ಅನುದಾನ ಮೀಸಲಿಟ್ಟು ಕಲೆ ಪ್ರೋತ್ಸಾಹಿಸಿ


Team Udayavani, Mar 3, 2021, 1:48 PM IST

Untitled-1

ಕನಕಪುರ: ಕೋವಿಡ್ ದಿಂದ ಕಲೆಯನ್ನೇನಂಬಿ ಬದುಕುತ್ತಿರುವ ಕಲಾವಿದರ ಜೀವನ ಅತಂತ್ರವಾಗಿದೆ. ಹಾಗಾಗಿ ಸರ್ಕಾರ ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಿ ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಸಾಂಸ್ಕೃತಿಕ ಚಿಂತಕ ಡಾ. ಎಂ.ಚಂದ್ರ ತಿಳಿಸಿದರು.

ತಾಲೂಕಿನ ಹಾರೋಹಳ್ಳಿ ಹೋಬಳಿ ಮುಡೇನಹಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದಪ್ಪಾಜಿ ಸ್ವಾಮಿ ಚಾರಿಟಬಲ್‌ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗ ದೊಂದಿಗೆ ಏರ್ಪಡಿಸಿದ್ದ ಜಾನಪದ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತ ನಾಡಿದ ಅವರು, ಸರ್ಕಾರ ಬಜೆಟ್‌ನಲ್ಲಿ ಕಲಾವಿದರ ಮೂಲಸೌಕರ್ಯಒಳಗೊಂಡಂತೆ ಜೀವವಿಮೆ ಆರೋಗ್ಯ ವಿಮೆ ಸೇರಿದಂತೆ ಹೆಚ್ಚಿನ ಆರ್ಥಿಕ ಸಹಕಾರ ನೀಡಿ ಕಲೆ ಮತ್ತು ಕಲಾವಿದರ ಸಂರಕ್ಷಣಾಕಾರ್ಯಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.

ವಿದ್ಯಾರ್ಥಿಗಳಿಗೆ ತರಬೇತಿ ನೀಡಿ: ವೈಭವ ಕರ್ನಾಟಕ ಜಿಲ್ಲಾಧ್ಯಕ್ಷ ಎಚ್‌. ಸಿ. ಪುಟ್ಟಲಿಂಗಯ್ಯ ಮಾತನಾಡಿ, ಅಳಿವಿನಂಚಿನಲ್ಲಿರುವ ಅಸಂಘಟಿತ ಕಲಾವಿದ ರನ್ನು ಗುರುತಿಸಿ ಅವರಲ್ಲಿರುವ ಮೌಲ್ಯ ಯುತ ಕಲೆಗಳನ್ನು ದಾಖಲೀಕರಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತರ ಬೇತಿ ನೀಡುವ ಕಾರ್ಯವಾಗಬೇಕು ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಎಂ.ಆರ್‌ರವಿಕುಮಾರ್‌, ಸಮಾಜ ಸೇವಕ ಡಿ.ಚಿಕ್ಕಲಿಂಗಯ್ಯ, ರಮೇಶ್‌, ನಾರಾಯಣಸ್ವಾಮಿ, ಪ್ರದೀಪ್‌ ಟ್ರಸ್ಟ್‌ ಅಧ್ಯಕ್ಷಅಂದಾನಯ್ಯ, ಕಾರ್ಯದರ್ಶಿ ಮುಡೇನಹಳ್ಳಿ ಬೈರಾಜು, ಖಜಾಂಚಿ ಗೋಪಿ,ಅರ್ಚಕ ಕೆಂಪರಾಜು, ಟ್ರಸ್ಟ್ ಪದಾಧಿಕಾರಿ ರವಿ, ರಾಜೇಶ್‌, ವೆಂಕಟೇಶ್‌, ಸಿದ್ದರಾಜು, ಲೋಕೇಶ್‌ ಇದ್ದರು.

ರಾಜ್ಯಮಟ್ಟದ ಗಾಯಕ ಪ್ರಶಾಂತ್‌ ಮತ್ತು ತಂಡ ಡೊಳ್ಳು ಕುಣಿತ, ಬಾನಂದೂರು ಕುಮಾರ್‌ ಮತ್ತು ತಂಡತಮಟೆ ವಾದನ, ಚಾಮರಾಜ ಮತ್ತು ತಂಡ ಸೋಮನ ಕುಣಿತ, ಪೂಜಾ ಕುಣಿತ,ವೀರಗಾಸೆ, ಬಸವನ ಮೆರವಣಿಗೆ,ಗಾಯಕ ವೆಂಕಟಾಚಲ, ನಗೆಮಳೆರಾಜ ಸಿ ಚಂದ್ರಾಜು, ನಾಗೇಶ್‌, ಶ್ರಿನಿವಾಸ್‌ ಚಿಕ್ಕ ಮುತ್ತಯ್ಯ ಸಂಗಡಿಗರಿಂದ ಜಾನಪದ ಗಾಯನ ನಡೆಸಿಕೊಟ್ಟರು.

10 ಲಕ ಅನುದಾನ ಮೀಸಲಿಡಿ :

ಕನಕಪುರ: ಪ್ರಸಕ್ತ ಸಾಲಿನ ನಗರಸಭೆ ಬಜೆಟ್‌ನಲ್ಲಿ ತಾಲೂಕುಪತ್ರಕರ್ತರ ಕ್ಷೇಮಾಭಿವೃದ್ಧಿಗೆ 10 ಲಕ್ಷ ರೂ.ಮೀಸಲಿರಸಬೇಕು ಎಂದು ತಾಲೂಕು ಪತ್ರಕರ್ತರು ನಗರಸಭೆ ಅಧ್ಯಕ್ಷ ಮಕ್ಬೂಲ್‌ ಪಾಷಾ ಅವರಿಗೆ ಮನವಿ ಸಲ್ಲಿಸಿದರು.

ಹಿರಿಯ ಪರ್ತಕರ್ತ ಶಿವಲಿಂಗಯ್ಯ ಮಾತನಾಡಿ, ಸಮಾಜದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗದ ವರದಿಗಾರರಿಗೆ ಸರ್ಕಾರದಿಂದ ಯಾವುದೇ ಭದ್ರತೆ ಇಲ್ಲ. ಸಮಾಜದ ಏಳಿಗೆಗಾಗಿ ದುಡಿಯುವ ಪತ್ರಕರ್ತರಿಗೆ ಅನಾರೋಗ್ಯ, ಅಪಘಾತ, ವೈದ್ಯಕೀಯ ವೆಚ್ಚಕ್ಕಾಗಿ 10 ಲಕ್ಷ ರೂ.ಮೀಸಲಿಡುವಂತೆ ಮನವಿ ಮಾಡಿದರು. ಕಾ.ಪ್ರಕಾಶ್‌, ಟಿ.ಸಿ. ವೆಂಕಟೇಶ, ಮನು, ಗಿರೀಶ್‌, ರಾಜು, ರಾಘವೇಂದ್ರ, ಜಯರಾಮು, ಸ್ಟುಡಿಯೋ ಚಂದ್ರು ಇದ್ದರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.