ಶಾಲೆಗೆ ಬಿಡಲು ಸ್ಕೂಟಿಯಲ್ಲಿ ತೆರಳುವಾಗ ಅಪ್ಪ-ಮಗಳು ಸಾವು
Team Udayavani, Apr 4, 2023, 10:32 AM IST
ಮಾಗಡಿ: ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ನಲ್ಲಿದ್ದ ತಂದೆ, ಮಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಜಮಾಲ್ ಸಾಬರ್ ಪಾಳ್ಯದ ಹತ್ತಿರದ ವೆಂಕಟ್ ಶಾಲೆ ಬಳಿ ನಡೆದಿದೆ.
ತಾಲೂಕಿನ ಕಲ್ಯಾ ಗ್ರಾಮದ ನಿವಾಸಿ ಯೋಗೇಶ್ (45) ಮತ್ತು ಮಗಳು ಹೇಮಶ್ರೀ (15) ಮೃತ ದುರ್ದೈವಿಗಳು.
ಯೋಗೇಶ್ ತನ್ನ ಮಗಳು ಹೇಮಾಶ್ರೀಯನ್ನು ಶಾಲೆಗೆ ಬಿಡಲು ಕಲ್ಯಾದಿಂದ ಸ್ಕೂಟರ್ನಲ್ಲಿ ಬೆಳಗ್ಗೆ 9ಗಂಟೆಗೆ ತೆರಳಿದ್ದರು. ಶಾಲೆ ಬಳಿ ಸ್ಕೂಟರ್ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಮಾಗಡಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು, ಯೋಗೇಶ್ ಸ್ಥಳದಲ್ಲಿ ಮೃತಪಟ್ಟಿರೆ, ಮಗಳು ಹೇಮಶ್ರೀ ಆಸ್ಪತ್ರೆಗೆ ಸಾಗಿಸುವಾಗ ಮರ್ಗಮಧ್ಯೆ ಸಾವನ್ನಪ್ಪಿದ್ದಾಳೆ.
ಯೋಗೇಶ್ ಅವರು ಕಲ್ಯಾ ಡೇರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೇಮಶ್ರೀ 9ನೇ ತರಗತಿಯಲ್ಲಿ ಓದುತ್ತಿದ್ದು, ಶಾಲೆಗೆ ಬಿಡಲು ಸ್ಕೂಟರ್ನಲ್ಲಿ ತೆರಳಿದಾಗ ಶಾಲೆ ಬಳಿಯೇ ಅಪಘಾತ ನಡೆದಿದೆ. ಕಾರು ಚಾಲಕ ಕಾರನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್