Karnataka Polls ಹಣದ ಕೊರತೆಯಿಂದಾಗಿ ನಮಗೆ ಹಿನ್ನಡೆಯಾಗಿದೆ: ಕುಮಾರಸ್ವಾಮಿ ಬೇಸರ


Team Udayavani, May 10, 2023, 1:19 PM IST

ಹಣದ ಕೊರತೆಯಿಂದಾಗಿ ನಮಗೆ ಹಿನ್ನಡೆಯಾಗಿದೆ: ಕುಮಾರಸ್ವಾಮಿ ಬೇಸರ

ರಾಮನಗರ: ಹಲವಾರು ಅಭ್ಯರ್ಥಿಗಳಿಗೆ ಆರ್ಥಿಕ ಸಹಾಯ ಮಾಡಲಾಗಿಲ್ಲ. ನನಗೆ ಅತ್ಯಂತ ನೋವಾಗಿದೆ. ಆರ್ಥಿಕ ನೆರವು ನೀಡುವುದರಲ್ಲಿ ವಿಫಲಗೊಂಡಿರುವುದು ನನಗೆ ಆಘಾತವಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಕೇತಗಾನಹಳ್ಳಿ ಮತಗಟ್ಟೆ ಬಳಿ‌ ಮಾತನಾಡಿದ ಅವರು, ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಿದ್ದರು. ಆದರೆ ಹಣದ ಕೊರತೆಯಿಂದಾಗಿ ನಮಗೆ ಹಿನ್ನಡೆಯಾಗಿದೆ. ಕನಿಷ್ಠ 25ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಹಣದ ಕೊರತೆಯಾಗಿದೆ. ಗೆಲ್ಲುವ ಕ್ಷೇತ್ರಗಳಲ್ಲಿ ಹಣದ ಕೊರತೆಯಿಂದ ಪೆಟ್ಟು ತಿಂದಿದ್ದೇನೆ ಎಂದರು.

ಕಾರ್ಯಕರ್ತರು ತಪ್ಪು ತಿಳಿಯಬಾರದು. ನನ್ನಿಂದ ಅಭ್ಯರ್ಥಿಗಳಿಗೆ ಆರ್ಥಿಕ ಸಹಾಯ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಆಯಾ ಕ್ಷೇತ್ರದ ಕೆಲವು ಬೂತ್ ಗಳಿಗೆ ಹಣ ನೀಡಲಾಗಿಲ್ಲ. ಕೊನೆಯ ಹಂತದಲ್ಲಿ ಅಭ್ಯರ್ಥಿಗಳ ನಿರೀಕ್ಷೆ ಮುಟ್ಟಲಾಗಿಲ್ಲ. ನಮ್ಮ ‌ಅಭ್ಯರ್ಥಿಗಳ ಮೇಲೆ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಬೇಡಿ. ಆದರೂ ಕಾಂಗ್ರೆಸ್ ‌ಬಿಜೆಪಿಗಿಂತ ಮುಂದೆ ಇರುತ್ತೇವೆ. ಆದರೂ ಸಹ ಜೆಡಿಎಸ್ ಬಹುಮತ ಬರಲಿದೆ ಎಂದರು.

ಇದನ್ನೂ ಓದಿ:ಫ್ಯಾಮಿಲಿ ಫೋಟೋಶೂಟ್‌ ಶೇರ್‌ ಮಾಡಿದ ರಿಷಭ್‌ ಶೆಟ್ಟಿ

ಅತಂತ್ರ ಫಲಿತಾಂಶ ವಿಚಾರ – ಮುಂದೆ ಅದರ ಬಗ್ಗೆ ಮಾತನಾಡುತ್ತೇನೆ. ಬಿಜೆಪಿ – ಕಾಂಗ್ರೆಸ್ ಹಣದಿಂದ ಚುನಾವಣೆ ನಡೆಸಿವೆ. ರಾಮನಗರ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಚನ್ನಪಟ್ಟಣ ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್​ ನಾವು ಜಯ ಸಾಧಿಸಲಿದ್ದೇವೆ ಎಂದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.