ಪರಿಸರ ರಕ್ಷಣೆ ಎಲ್ಲರ ಕರ್ತವ್ಯ


Team Udayavani, Jun 26, 2021, 5:27 PM IST

Environmental protection is everyone’s duty

ಮಾಗಡಿ: ಪರಿಸರವಿಲ್ಲದೆ ಮನುಕುಲವಿಲ್ಲ,ಮಾನಕುಲಕ್ಕೆ ಒಳ್ಳೆಯದಾಗಬೇಕಾದರೆ ಪರಿಸರವನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಮಾಗಡಿ ಜೆಎಂಎಫ್ಸಿ ಹಿರಿಯ ಶ್ರೇಣಿ ನ್ಯಾಯಾಧೀಶ ಎಂ. ಮನೋಹರ್‌ ಹೇಳಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿಕಾನೂನು ಸೇವೆಗಳ ಸಮಿತಿ, ವಲಯ ಅರಣ್ಯಇಲಾಖೆ ಆಶ್ರಯದಲ್ಲಿ ನಡೆದ ವಿಶ್ವ ಪರಿಸರದಿನಾಚರಣೆಯಲ್ಲಿ ಮಾತನಾಡಿ, ನಾವುಮಕ್ಕಳ ಬಗ್ಗೆ ಕಾಳಜಿ ವಹಿಸಿದಂತೆಬೆಳೆಸುತ್ತೇವೆಯೋ ಹಾಗೆಯೇ ಪ್ರಾಣಿ,ಪಕ್ಷಿಗಳ ಜೊತೆಗೆ ಮನಕುಲದ ಬಗ್ಗೆಯೂಹೆಚ್ಚಿನ ಕಾಳಜಿ ವಹಿಸಿ, ಪರಿಸರ ಸಂರಕ್ಷಣೆಮಾಡಬೇಕು. ಹಿರಿಯರ ಕಾಳಜಿಯಿಂದ ಗಿಡಮರಗಳು ಬೆಳೆಸಿದ್ದರಿಂದ ಪರಿಸರವನ್ನುಉಳಿಸಿಕೊಂಡು ಬಂದಿದ್ದೇವೆ.

ಸ್ವಾರ್ಥ,ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಸಲ್ಲದು.ಪ್ರಾಣಿ, ಪಕ್ಷಿ, ಮನುಕುಲ ಉಳಿಸಲು ಗಿಡಮರಗಳ ಸಂರಕ್ಷಣೆಯೇ ನಮ್ಮ ಬದುಕಿನಉಸಿರಾಗಬೇಕು ಎಂದು ತಿಳಿಸಿದರು.ಜನರು ಎಚ್ಚೆತ್ತುಕೊಳ್ಳಲಿ: ಅಪರ ಹಿರಿಯಸಿವಿಲ್‌ ನ್ಯಾಯಾಧೀಶ ಹನುಮಂತ್‌,ಅನಂತ್‌ರಾವ್‌ ಸಾತ್ವಿಕ್‌ ಮಾತನಾಡಿ,ನಾಗರಿಕರೇ ಪ್ಲಾಸ್ಟಿಕ್‌ ಬಳಕೆ ವಿರೋಧಿಸಲುಜಾಗೃತರಾಗಬೇಕು. ಪ್ಲಾಸ್ಟಿಕ್‌ ಬಳಕೆ, ತ್ಯಾಜ್ಯನಿರ್ವಹಣೆ ಕುರಿತು ಸರ್ಕಾರದಕಾನೂನುಗಳಪಾತ್ರ ಪ್ರಮುಖವಾಗಿದೆ. ಜನ ಪ್ರತಿನಿಧಿಗಳುಬಹಳ ಕಟ್ಟುನಿಟ್ಟಿನ ಕಾನೂನು ರಚನೆ ‌ಮಾಡಿದ್ದಾರೆ.

ಸರ್ಕಾರವೂ ಜನರಿಗೆ ಪ್ಲಾಸ್ಟಿಕ್‌ಬಳಕೆ ನಿಷೇಧಕ್ಕೆ ಎಚ್ಚರಿಕೆ ‌ ನೀಡುತ್ತಿದೆ. ಜಾಗೃತಿತಂಡದ ಪಾತ್ರವೂ ಇದರಲ್ಲಿದೆ. ನಿಜವಾದಪರಿಸರದ ಕಾಳಜಿ ಬಂದಾಗ ಮಾತ್ರ ಇದಕ್ಕೆಲ್ಲಕಡಿವಾಣಬೀಳುತ್ತದೆ ಎಂದು ತಿಳಿಸಿದರು‌ .ನ್ಯಾಯಾಧೀಶೆ ನಳಿನಾ ಎಸ್‌.ಸಿ., ವಲಯಅರಣ್ಯಾಧಿಕಾರಿ ಪುಷಲತಾ ³ , ಹಿರಿಯವಕೀಲರಾದ ಜಿ.ಪಾಪಣ್ಣ ಎಚ್‌.ನಾರಾಯಣಸ್ವಾಮಿ, ರಾಜಯ್ಯ, ಮೂರ್ತಿ,ಲಕ್ಷ್ಮೀಪತಿ, ‌ ವಿ. ಕವಿತಾ, ಬಸವರಾಜು ಹಾಜರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.