ತಮಟೆ ಕಲಾವಿದ ತಿಮ್ಮಯ್ಯಗೆ ಜಾನಪದ ಅಕಾಡೆಮಿ ಪ್ರಶಸ್ತಿ


Team Udayavani, Jan 5, 2021, 3:34 PM IST

ತಮಟೆ ಕಲಾವಿದ ತಿಮ್ಮಯ್ಯಗೆ ಜಾನಪದ ಅಕಾಡೆಮಿ ಪ್ರಶಸ್ತಿ

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ರಹ್ಮಿಣಿಪುರ ಗ್ರಾಮದ ತಮಟೆ ಕಲಾವಿದ ತಿಮ್ಮಯ್ಯ ಅವರು 2020ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

70 ವರ್ಷ ವಯಸ್ಸಿನ ತಿಮ್ಮಯ್ಯ ತೀರಾ ಬಡ ಕುಟುಂಬದಿಂದ ಬಂದವರು. 15ನೇ ವಯಸ್ಸಿಗೆ ತಮಟೆ ಕಲೆ ಯಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮಸಮಕಾಲೀನರ ಪೈಕಿ ಬಹುತೇಕರು ಸಕ್ರಿಯವಾಗಿಲ್ಲ. ಆದರೆ, ತಿಮ್ಮಯ್ಯ ಇಂದಿಗೂ ತಮಟೆ ನುಡಿಸುತ್ತಾರೆ.ತಿಮ್ಮಯ್ಯ ತಮ್ಮ ತಂದೆ ಹೋಟ್ಟಯ್ಅವರಿಂದ ತಮಟೆ ಕಲೆಯನ್ನು ಕಲಿತರು. ವಿದ್ಯಾಭ್ಯಾಸದಿಂದ ದೂರವುಳಿದಿರುವ ತಿಮ್ಮಯ್ಯ, ತಮ್ಮದೇ ತಂಡ ರಚಿಸಿಕೊಂಡು ತಮಟೆ ಮೇಳ ನಡೆಸಿಕೊಡುತ್ತಿದ್ದಾರೆ. ಜಾನಪದ ಕಲಾವಿದರಿಗೆ ದೊರೆ ಯುವ ಮಾಸಾಶನ ತಮಗೆದೊರೆಯುತ್ತಿಲ್ಲ ಎಂದು ಅಲವತ್ತಕೊಂಡಿದ್ದಾರೆ. ತಮಟೆ ಬಾರಿಸುವದಕ್ಕೆ ಅವಕಾಶ ಸಿಗದಿದ್ದರೆ ಕೂಲಿ ಮಾಡಿ ಜೀವನ ಸಾಗಿಸುತ್ತಾರೆ.

ಜಾನಪದ ಅಕಾಡೆಮಿ ಪ್ರಶಸ್ತಿ ಬಗ್ಗೆಪ್ರತಿಕ್ರಿಯಿಸಿರುವ ಅವರು, ತಮಟೆಕಲೆಗೆ ಸಿಕ್ಕ ಗೌರವ ಎಂದಿದ್ದಾರೆ. ತಿಮ್ಮಯ್ಯ  ಅವರದ್ದು ತುಂಬು ಜೀವನ. ಒಬ್ಬ ಪುತ್ರಿಯನ್ನು ಮದುವೆ ಮಾಡಿಕೊಟ್ಟಿದ್ದಾರೆ. ಪುತ್ರನಿದ್ದು ಆತ ಖಾಸಗಿ ಉದ್ಯೋಗಿ. ಮಡದಿಯೂ ಕೂಲಿ ಮಾಡಿ ಜೀವನದ ಭಾರ ತಗ್ಗಿಸುತ್ತಿದ್ದಾರೆ. ತಂದೆ ಕಟ್ಟಿಸಿರುವ ಮನೆಯಲ್ಲೇ ವಾಸ. ಅದು ಸಹ ಇದೀಗ ಶಿಥಿಲವಾಗಿದೆ. ಫೆಬ್ರವರಿಯಲ್ಲಿ ಚಾಮರಾಜನಗರದಲ್ಲಿ ನಡೆ ಯುವ ಸಮಾರಂಭದಲ್ಲಿ ತಿಮ್ಮಯ್ಯ ಅವರಿಗೆ ಪ್ರಶಸ್ತಿಪ್ರದಾನವಾಗಲಿದೆ  ಎಂದು ಅಕಾಡೆಮಿಯ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.