ನನ್ನನ್ನು CM ಮಾಡಬೇಕೆಂದು ನೀವು ಗೆಲ್ಲಿಸಿದಿರಿ, ಆದರೆ..: ಕನಕಪುರದಲ್ಲಿ ಡಿಕೆ ಶಿವಕುಮಾರ್


Team Udayavani, Jun 3, 2023, 2:40 PM IST

ನನ್ನನ್ನು CM ಮಾಡಬೇಕೆಂದು ನೀವು ಗೆಲ್ಲಿಸಿದಿರಿ, ಆದರೆ..: ಕನಕಪುರದಲ್ಲಿ ಡಿಕೆ ಶಿವಕುಮಾರ್

ರಾಮನಗರ: ನೀವು ನನ್ನನ್ನು ಮುಖ್ಯಮಂತ್ರಿ ಮಾಡಬೇಕೆಂದು ಗೆಲ್ಲಿಸಿದಿರಿ. ಹೈಕಮಾಂಡ್ ನನಗೆ ಡಿಸಿಎಂ ಜವಾಬ್ದಾರಿ ನೀಡಿದೆ ಎಂದು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರ ಕನಕಪುರಕ್ಕೆ ಆಗಮಿಸಿದ ಅವರು ಕಲ್ಲಹಳ್ಳಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಿತವಚನ ನೀಡಿದ್ದಾರೆ. ಅವರ ತೀರ್ಮಾನಕ್ಕೆ ನಾನು ಬದ್ದನಾಗಿದ್ದೇನೆ. ಮುಂದೆ ಒಳ್ಳೆಯ ದಿನಗಳು ಬರಲಿದೆ ಎಂದು ಪರೋಕ್ಷವಾಗಿ ಮುಂದೆ ಸಿಎಂ ಆಗುವ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿದರು.

ಇದನ್ನೂ ಓದಿ:ಸಚಿನ್ ಅಲ್ಲ, ಈತ ಏಷ್ಯಾದ ಅತ್ಯುತ್ತಮ ಆಟಗಾರ: ಮಾಜಿ ಪಾಕ್ ನಾಯಕನ ಹೆಸರು ಸೂಚಿಸಿದ ಸೆಹವಾಗ್

ಹೈಕಮಾಂಡ್ ನನ್ನನ್ನು ರಾಜ್ಯದ ಉಪಮುಖ್ಯಮಂತ್ರಿ ಮಾಡಿದೆ. ನಾನು ಎಷ್ಟೇ ಎತ್ತರಕ್ಕೆ ಬೆಳೆದ್ರು ಇಲ್ಲಿ ಮಾತ್ರ ನಿಮ್ಮ ಮನೆಮಗ. ನಾನು ಬಹಳ ಚಿಕ್ಕ ವಯಸ್ಸಿನಲ್ಲೇ ರಾಜಕಾರಣಕ್ಕೆ ಬಂದೆ. ನನಗೆ ಯಾವತ್ತೂ ಅಧಿಕಾರದ ಮದ ಇಲ್ಲ, ಮುಂದೆಯೂ ಇರುವುದಿಲ್ಲ. ಕನಕಪುರ ಮಾದರಿ ಕ್ಷೇತ್ರಯಾಗಬೇಕು. ಮುಖ್ಯಮಂತ್ರಿಗಳಿಗೆ ಈಗಾಗಲೇ ಪತ್ರ ಕೊಟ್ಟಿದ್ದೇನೆ. ನನ್ನ ಕ್ಷೇತ್ರದಲ್ಲಿ ಮೆಡಿಕಲ್ ಕಾಲೇಜು ಆಗಬೇಕು. ಬಿಜೆಪಿ ಸರ್ಕಾರ ಮೆಡಿಕಲ್ ಕಾಲೇಜು ತಪ್ಪಿಸಿತ್ತು. ಅದನ್ನ ಮತ್ತೆ ತರಲು ನಾನು ಮುಂದಾಗಿದ್ದೇನೆ. ಈಗಾಗಲೇ ಸಿಎಂ ಜೊತೆ ಮಾತನಾಡಿದ್ದೇನೆ‌. ಅರೋಗ್ಯ, ಶಿಕ್ಷಣ ಬಹಳ ಮುಖ್ಯ. ಎಲ್ಲದಕ್ಕೂ ನಾವು ಬೆಂಗಳೂರಿಗೆ ಹೋಗಲಾಗಲ್ಲ. ಎಲ್ಲರೂ ಬೆಂಗಳೂರಿಗೆ ವಲಸೆ ಹೋಗುವುದನ್ನು ತಪ್ಪಿಸಬೇಕು ಎಂದರು.

