Dumping yard issue;ಕುಮಾರಸ್ವಾಮಿ ಬೆಂಗಳೂರು ಬಿಟ್ಟು ಬಿಡದಿಯಲ್ಲಿರಲಿ: ಬಾಲಕೃಷ್ಣ ತಿರುಗೇಟು


Team Udayavani, Oct 17, 2023, 12:20 PM IST

balakrishna

ರಾಮನಗರ: ಬಿಬಿಎಂಪಿ ‌ಕಸ ವಿಲೇವಾರಿ ವಿಚಾರ ಇದೀಗ ರಾಜಕೀಯ ತಿರುವು ಪಡೆಯುತ್ತಿದೆ. ಮಾಜಿ ಸಿಎಂ‌ ಎಚ್‌ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಮಾಗಡಿಯಲ್ಲಿ ಶಾಸಕ ಹೆಚ್‌.ಸಿ.ಬಾಲಕೃಷ್ಣ ತಿರುಗೇಟು ನೀಡಿದ್ದು, ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಬಿಬಿಎಂಪಿ ಕಸ ವಿಲೇವಾರಿಗೆ ಪರಿಹಾರ ಹುಡುಕಬಹುದಿತ್ತು. ಈಗ ಬೆಂಕಿ ಹಚ್ಚುತ್ತೇನೆಂದರೆ ಹೇಗೆ ಎಂದು ಪ್ರಶ್ನಿಸಿದ್ದರು.

ಎಚ್.ಡಿ ಕುಮಾರಸ್ವಾಮಿ 20 ತಿಂಗಳು ಮುಖ್ಯಮಂತ್ರಿಯಾಗಿದ್ದರು. ಆಗ ಬಿಬಿಎಂಪಿ ಕಸ ವಿಲೇವಾರಿಗೆ ಏನು ಕ್ರಮ ಕೈಗೊಳ್ಳಲಿಲ್ಲ. ಈಗ ನಮ್ಮ ಸರಕಾರ ಬಿಬಿಎಂಪಿ ಕಸವನ್ನು ಬೆಂಗಳೂರು ಸಮೀಪದ ನಾಲ್ಕು ಕಡೆ ವಿಲೆವಾರಿ ಮಾಡಲು ಕ್ರಮ ಕೈಗೊಂಡಿದೆ. ಕಸವನ್ನು ಬಿಡದಿ ಸಮೀಪ ಹಾಕಬಾರದು ಎನ್ನುವುದಾದರೆ ಎಚ್‌ಡಿಕೆ ಕುಟುಂಬ ಬೆಂಗಳೂರು ಬಿಟ್ಟು ಗ್ರಾಮೀಣ ಪ್ರದೇಶಕ್ಕೆ ಬರಲಿ ಎಂದರು.

ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು. ಅವರಿಗೆ ಕನಿಷ್ಠ ಜ್ಞಾನ ಇದ್ದರೆ ಕಸ ವಿಲೇವಾರಿ ಬಗ್ಗೆ ಸರಕಾರದ ವಿರುದ್ದ ಮಾತನಾಡುತ್ತಿರಲಿಲ್ಲ. ಕಾಂಗ್ರೆಸ್ ಸರ್ಕಾರ ಬಿಬಿಎಂಪಿ ಕಸವನ್ನು ಹೊರಗಡೆ ಸಂಗ್ರಹಿಸಿ ಅದನ್ನು ಸಗ್ರಿಗೇಷನ್ ಮಾಡಿ ಗೊಬ್ಬರವನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಿದೆ. ಇದಕ್ಕೆ ಪಕ್ಷಾತೀತವಾಗಿ ಎಚ್.ಡಿ.ಕುಮಾರಸ್ವಾಮಿ ಕೈ ಜೋಡಿಸಲಿ. ಇಲ್ಲದಿದ್ದರೆ ಬೆಂಗಳೂರು ಬಿಟ್ಟು ಬಿಡದಿಯಲ್ಲಿ ವಾಸಮಾಡಲಿ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿರುಗೇಟು ನೀಡಿದರು.

ಗುತ್ತಿಗೆದಾರರ ಮನೆಯಲ್ಲಿ 42 ಕೋಟಿ ಸಿಕ್ಕಿರುವ ವಿಚಾರಕ್ಕೆ ತಿರುಗೇಟು ನೀಡಿರುವ ಅವರು, ನಮ್ಮ ಸರಕಾರದ ವಿರುದ್ಧ ಆರೋಪ ಮಾಡಿರುವುದು ದಾಖಲೆ ಸಮೇತ ಸಾಬೀತುಪಡಿಸಲಿ ಎಂದರು.

ಟಾಪ್ ನ್ಯೂಸ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.