ಬಿಗಿ ಭದ್ರತೆಯಲ್ಲಿ ಇವಿಎಂ, ವಿವಿಪ್ಯಾಟ್‌


Team Udayavani, May 14, 2018, 2:32 PM IST

MIA airport planes.jpg

ರಾಮನಗರ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ ನಡೆದಿರುವ ಚುನಾವಣೆ ಮತ ಎಣಿಕೆ  ಮೇ 15ರಂದು ನಗರದ ಹೊರವಲಯದಲ್ಲಿ ಅರ್ಚಕರಹಳ್ಳಿ ಬಳಿ ಇರುವ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆಯಲಿದೆ. ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಬಿಗಿ ಭದ್ರತೆ: ವಿಶಾಲವಾದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಂದ ಬಂದಿರುವ ವಿದ್ಯುನ್ಮಾನ ಮತಯಂತ್ರಗಳನ್ನು ಕ್ಷೇತ್ರವಾರು ಕೊಠಡಿಗಳಲ್ಲಿ ಶೇಖರಣೆಯಾಗಿದ್ದು, ರಕ್ಷಣೆಗೆ ಕೇಂದ್ರ ಮೀಸಲು ಪಡೆ ಮತ್ತು ಶಸ್ತ್ರ ಸಜ್ಜಿತ ಪೊಲೀಸ್‌ ಪಡೆದ ನಿಯೋಜನೆಗೊಂಡಿದೆ.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ಎರಡು ಕೊಠಡಿಗಳಲ್ಲಿ ಇವಿಎಂಗಳು ಮತ್ತು ವಿವಿಪ್ಯಾಟ್‌ಗಳು ಸುರಕ್ಷಿತವಾಗಿವೆ. ಇವಿಎಂಗಳು ಇರುವ ಕೊಠಡಿಗಳ ಕಿಟಿಕಿಗಳು, ಬಾಗಿಲುಗಳು, ವೆಂಟಿಲೇಟರ್‌ಗಳನ್ನು ಅಧಿಕಾರಿಗಳು ಸೀಲ್‌ ಮಾಡಿದ್ದಾರೆ. ಕ್ರಿಮಿ ಕೀಟಗಳು ಒಳ ನುಸುಳಲು ಅವಕಾಶವಿಲ್ಲದಂತಾಗಿದೆ. ಇಡೀ ಕಟ್ಟಡ ಕೇಂದ್ರ ಮೀಸಲು ಪಡೆ ಮತ್ತು ಸಶಸ್ತ್ರ ಪೊಲೀಸ್‌ ಪಡೆಯ ವಶದಲ್ಲಿದೆ. 

ಮತ ಏಣಿಕೆ ಹೇಗೆ?: ಮೇ 15ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗುತ್ತದೆ. ಬೆಳಗ್ಗೆ ನಿಗದಿತ ಸಮಯಕ್ಕೆ ಮತ ಎಣಿಕೆ ಸಿಬ್ಬಂದಿ, ಅಭ್ಯರ್ಥಿಗಳು ಹಾಗೂ ಅವರಿಂದ ನಿಯೋಜಿತಗೊಂಡಿರುವ ಏಜೆಂಟರು ಆಗಮಿಸಲಿದ್ದಾರೆ. ತದ ನಂತರ ಎಲ್ಲರ ಸಮ್ಮುಖದಲ್ಲಿ ಅಧಿಕಾರಿಗಳು ಇವಿಎಂ ಯಂತ್ರಗಳಿರುವ ಕೊಠಡಿಗಳ ಬೀಗ ತೆಗೆಯುವ ಪ್ರಕ್ರಿಯೆ ನಡೆಯುತ್ತದೆ.

ನಂತರ ಇವಿಎಂ ಯಂತ್ರಗಳು ಮತ ಎಣಿಕೆ ಕೊಠಡಿಗಳಿಗೆ ರವಾನೆಯಾಗುತ್ತವೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಎರಡು ಮತ ಎಣಿಕಾ ಕೊಠಡಿಗಳು ಒಟ್ಟು 8 ಕೊಠಡಿಗಳಲ್ಲಿ ಮತ ಎಣಿಕೆ ನಡೆಯಲಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 14 ಟೇಬಲ್‌ಗ‌ಳನ್ನು ಸ್ಥಾಪಿಸಲಾಗುವುದು. ಅಂದರೆ ಪ್ರತಿ ಕೊಠಡಿಯಲ್ಲಿ 7 ಟೇಬಲ್‌ಗ‌ಳು ಇರಲಿವೆ. 

ಡಿಸಿ ಭೇಟಿ ಪರಿಶೀಲನೆ: ಭಾನುವಾರ ಬೆಳಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ, ಅಪರ ಜಿಲ್ಲಾಧಿಕಾರಿ ಡಾ.ಪ್ರಶಾಂತ್‌, ಚುನಾವಣಾ ವೀಕ್ಷಕರು ಮತ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ  ಪರಿಶೀಲಿಸಿದರು. ಮತ ಎಣಿಕೆ ಕೊಠಡಿಗಳಲ್ಲಿ ಪ್ರಗತಿಯಲ್ಲಿರುವ ಮತ ಎಣಿಕೆಗೆ ನಡೆಯುತ್ತಿರುವ ವ್ಯವಸ್ಥೆ ವೀಕ್ಷಿಸಿದರು. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.