ಆಸ್ತಿ ಮಾರಬೇಡಿ: ಬೆಂಗಳೂರು-ಕನಕಪುರ ರಸ್ತೆ ಶೀಘ್ರದಲ್ಲೇ ಕಾಮಗಾರಿ ಮುಗಿಯಲಿದೆ. ಕ್ಷೇತ್ರದಲ್ಲಿ ಎಲ್ಲಾ ರೀತಿಯ ಬದಲಾವಣೆಯಾಗುತ್ತದೆ. ನೀವು ಯಾರೂ ನಿಮ್ಮ ಆಸ್ತಿಗಳನ್ನ ಮಾರಿಕೊಳ್ಳಬೇಡಿ. ಮುಂದೆ ಕ್ಷೇತ್ರದ ಜನರಿಗೆ ಉತ್ತಮ ಭವಿಷ್ಯವಿದೆ. ಮುಂದೆ ನಿಮ್ಮ ಆಸ್ತಿಗೆ ಒಳ್ಳೆಯ ಬೆಲೆ ಬರುತ್ತದೆ. ಹೈನುಗಾರಿಕೆ, ರೇಷ್ಮೆ, ತೋಟಗಾರಿಕೆಗೆ ಹೆಚ್ಚು ಒತ್ತು ಸಿಗಲಿದೆ. ಕ್ಷೇತ್ರದ ಜನತೆಗೆ ಮುಂದೆ ಆರ್ಥಿಕ ಶಕ್ತಿ ಸಿಗಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ನನ್ನನ್ನು ಭೇಟಿ ಮಾಡಲು ಸಾಕಷ್ಟು ಜನ ಬರುತ್ತಿದ್ದೀರಿ. ಮುಂದೆ ರಾಮನಗರ ಮತ್ತು ಕನಕಪುರದಲ್ಲಿ ಕಚೇರಿ ತೆರೆಯುತ್ತೇನೆ. ವಾರದಲ್ಲಿ ಒಂದು ದಿನ ಜಿಲ್ಲೆಗೆ ಮೀಸಲಿಡುವ ಕೆಲಸ ಮಾಡುತ್ತೇನೆ. ಯಾರೂ ಬೆಂಗಳೂರಿಗೆ ಬಂದು ಕಾಯುವ ಪರಿಸ್ಥಿತಿ ತಂದುಕೊಳ್ಳಬೇಡಿ. ನನ್ನ ಗನ್ ಮ್ಯಾನ್ ಪಿಎ ಗಳು 50, 100ರೂ ದುಡ್ಡು ಕೊಟ್ಟರೆ ನಿಮ್ಮನ್ನು ಮುಂದಕ್ಕೆ ಕರೆಸುತ್ತಾರೆ, ಇಲ್ಲದಿದ್ದರೆ ನಿಮ್ಮನ್ನ ಹಿಂದೆ ಬಿಡುತ್ತಾರೆ. ಎಲ್ಲವೂ ನನಗೆ ಗೊತ್ತು ಎಂದರು.

ನಾವು ಗೆದ್ದಿದ್ದೇವೆಂದು ಇತರ ಪಕ್ಷಗಳ ಮೇಲೆ ದಬ್ಬಾಳಿಕೆ ಬೇಡ. ಜೆಡಿಎಸ್ ಹಾಗೂ ಬಿಜೆಪಿಯವರನ್ನು ಅಣಕಿಸುವುದು ಬೇಡ. ಎಲ್ಲರೂ ಶಾಂತಿಯಿಂದ ವರ್ತಿಸಬೇಕು. ಯಾರೂ ಜೂಜಾಟ ಸೇರಿ ಇತರ ವ್ಯಸನಕ್ಕೆ ಹೋಗಬೇಡಿ ಎಂದು ಕ್ಷೇತ್ರದ ಜನತೆಗೆ ಡಿಕೆ ಶಿವಕುಮಾರ್ ಕರೆ ನೀಡಿದರು.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.