮಾಡುವತ್ತ ಡಿಕೆ ಚಿತ್ತ
Team Udayavani, Nov 10, 2023, 3:30 PM IST
ರಾಮನಗರ: ಕೆಲ ವಾರಗಳ ಹಿಂದೆ ರಾಮನಗರ ಜಿಲ್ಲೆಗೆ ಬೆಂಗಳೂರು ಹೆಸರು ನಾಮಕರಣ ಮಾಡುವುದಾಗಿ ಹೇಳಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ಅದರ ಬಗ್ಗೆ ಕೆಲಸ ಆರಂಭಿಸಿದ್ದಾರೆ. ಪರಿಣಾಮ ಶುಕ್ರವಾರ ಅವರು ಜಿಲ್ಲೆಯ ಬಿಡದಿಯವರೆಗೆ ಮೆಟ್ರೊ ರೈಲು ಸೇವೆ ವಿಸ್ತರಣೆ ಮಾಡುವುದಾಗಿ ಘೋಷಿಸಿದ್ದಾರೆ.
ಬಿಡದಿಯ ಟಯೋಟ ಕಾರ್ಖಾನೆಯ ಕಾರ್ಯಕ್ರಮದಲ್ಲಿ ಈ ಬಗ್ಗೆ ಘೋಷಣೆ ಮಾಡಿದ ಅವರು, ಸದ್ಯದಲ್ಲೆ ಸರ್ವೇ ಕಾರ್ಯ ಆರಂಭಿಸಲಿರುವುದಾಗಿ ಹೇಳಿದ್ದಾರೆ.
ಬಿಡದಿ ಸ್ಮಾರ್ಟ್ ಸಿಟಿ ಪ್ರಾಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ಬದಲಿಸುವ ಘೋಷಣೆ ಮಾಡಿದ್ದಾರೆ ಡಿಕೆ ಶಿವಕುಮಾರ್ ಅವರು.
ದಸರಾ ಸಮಯದಲ್ಲಿ ರಾಮನಗರ ಜಿಲ್ಲೆಗೆ ಬೆಂಗಳೂರು ಹೆಸರು ಇಡುವುದಾಗಿ ಹೇಳಿದ್ದಡಿ.ಕೆ.ಶಿವಕುಮಾರ್ ಇದೀಗ ದೀಪಾವಳಿಯ ಸಮಯದಲ್ಲಿ ಈ ಘೋಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