ಆಕಸ್ಮಿಕ ಬೆಂಕಿ: ಐದು ಗುಡಿಸಲು ಭಸ್ಮ


Team Udayavani, Feb 13, 2021, 2:52 PM IST

ಆಕಸ್ಮಿಕ ಬೆಂಕಿ: ಐದು ಗುಡಿಸಲು ಭಸ್ಮ

ಚನ್ನಪಟ್ಟಣ: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಐದು ಗುಡಿಸಲುಗಳು ಭಸ್ಮವಾಗಿರುವ ಘಟನೆ ಎಂ.ಕೆ.ದೊಡ್ಡಿ ಠಾಣೆ ವ್ಯಾಪ್ತಿಯ ಬೇವೂರು ಗ್ರಾಮದಲ್ಲಿ ನಡೆದಿದೆ.

ತಿಮ್ಮಮ್ಮ, ವೆಂಕಟಲಕ್ಷ್ಮಮ್ಮ, ವೆಂಕಟೇಶ್‌, ಸಾಕಮ್ಮ ಎಂಬವರಿಗೆ ಸೇರಿದ ಮನೆಗಳು ಬೆಂಕಿಗೆ ಆಹುತಿಯಾಗಿದ್ದು, ಗುಡಿಸಲಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಮಂದಿಯೆಲ್ಲಾ ಊಟ ಮಾಡಿ ಮಲ ಗುವ ಸಮಯದಲ್ಲಿ ಇದ್ದಕ್ಕಿದ್ದಂತೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿನಾಲ್ಕು ಗುಡಿಸಲುಗಳಿಗೂ ಆವರಿಸಿಕೊಂಡು, ನೋಡು ನೋಡುತ್ತದ್ದಂತೆ ದಹಿಸಿ ಹೋಗಿವೆ. ಬೇಸಿಗೆಯ ಸಂದರ್ಭ ಹಾಗೂ ನಾಲ್ಕುಗುಡಿಸಲು ಹೊಂದಿಕೊಂಡಂತಿದ್ದುದರಿಂದಬೆಂಕಿ ಬೇಗನೆ ಗುಡಿಸಲುಗಳಿಗೆ ಆವರಿಸಿಕೊಂಡು ಉರಿಯಲಾರಂಭಿಸಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಗ್ರಾಮಾಂತರ ವೃತ್ತ ನಿರೀಕ್ಷಕ ಬಿ.ಶಿವಕುಮಾರ್‌ ಹಾಗೂ ಎಂ.ಕೆ. ದೊಡ್ಡಿ ಠಾಣೆಯ ಪಿಎಸ್‌ಐ ಸದಾನಂದ,ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಗುಡಿಸಲು ಕಳೆದುಕೊಂಡು ಬೀದಿಗೆ ಬಿದ್ದ ಕುಟುಂಬಕ್ಕೆ ಸೂರು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಆಶ್ರಯವಿಲ್ಲದೇ ನಿರಾಶ್ರಿತರಾಗಿರುವ ಕುಟುಂಬಗಳಿಗೆ ತಾಲೂಕು ಆಡಳಿತ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವಸತಿ ರಹಿತರ ನಿವೇಶನಕ್ಕೆ  ಆಗ್ರಹಿಸಿ ಪ್ರತಿಭಟನೆ :

