ಡಿಕೆಶಿ ಬ್ರದರ್ ದಬ್ಟಾಳಿಕೆಗೆ ಚುನಾವಣೆಯಲ್ಲಿ ಉತ್ತರ


Team Udayavani, Oct 23, 2017, 7:10 AM IST

MLA-CP-yogeshwar,-Election,.jpg

ಚನ್ನಪಟ್ಟಣ: “ಡಿಕೆಶಿ ಸಹೋದರರ ದಬ್ಟಾಳಿಕೆಗೆ ತಾಲೂಕಿನ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ’ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ತಿಳಿಸಿದರು. 

ತಾಲೂಕಿನ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ತಾಲೂಕು ಸ್ವಾಭಿಮಾನಿ, ಪ್ರಗತಿಪರ ಚಿಂತಕರ ಸಭೆಯಲ್ಲಿ ಅವರು ಮಾತನಾಡಿದರು. “ನನಗೆ ಡಿಕೆಶಿ ಸಹೋದರರ ಮೇಲೆ ಯಾವ ಹಗೆತನವೂ ಇಲ್ಲ. ಆದರೂ ಅವರು ನನ್ನನ್ನು ರಾಜಕೀಯವಾಗಿ ಪ್ರತಿ ಹಂತದಲ್ಲೂ ತುಳಿಯುತ್ತಾ ಬಂದಿದ್ದಾರೆ. ನನ್ನ ಸಂಯಮವನ್ನು ಪರೀಕ್ಷೆ ಮಾಡುತ್ತಲೇ ಬಂದಿದ್ದಾರೆ’ ಎಂದು ದೂರಿದರು.

ಸಚಿವ ಸ್ಥಾನಕ್ಕೆ ಕತ್ತರಿ: 20-20 ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ನೀಡುವುದಾಗಿ ಘೋಷಣೆಯಾಗಿ ನನ್ನನ್ನು ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದ್ದರು. ಆದರೆ ಡಿಕೆಶಿ ಬೆಳಗಿನ ವೇಳೆಗೆ ನನ್ನ ಸಚಿವ ಸ್ಥಾನಕ್ಕೆ ಕತ್ತರಿ ಹಾಕಿದ್ದರು. ಜೊತೆಗೆ 2013ರ ಚುನಾವಣೆಯಲ್ಲಿ ನನಗೆ ಟಿಕೆಟ್‌ ತಪ್ಪಿಸಿ, ಟಿಕೆಟ್‌ ಬೇಡ ಎಂದ ಮಾಜಿ ಶಾಸಕ ಸಾದತ್‌ ಆಲಿಖಾನ್‌ಗೆ ನೀಡಿದ್ದರು. ಆದರೂ ಸಮಾಜವಾದಿ ಪಾರ್ಟಿಯಿಂದ ಸ್ಪರ್ಧಿಸಿದಾಗ ಮತದಾರರು ನನ್ನ ಕೈಹಿಡಿದರು ಎಂದು ಯೋಗೇಶ್ವರ್‌ ಹೇಳಿದರು. 

ಇದೇ ವೇಳೆ, ಆಗಾಗ ಬಿಜೆಪಿ ಮಂತ್ರ ಪಠಿಸುತ್ತಾ ಬಿಜೆಪಿ ಸೇರುವ ಮುನ್ಸೂಚನೆಯನ್ನೂ ಯೋಗೇಶ್ವರ್‌ ನೀಡಿದರು. ಶೀಘ್ರದಲ್ಲೇ ಇದೇ ಸ್ಥಳದಲ್ಲಿ ಮತ್ತೂಂದು ಸಭೆ ಕರೆದು ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.