ಕೃಷಿಯಲ್ಲಿ ನೂತನ ಪ್ರಯೋಗ ಮಾಡಿ: ಶಾಸಕಿ ಅನಿತಾ


Team Udayavani, Jul 23, 2021, 5:21 PM IST

Experiment in agriculture

ರಾಮನಗರ: ರೈತರು ಸರ್ಕಾರಿ ಸೌಲಭ್ಯಗಳನ್ನುಬಳಸಿಕೊಂಡು ಅಧಿಕಾರಿಗಳ ಸಲಹೆ ಪಡೆದು, ಕೃಷಿಪದ್ಧತಿಯಲ್ಲಿ ಹೊಸತನದ ಪ್ರಯೋಗ ಮಾಡಬಹುದು ಎಂದು ಶಾಸಕಿ ಅನಿತಾ ಕುಮಾರಸ್ವಾಮಿಹೇಳಿದರು.

ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆಮತ್ತು ಮೀನುಗಾರಿಕೆ ಇಲಾಖೆ ವತಿಯಿಂದ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮ ಮತ್ತುಕೃಷಿ ಮಾಹಿತಿ ರಥಕ್ಕೆ ತಾಲೂಕಿನ ಹುಣಸನಹಳ್ಳಿ ಗ್ರಾಪಂ ಕಚೇರಿ ಆವರಣದಲ್ಲಿ ಚಾಲನೆನೀಡಿ ಮಾತನಾಡಿ, ಅಧಿಕಾರಿಗಳು ಸರ್ಕಾರದಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ,ರೈತರು ಅವುಗಳನ್ನು ಉಪಯೋಗಿಸಿಕೊಳ್ಳುವಂತೆಮಾಡಬೇಕಾಗಿದೆ ಎಂದರು.

ನರೇಗಾ ಬಗ್ಗೆ ಅರಿವು ಮೂಡಿಸಿ: ಕೃಷಿ ಜೊತೆಗೆರೈತರು ಮೀನುಗಾರಿಕೆ, ರೇಷ್ಮೆ, ಹಸು ಸಾಕಾಣಿಕೆಯಲ್ಲಿ ತೊಡಗಿಸಿಕೊಳ್ಳಲು ಇರುವ ಸವಲತ್ತುಗಳಬಗ್ಗೆ ಮಾಹಿತಿ ಕೊಡುವುದಲ್ಲದೆ, ನರೇಗಾಯೋಜನೆ ಬಗ್ಗೆಯೂ ತಿಳುವಳಿಕೆ ಮೂಡಿಸಬೇಕು.ಸರ್ಕಾರಬಿತ್ತನೆಬೀಜ,ಕೃಷಿಯಂತ್ರೋಪಕರಣಗಳಖರೀದಿಗೆ ಸಹಾಯಧನ ನೀಡುತ್ತಿದೆ. ಜಮೀನುಅಭಿವೃದ್ಧಿ, ತೋಟದ ಬೆಳೆಗಳು, ರೇಷ್ಮೆ ತೋಟನಿರ್ವಹಣೆ, ತೋಟಗಾರಿಕಾ ಬೆಳೆಗಳಿಗೆ ಪ್ರೋತ್ಸಾಹನೀಡುತ್ತಿದೆ. ನರೇಗಾ ಯೋಜನೆಯಡಿ ವೈಯಕ್ತಿಕಕಾಮಗಾರಿಗಳಿಗೂ ಸಹಕಾರ ಸಿಗುತ್ತಿದೆ ಎಂದುತಿಳಿಸಿದರು.

ಕಚೇರಿಗೆ ಅಲೆದಾಡಿಸಬೇಡಿ: ರೈತರಿಗೆ ಸಿಗುವಸೌಲಭ್ಯಗಳನ್ನು ಅಧಿಕಾರಿಗಳು ಕಾಲಕಾಲಕ್ಕೆ ರೈತರಿಗೆ ಲಭ್ಯವಾಗಿಸಬೇಕು. ರೈತರನ್ನು ಪದೇ ಪದೆಕಚೇರಿಗೆ ಅಲೆದಾಡಿಸುವ ಕೆಲಸ ಮಾಡಬೇಡಿ,ಕಚೇರಿಯಲ್ಲೇ ಕೂರ ಬೇಡಿ, ಸರ್ಕಾರಿ ಸೌಲಭ್ಯ,ಪರಿಹಾರ ಇತ್ಯಾದಿಯನ್ನು ಮನೆ ಬಾಗಲಿಗೆ ತಲುಪಿಸಲು ಪ್ರಯತ್ನಿಸಬೇಕು. ಇಲಾಖೆಗಳ ಮಾನದಂಡಗಳ ಪ್ರಕಾರವೇ ಸೌಲಭ್ಯ, ಪರಿಹಾರವನ್ನುರೈತರಿಗೆ ಅಧಿಕಾರಿಗಳು ತಲುಪಿಸಬೇಕು. ರೈತರವಿಚಾರದಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಗಳಿಗೆ ಒಳಗಾಗಬಾರದು. ಅರ್ಹರಿಗೆ ಸೌಲಭ್ಯಸಿಗುವ ರೀತಿಯಲ್ಲಿಕರ್ತವ್ಯ ನಿರ್ವಹಿಸಿ ಎಂದರು.