ರಾಮ ನಗರ: ತಾಲೂ ಕಿನ ರಾಜೀವ್‌ಗಾಂಧಿಪುರದ ಸರ್ಕಾರಿ ಗೋಮಾಳದಲ್ಲಿ ಟೆಂಟ್‌ಗಳಲ್ಲಿ ವಾಸ ವಾ ಗಿ ರುವ ವಸತಿ ರಹಿತ ರಿಗೆ ಅದೇ ಸ್ಥಳದಲ್ಲಿ ನಿವೇಶನ ವಿಂಗ ಡಿಸಿ, ಮನೆ ನಿರ್ಮಿ ಸಿ ಕೊ ಡಬೇಕು ಎಂದು ಆಗ್ರಹಿಸಿ ಧಮ್ಮ ದೀವಿಗೆ ನಾಗರೀಕ ಹೋರಾಟ ವೇದಿಕೆ ಮತ್ತು ವಿವಿಧ ಸಂಘ ಟ ನೆ ನೇತೃ ತ್ವ ದಲ್ಲಿ ವಸತಿ ರಹಿತ ರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕಿರ್ಣ ಆವರಣದಲ್ಲಿ ನಡೆದ ಪ್ರತಿ ಭಟನೆಯಲ್ಲಿ ನಿವಾಸಿಗಳು ತಮಗೆ ವಸತಿ ಕಲ್ಪಿಸುವಂತೆ ಒತ್ತಾಯಿಸಿದರು.

ಮೂಲಕ ಸೌಕರ್ಯ ಒದಗಿಸಿ: ಧಮ್ಮ ದೀವಿಗೆ ನಾಗರೀಕರ ಹೋರಾಟ ವೇದಿಕೆ ಅಧ್ಯಕ್ಷ ಮಲ್ಲಿ ಕಾ ರ್ಜುನ ಮಾತನಾಡಿ, ರಾಜೀವ್‌ ಗಾಂಧಿಪುರದ ಗೋಮಾಳ ಸರ್ವೆ ನಂ.37/38ರಲ್ಲಿ ಹಲ ವಾರು ನಿವೇ ಶನ, ಮನೆ ರಹಿತ ನಿರ್ಗತಿಕ ಕುಟುಂಬ ಟೆಂಟ್‌ಗಳಲ್ಲಿ ವಾಸಿಸುತ್ತಿದ್ದಾ ರೆ. ಇವರು ನೆಮ್ಮದಿ ಜೀವನ ನಡೆಸಲು ಅನುಕೂಲವಾಗು ವಂತೆ ಸರ್ಕಾರ ಮತ್ತು ಜಿಲ್ಲಾಡಳಿತ ಕನಿಷ್ಟ ಮೂಲಕ ಸೌಕರ್ಯ ಒದಗಿಸಬೇಕು ಎಂದರು.

ಸರ್ಕಾರಿ ಗೋಮಾಳದಲ್ಲಿ ವಾಸವಾಗಿರುವ ಅಷ್ಟು ನಿರ್ಗತಿಕ ಕುಟುಂಬ ಗ ಳಿಗೆ ಸರ್ಕಾರ ಶೀಘ್ರ ಹಕ್ಕು ಪತ್ರ ಒದಗಿಸಬೇಕು. ಶೌಚಾಲಯ, ವಿದ್ಯುತ್‌ ಸೌಲಭ್ಯ ಮತ್ತು ಮಕ್ಕಳಿಗೆ ಶಾಲೆ ನಿರ್ಮಿಸಬೇಕು. ಜೊತೆಗೆ ವಸತಿ ಕಟ್ಟಡ ನಿರ್ಮಾಣ ಮಾಡಿಕೊಡಬೇಕು ಎಂದರು.

ಪ್ರತಿಭಟನೆಗೂ ಮುನ್ನ ಸಂಘಟನೆ ಪದಾಧಿಕಾರಿಗಳು, ನಿವಾಸಿಗಳು ಆಂಜ ನೇ ಯ ಸ್ವಾಮಿ ಆರ್ಚ್‌ ಬಳಿಯಿಂದ ಜಿಲ್ಲಾ ಸರ್ಕಾರಿ ಕಚೇ ರಿಗಳ ಸಂಕಿರ್ಣ ದವರೆಗೆ ಪ್ರತಿ ಭ ಟನಾ ಮೆರವಣಿಗೆ ನಡೆಸಿದರು. ಸರಸ್ವತಿ ಹಾಜರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.