ಅನುದಾನ ತಡೆದರೆ ಹೋರಾಟ


Team Udayavani, Dec 14, 2019, 4:34 PM IST

rn-tdy-1

ಕನಕಪುರ: ರಾಮನಗರ ಜಿಲ್ಲೆಗೆ ಬಿಡುಗಡೆ ಯಾದ ಅನುದಾನವನ್ನು ಯಾವುದೇ ಸರ್ಕಾರ ಸ್ಥಗಿತಗೊಳಿಸಿದರೂ, ರಾಜ್ಯ ರೈತ ಸಂಘ ಅಂತಹ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಲಕ್ಷ್ಮಣಸ್ವಾಮಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ತಾಲೂಕಿನ ಹಾರೋಹಳ್ಳಿಯಲ್ಲಿ ಮರಳವಾಡಿ ಮತ್ತು ಹಾರೋಹಳ್ಳಿ ಹೋಬಳಿಯ ರೈತ ಸಂಘದ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ರಾಮನಗರ ಜಿಲ್ಲೆಗೆ ಮೀಸಲಾಗಿದ್ದ ನೀರಾವರಿ ಯೋಜನೆ, ಶಾಲಾ ಕಾಲೇಜು ಮತ್ತು ಮೆಡಿಕಲ್‌ ಕಾಲೇಜು ಸೇರಿದಂತೆ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿದ್ದ ಯೋಜನೆಗಳನ್ನು ಬಿಜೆಪಿ ಸರ್ಕಾರ ಹಿಂಪಡೆಯುವ ಹುನ್ನಾರ ನಡೆಸಿದರೆ ರೈತ ಸಂಘದಿಂದ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿಗಳು ರೈತರ ಪರವಾಗಿ ಯೋಚಿಸಲಿ: ರಾಜಕೀಯ ದ್ವೇಷದಿಂದ ಜಿಲ್ಲೆಯ ನೀರಾವರಿ ಮೂಲಕ್ಕೆ ಕೈ ಹಾಕಿದರೆ ಸರ್ಕಾರದ ವಿರುದ್ಧ ಹೋರಾಟ ಮಾಡ ಬೇಕಾಗುತ್ತದೆ. ಹಾಗಾಗಿ ರಾಜ್ಯದ ಮುಖ್ಯ ಮಂತ್ರಿಗಳು ರೈತರ ಪರವಾಗಿ ಯೋಚಿಸಬೇಕು ಎಂದು ಎಚ್ಚರಿಕೆ ನೀಡಿದರು. ಆರ್ಥಿಕ ಹಿಂಜರಿತದಿಂದ ಕಾರ್ಮಿಕರ ಕೆಲಸಗಳಿಗೆ ಕುತ್ತು ಬಂದರೆ, ಕೆಲಸ ಕಳೆದುಕೊಂಡರೆ, ಅವರಿಗೆ ಅನ್ಯಾಯವಾದರೆ ಕಾರ್ಮಿಕ ಸಂಘದ ಜೊತೆಗೆ ರೈತ ಸಂಘ ಹೋರಾಟದಲ್ಲಿ ಬಾಗಿಯಾಗಲಿದೆ. ರಫ್ತು ಮತ್ತು ಆಮದು ನೀತಿಯ ತೆರೆಗೆ ಮುಕ್ತಗೊಳಿಸಿ 16 ದೇಶಗಳು ಒಪ್ಪಂದ ಮಾಡಿಕೊಂಡು ಯಾವ ದೇಶದ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು ಎಂಬ ನೀತಿ ಜಾರಿಯಾದರೆ ಭಾರತ ದೇಶದ ರೈತರ ಮೇಲೆ ದೊಡ್ಡ ಆಘಾತವಾಗಲಿದೆ ಎಂದರು.

ರೈತ ಕುಲಕ್ಕೆ ಹೊಡೆತ: ರಾಜ್ಯದ ರೈತರು ಸಿಲ್ಕ್ಅಂ ಡ್‌ ಮಿಲ್ಕ್ ಕೃಷಿ ಮತ್ತು ಹೈನುಗಾರಿಕೆ ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ ಕೇಂದ್ರ ಸರ್ಕಾರದ ಈ ನಡೆಯಿಂದ ಭಾರತದ ರೈತರ ಬದುಕು ಜರ್ಝರಿತವಾಗಿ ರೈತರು ವ್ಯವಸಾಯವನ್ನು ಬಿಡಬೇಕಾಗುತ್ತದೆ ಎಂಬ ತಜ್ಞರ ಅಭಿಪ್ರಾಯವಿದ್ದರೂ, ಸಹ ಅದನ್ನು ತಿರುಚಿ ಒಪ್ಪಂದಕ್ಕೆ ಸಹಿ ಹಾಕಲು ಕೇಂದ್ರ ಮುಂದಾಗಿತ್ತು. ರೈತರ ಹೋರಾಟದಿಂದ ತಾತ್ಕಾಲಿಕವಾಗಿ ಹಿಂದೆ ಸರಿದಿದೆ ಮತ್ತೆ ಫೆಬ್ರವರಿಯಲ್ಲಿ ನಡೆಯಲಿರುವ ಮತ್ತೂಂದು ಸುತ್ತಿನ ಮಾತುಕತೆಯಲ್ಲಿ ಕೇಂದ್ರ ಸರ್ಕಾರ ಸಹಿಹಾಕುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಹಾಗಾಗಿ ರೈತ ಸಂಘ ಹೊರಾಟ ಮಾಡಿ ರೈತರ ಕಣ್ಣುಗಳನ್ನು ತೆರೆಸದೇ ಹೋದರೆ ಇಡೀ ರೈತ ಕುಲಕ್ಕೆ ಬಹುದೊಡ್ಡ ಹೊಡೆತ ಬೀಳಲಿದೆ ಎಂದು ರೈತರನ್ನು ಎಚ್ಚರಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಯೋಧ ಹೇಮಂತ್‌ ಕುಮಾರ್‌ ಅವರನ್ನು ರೈತ ಸಂಘದ ವತಿಯಿಂದ ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ಅನಂತರಾಮ್‌ ಪ್ರಸಾದ್‌, ಕಾರ್ಯದರ್ಶಿ ಬಿ.ಸಿ. ನಾರಾಯಣಸ್ವಾಮಿ, ಜಿಲ್ಲಾ ಸಂಘಟನೆಯ ಕಾರ್ಯದರ್ಶಿ ರಾಜಣ್ಣ, ಪ್ರಧಾನ ಕಾರ್ಯದರ್ಶಿ ಬೈರೇಗೌಡ, ಟೊಯೋಟಾ ಕಂಪನಿಯ ಕಾರ್ಮಿಕ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್‌, ವಕೀಲರಾದ ಚಂದ್ರಶೇಖರ್‌, ಕಾರ್ಯದರ್ಶಿ ಬಿ.ಸಿ. ನಾರಾಯಣಸ್ವಾಮಿ, ಯುವ ಮುಖಂಡ ಗೌತಮ್‌ ಗೌಡ, ಸೇರಿದಂತೆ ರೈತ ಸಂಘದ ತಾಲೂಕು ಪದಾಧಿಕಾರಿಗಳು ಮಹಿಳಾ ರೈತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.