ಸಹಕಾರ ಸಂಘದಲ್ಲಿ ರಾಜಕೀಯ ಬೆರಸಬೇಡಿ: ಹರೀಶ್‌ಕುಮಾರ್‌


Team Udayavani, Feb 17, 2021, 1:05 PM IST

ಸಹಕಾರ ಸಂಘದಲ್ಲಿ ರಾಜಕೀಯ ಬೆರಸಬೇಡಿ: ಹರೀಶ್‌ಕುಮಾರ್‌

ಕನಕಪುರ: ಸಹಕಾರ ಸಂಘದಲ್ಲಿ ಯಾವುದೇ ರಾಜಕೀಯ ತರದೆ ಗ್ರಾಮದ ಎಲ್ಲ ರೈತರು ಒಮ್ಮತದಿಂದ ಸಂಘ ರಚನೆಗೆ ಸಹಕರಿಸಬೇಕು ಎಂದು ಬಮೂಲ್‌ ನಿರ್ದೇಶಕ ಹರೀಶ್‌ ಕುಮಾರ್‌ ತಿಳಿಸಿದರು. ತಾಲೂಕಿನ ಹಾರೋಹಳ್ಳಿ ಹೋಬಳಿ ಕರಿಕಲ್ಲುದೊಡ್ಡಿಯಲ್ಲಿ ನೂತನ ಹಾಲು ಉತ್ಪಾದಕ ಸಹಕಾರ ಸಂಘ ರಚನೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸಹಕಾರ ಸಂಘಗಳಲ್ಲಿ ಪ್ರಸ್ತುತ ರಾಜಕೀಯ ಬೆರೆತು, ಸದಸ್ಯರಲ್ಲಿ ವೈಮನಸ್ಸು ಉಂಟಾಗಿ ಸಂಘದ ವಾತಾವರಣಹದಗೆಡುತ್ತಿದೆ. ಇದರಿಂದ ಸಂಘದ ಅಭಿವೃದ್ಧಿಗೆಹಿನ್ನಡೆಯಾಗುತ್ತದೆ. ಸಂಘದಲ್ಲಿ ರಾಜಕೀಯ ಬೆರೆಸದೆಒಮ್ಮತದಿಂದ ಸಂಘದ ಅಭಿವೃದ್ಧಿಗೆ ಸಹಕರಿಸಬೇಕು. ಸಂಘದ ನೋಂದಣಿಗೆ ಗ್ರಾಮದ 13 ಸದಸ್ಯರನ್ನುಗ್ರಾಮಸ್ಥರೇ ಆಯ್ಕೆ ಮಾಡಬೇಕು. ಸಂಘ ರಚನೆ ಬಳಿಕಒಮ್ಮತದಿಂದ ನಿರ್ದೇಶಕರನ್ನು ಆಯ್ಕೆ ಮಾಡಿಕೊಳ್ಳುವಅವಕಾಶವಿದೆ. ಗ್ರಾಮಸ್ಥರಲ್ಲಿ ಹೊಂದಾಣಿಕೆ ಕೊರತೆ ಇದ್ದರೆ, ಚುನಾವಣೆ ಮೂಲಕ ನಿರ್ದೇಶಕರನ್ನು ಅಧಿಕಾರಿಗಳು ಆಯ್ಕೆ ಮಾಡಲಿದ್ದಾರೆ ಎಂದರು.

ಪ್ರತಿ ಗ್ರಾಮದಲ್ಲೂ ಸಂಘ ರಚನೆ: ಗ್ರಾಮೀಣ ಭಾಗಗಳಲ್ಲಿ ಮಹಿಳೆಯರೇ ಹೆಚ್ಚಾಗಿ ಹೈನೋದ್ಯಮದಲ್ಲಿತೊಡಗಿದ್ದಾರೆ. ಸಂಘಗಳಿಗೆ ಹಾಲು ಪೂರೈಸಲು ಒಂದುಗ್ರಾಮದಿಂದ ಮತ್ತೂಂದು ಗ್ರಾಮಕ್ಕೆ ಹೋಗಬೇಕಾದಅನಿವಾರ್ಯತೆಯಿದೆ. ಹೀಗಾಗಿ ಪ್ರತಿ ಗ್ರಾಮದಲ್ಲಿಹಾಲು ಉತ್ಪಾದಕರ ಸಹಕಾರ ಸಂಘ ರಚಿಸಿಮಹಿಳೆಯರಿಗೆ ಮತ್ತು ನಿರುದ್ಯೋಗಿಗಳಿಗೆ ಹೆಚ್ಚಿನಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದರು.

13 ಪ್ರವರ್ತಕರ ಆಯ್ಕೆ: ಸಂಘದ ನೋಂದಣಾ ಚಟು ವಟಿಕೆಗಳಿಗೆ ಗ್ರಾಮದ ಸತೀಶ್‌ರಾವ್‌, ಮುತ್ತುರಾಜ್‌, ರವಿ, ಸತೀಶ್‌, ಜಗದೀಶ್‌, ಶಿವಮ್ಮ, ಗೌರಮ್ಮ, ಶ್ರೀನಿವಾಸ್‌, ಸುಬ್ಬಣ್ಣ, ಗಣೇಶ್‌, ವೈರಮುಡಿ, ರಾಮಕೃಷ್ಣ, ಬಾಳೆ ಗೌಡ ಸೇರಿದಂತೆ 13 ಪ್ರವರ್ತಕರನ್ನು ಆಯ್ಕೆ ಮಾಡಲಾಯಿತು. ಜಿಪಂ ಸದಸ್ಯ ಎಂ.ಎನ್‌ ನಾಗ ರಾಜು, ಸಾದೇನಹಳ್ಳಿ ಈಶ್ವರ್‌, ಒಕ್ಕೂಟದ ಡಿ.ಎಂ.ಪ್ರಕಾಶ್‌, ವಿಸ್ತರಣಾಧಿಕಾರಿಗಳಾದ ಪವ್ರಿàಣ್‌,ಅಲ್ಲಾ ಸಾಬ್‌, ಮರಳವಾಡಿ ಗ್ರಾಪಂ ಅಧ್ಯಕ್ಷ ಚಲುವರಾಜು, ಕಲ್ಲನಕುಪ್ಪೆ ಹಾಲು ಉತ್ಪಾದಕ ಸಂಘದ ಅಧ್ಯಕ್ಷಚಂದ್ರು, ಗ್ರಾಪಂ ಸದಸ್ಯ ಶಿವಶಂಕರ್‌, ಯಲಚವಾಡಿಚಂದ್ರು, ಕಲ್ಲನಕುಪ್ಪೆ ಕುಮಾರ್‌, ದೇವರಾಜು, ಕಾರ್ಯದರ್ಶಿ ಚಂದ್ರು, ನಿಂಗೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.