ಚನ್ನಪಟ್ಟಣದಲ್ಲಿ ಮುಂದುವರಿದ ಕಾಡಾನೆ ಹಾವಳಿ; ಆನೆ ದಾಂಧಲೆಗೆ ಬೆಳೆ ನಾಶ
Team Udayavani, Jul 9, 2023, 3:16 PM IST
ರಾಮನಗರ: ಚನ್ನಪಟ್ಟಣದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ರಾತ್ರಿ ಜಮೀನಿಗೆ ನುಗ್ಗಿದ್ದ ಕಾಡಾನೆ ದಾಂಧಲೆ ನಡೆಸಿದ್ದು, ಬೆಳೆ ನಾಶ ಮಾಡಿದೆ.
ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಶ್ರೀನಿವಾಸ್ ಎಂಬುವರ ತೆಂಗು, ಮಾವಿನ ಬೆಳೆ ನಾಶವಾಗಿದೆ.
ಬಿ.ವಿ.ಹಳ್ಳಿ ಕೆರೆಯಲ್ಲಿ ನೀರು ಕುಡಿಯಲು ಬಂದ ಕಾಡಾನೆಯು 25 ಕ್ಕೂ ಹೆಚ್ಚು ತೆಂಗಿನ ಸಸಿಗಳನ್ನು ತಿಂದುಹಾಕಿದೆ. ಶ್ರೀನಿವಾಸ್ ಅವರು ಸಾಲ ಮಾಡಿ ತೆಂಗು ಬೆಳೆದಿದ್ದರು.
ಕಾಡಾನೆಗಳ ಹಾವಳಿ ತಡೆಗೆ ಆಗ್ರಹಿಸಿದ್ದು, ಸೂಕ್ತ ಪರಿಹಾರಕ್ಕೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