ಕಸ ವಿಲೇವಾರಿ ಘಟಕಕ್ಕೆ ರೈತರ ವಿರೋಧ


Team Udayavani, Sep 25, 2020, 12:37 PM IST

rn-tdy-1

ಸಾಂದರ್ಭಿಕ ಚಿತ್ರ

ಕನಕಪುರ: ಕೃಷಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಾಣವಾಗುತ್ತಿರುವ ಕಸ ವಿಲೇವಾರಿ ಘಟಕ ನಿರ್ಮಾಣ ತಡೆಯಲು ಬಂದ ರೈತರ ಮೇಲೆ ಕೆಲವು ರಾಜಕಾರಣಿಗಳು ದಬ್ಟಾಳಿಕೆ ನಡೆಸುತ್ತಿದ್ದಾರೆ ಎಂದು ಸ್ಥಳಿಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಸಾತನೂರು ಹೋಬಳಿ ಸೂರನಹಳ್ಳಿ ಗ್ರಾಮದ ಸರ್ವೆ ನಂ.17ರ ಬಳಿ ಇರುವ ಬಾಪೂಜಿ ಕಾಲೋನಿ ಬಳಿ ಕಸ ವಿಲೇವಾರಿ ಘಟಕ ಸ್ಥಾಪಿಸಲು ಕಾಮಗಾರಿ ಆರಂಭಿಸುತ್ತಿದ್ದಂತೆ ಸ್ಥಳಕ್ಕೆ ಬಂದ ರೈತರು ಪ್ರತಿಭಟನೆ ಆರಂಭಿಸಿದರು.

ಪ್ರಭಾವಿ ರಾಜಕಾರಣಿಗಳ ಬೆಂಬಲವಿದೆ ಎಂದು ಸ್ಥಳಿಯ ರಾಜಕಾರಣಿಗಳು ಬಡವರಕೃಷಿ ಭೂಮಿಯಲ್ಲಿಕಸ ವಿಲೇವಾರಿ ಘಟಕ ನಿರ್ಮಿಸಿ ನಮ್ಮ ಜೀವನಕ್ಕೆ ಆಧಾರವಾಗಿರುವ ಕೃಷಿ ಭೂಮಿ ಕಿತ್ತುಕೊÙಲು ‌Û ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದರು.

ಇಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆಯಾದರೆ, ಸುತ್ತಮುತ್ತಲ ಕೆರೆಕುಂಟೆಗಳು ಮಲೀನವಾಗುತ್ತವೆ.ಈ ಕಸವಿಲೇವಾರಿಘಟಕ ಸ್ಥಾಪಿಸಲು ಮುಂದಾಗಿರುವ ಜಮೀನಿನ ಪಕ್ಕದಲೇ ಆನೇಕ ಗ್ರಾಮಗಳಿಗೆ ಸಂಪರ್ಕ ಕಲಿಸುವ ರಸ್ತೆ ಇದೆ. ಪುಣ್ಯ ಪ್ರಸಿದ್ಧ ಕಬ್ಟಾಳಮ್ಮನ ದೇವಾಲಯಕ್ಕೆ ಬರುವ ಬರುವ ಭಕ್ತರಿಗೂ ಇದರಿಂದ ತೊಂದರೆ ತಪ್ಪಿದ್ದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ಅನುಮೋದನೆ ಪಡೆದು ಪ್ರಸ್ತುತ ಘಟಕವನ್ನು ಹೊಸಕಬ್ಟಾಳು ಗ್ರಾಮದ ಸರ್ವೆ ನಂ.26ರ ಜಾಗದಲ್ಲಿ ಘಟಕ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿತ್ತು. ಆದರೆ ಅಲ್ಲಿನ ಸ್ಥಳಿಯ ಜನರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಲ್ಲಿ ಕಾಮಗಾರಿ ನಡೆಸಲು ಬಂದಿದ್ದಾರೆ. ಕಾಮಗಾರಿ ಆರಂಭಕ್ಕೂ ಮುನ್ನ ಇಲ್ಲಿನ ಸಾಧಕ ಬಾಧಕಗಳನ್ನು ತಿಳಿಯದೆ ಘಟಕ ಸ್ಥಾಪಿಸಲು ಮುಂದಾಗಿರುವುದು ಸರಿಯಲ್ಲ. ರೈತ ವಿರೋಧಿ ಕಾಮಗಾರಿಯನ್ನು ನಿಲ್ಲಿಸದಿದ್ದರೆ, ವಿಧಾನಸೌಧ ಹಾಗೂ ಕಂದಾಯ ಸಚಿವರ ಮನೆ ಮುಂದೆ ಧರಣಿ ನಡೆಸುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಬಸವೇಗೌಡ, ಸೋಮಶೇಖರ್‌, ಗೌರಮ್ಮ, ಭಾಗ್ಯ ಶಿವಶಂಕರ್‌, ಶಿವಮ್ಮಬೋರೇಗೌಡ,ಭಾಗ್ಯಮ್ಮ ತಮ್ಮಯ್ಯ, ಪ್ರಭು, ಪ್ರಶಾಂತ್‌, ಗ್ರಾಪಂ ಮಾಜಿ ಸದಸ್ಯ ಸಿದ್ದರಾಜು, ಮಲ್ಲೇಶ್‌, ಮಲ್ಲಿಕಾರ್ಜುನ್‌ ಹಲವರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.