ರೈತರಿಗೆ ಮಾರ್ಗದರ್ಶನ: ರಾಮನಗರತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಡಾ.ವನಿತಾ ಮಾತನಾಡಿ, ರೈತರಿಗೆ ಇಲಾಖೆಗಳಲ್ಲಿಸಿಗುವ ಕೃಷಿ ಯಂತ್ರ, ಬಿತ್ತನೆ ಬೀಜ ಮುಂತಾದಸೌಲಭ್ಯಗಳ ಮಾಹಿತಿ ಮತ್ತು ಮಾರ್ಗದರ್ಶನನೀಡುವುದು ಕೃಷಿ ರಥದ ಉದ್ದೇಶ. ಕೃಷಿ ರಥದಜೊತೆಯಲ್ಲಿ ಕೃಷಿ, ತೋಟಗಾರಿಕೆ, ಪಶುಪಾಲನೆ,ಮೀನುಗಾರಿಕೆ, ರೇಷ್ಮೆ, ಅರಣ್ಯ ಇಲಾಖೆಅಧಿಕಾರಿಗಳು ಇದ್ದು ತಮ್ಮ ಇಲಾಖೆಗಳಿಂದಸಿಗುವ ಸೌಲಭ್ಯಗಳಬಗ್ಗೆ ಮಾಹಿತಿ ಒದಗಿಸಿಕೊಡುತ್ತಿದ್ದಾರೆ ಎಂದರು.

ರೈತರಿಗೆ ಕೃಷಿ ಇಲಾಖೆಯ ಪರವಾಗಿ ಶಾಸಕರುಬಿತ್ತನೆ ರಾಗಿ ವಿತರಿಸಿದÃು.‌ ಮಾಹಿತಿ ಕರಪತ್ರಬಿಡುಗಡೆ ಮಾಡಿದರು. ತಾ±ಂ Ê ‌ ‌Þಜಿ ಸದಸ್ಯಲಕ್ಷಿ ¾àಕಾಂತ, ಗ್ರಾಪಂ ಮಾಜಿ ಅಧ್ಯಕ್ಷ ಶಿವರಾಜು,ಡಿಸಿಸಿ ಬ್ಯಾಂಕ್‌ ಮಾಜಿ ನಿರ್ದೇÍಕ ‌ ಪಿ.ಅÍಥ್‌, ‌Ìಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸಾಮಿ, Ì ಜೆಡಿಎಸ್‌ಪ್ರಚಾರ ಸಮಿತಿ ಅಧ್ಯಕ್ಷ ಆರ್‌.ಪಾಂvುರಂ ‌ ಗ,ಕೃಷಿಅಧಿಕಾರಿ ಪಿ. ಪ್ರದೀಪ್‌, ರೇಷ್ಮೆ ಸಹಾಯಕನಿರ್ದೇಶಕ ಕುಮಾರ್‌ ಸುಬ್ರಹ್ಮಣ್ಯ, ಮುಖಂಡರಾದ ಶಂಕರ್‌ ರಾವ್‌, ಗೋವಿಂದರಾಜು,ಯಕ್ಷರಾಜು, ಮಹೇಶ್‌, ಗೂàಪಿ ೆ , ಗುನ್ನೂರುದೇವರಾಜು, ಕೆಂಪರಾಜು, ಪ್ರಕಾಶ್‌, ಮಲ್ಲೇಶ್‌,ಕಾಡನಕುಪ್ಪೆ ನವೀನ್‌, ಜಯಕುಮಾರ್‌, ರೇಷ್ಮೆಅಧಿಕಾರಿ ಆನಂದ್‌, ರಾಮಕೃಷ್ಣ, ಆತ್ಮಯೋಜನೆಅಧಿಕಾರಿ ಶುಭ ಹಾಜರಿದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.