ನಿರ್ಗತಿಕರಿಗೆ ಬಿಜೆಪಿ ಕಾರ್ಯಕರ್ತರಿಂದ ಆಹಾರ ವಿತರಣೆ


Team Udayavani, May 12, 2021, 5:41 PM IST

Food distribution by BJP

ಚನ್ನಪಟ್ಟಣ: ಲಾಕ್‌ಡೌನ್‌ನಿಂದಾಗಿ ಸಂಕಷ್ಟಎದುರಿಸುತ್ತಿರುವ ಕೂಲಿಕಾರ್ಮಿಕರು, ನಿರ್ಗತಿ ಕರಿಗೆ ಬಿಜೆಪಿ ಕಾರ್ಯಕರ್ತರು ಪ್ರತಿದಿನಆಹಾರ ವಿತರಣೆ ಮಾಡುವ ಕಾರ್ಯಮಾಡಲಿದ್ದಾರೆ ಎಂದು ಪ್ರವಾಸೋದ್ಯಮಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿದರು.

ಪಟ್ಟಣದ ಸಾತನೂರು ರಸ್ತೆಯಲ್ಲಿರುವ ಎಲ್‌.ಎನ್‌.ಕಲ್ಯಾಣ ಮಂಟಪದ ಸಮೀಪ ಬಿಜೆಪಿವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಆಹಾರವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿಮಾತನಾಡಿದರು.ಸಾರ್ವಜನಿಕರಿಗೆ ಯಾವುದೇಸಮಸ್ಯೆಯಾಗ ದಂತೆ ಸರ್ಕಾರದ ಜನತೆ ನಮ್ಮಪಕ್ಷ ಸಹ ಕೈಜೋಡಿಸುವಂತೆ ವರಿಷ್ಠರುನೀಡಿರುವ ಆದೇಶದ ಹಿನ್ನೆಲೆಯಲ್ಲಿ ಮೊದಲಹಂತವಾಗಿ ಆಹಾರ ವಿತರಣೆಗೆ ಚಾಲನೆನೀಡಲಾಗುತ್ತಿದೆ ಎಂದರು.

ಉತ್ತರ ಕರ್ನಾಟಕ ಹಾಗೂ ವಿವಿಧಕಡೆಯಿಂದ ಕೂಲಿ ಕೆಲಸಕ್ಕಾಗಿ ಸಾವಿರಾರುಕಾರ್ಮಿಕರು ನಮ್ಮ ತಾಲೂಕಿನಲ್ಲಿ ಬಂದುನೆಲೆಸಿದ್ದಾರೆ. ಸುಮಾರು 2 ಸಾವಿರಕ್ಕೂ ಹೆಚ್ಚುಕಾರ್ಮಿಕರು ಇಲ್ಲಿ ನೆಲೆಸಿದ್ದು, ಇವರಿಗೆಲ್ಲಾನೆರವು ನೀಡಬೇಕಿದೆ. ಇವರೊಂದಿಗೆನಿರ್ಗತಿಕರು ಹಾಗೂ ಐಸೋಲೇಷನ್‌ನಲ್ಲಿರುವ ಕೊರೊನಾ ರೋಗಿಗಳು ಆಹಾರವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದುಎಂದು ತಿಳಿಸಿದರು.

ಕೋವಿಡ್‌ ಕರಿನೆರಳು ಜನಜೀವನದಮೇಲೆ ಕರಿನೆರಳು ಚಾಚಿದೆ. ಆದರೆ ಸಾರ್ವಜನಿಕರು ಯಾವುದೇ ಕಾರಣಕ್ಕೂ ಅಂಜುವುದುಬೇಕಿಲ್ಲ. ತಾಲೂಕಿನ ಜನತೆಗೆ ನಮ್ಮ ಪಕ್ಷದವತಿಯಿಂದ ಎಲ್ಲಾ ರೀತಿಯ ಸಹಕಾರನೀಡಲಾಗುವುದು. ತಾಲೂಕಿನ ಪ್ರತಿಮನೆಗೆಕೊರೊನಾದಿಂದ ತಮ್ಮ ಆರೋಗ್ಯಕಾಪಾಡಿಕೊಳ್ಳಲು ಸಹಕಾರಿಯಾಗುವಂತೆಹೆಲ್ತ್‌ಕಿಟ್‌ ನೀಡಲಾಗುವುದು. ಇದರೊಂದಿಗೆತಾಲೂಕಿನ ಪ್ರತಿಮನೆಗೂ ಒಂದು ಲಕ್ಷಕ್ಕೂಹೆಚ್ಚು ಮಾಸ್ಕ್ ವಿತರಿಸಲಾಗುವುದು ಎಂದುತಮ್ಮ ಪಕ್ಷದ ಯೋಜನೆಯನ್ನು ವಿವರಿಸಿದರು.

ಪ್ರತಿ ಮನೆಗೆ ಆಹಾರ ಕಿಟ್‌: ಲಾಕ್‌ಡೌನ್‌ಪರಿಸ್ಥಿತಿ ಇದೇ ರೀತಿ ಮುಂದುವರೆದಿದ್ದೇಆದಲ್ಲಿ ಜನ ಜೀವನದ ಮೇಲೆ ಯಾವುದೇಗಂಭೀರ ಪರಿಣಾಮ ಬೀರಬಾರದು ಎಂಬಉದೇಶ ª ದಿಂದ ಮುಂದಿನ ದಿನಗಳಲ್ಲಿ ಜನರಿಗೆಆಹಾರದ ಕಿಟ್‌ ವಿತರಣೆ ಮಾಡುವಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗುವುದು.ಮುಂದಿನ ಹಂತದಲ್ಲಿ ಎಲ್ಲಾ ರೀತಿಯ ನೆರವನ್ನುನೀಡುವುದಾಗಿ ತಿಳಿಸಿದರು.

ಉತ್ತಮ ಚಿಕಿತ್ಸೆ ಸಿಗುತ್ತಿದೆ: ಜಿಲ್ಲೆಯಲ್ಲಿಕೊರೊನಾ ಪರಿಸ್ಥಿತಿಯನ್ನು ನಿರ್ವಹಿಸಲುಎಲ್ಲಾ ರೀತಿಯ ಸಿದ್ಧತೆಯನ್ನು ನಮ್ಮ ಸರ್ಕಾರಮಾಡಿಕೊಂಡಿದೆ. ರೋಗಿಗಳು ಉತ್ತಮ ಚಿಕಿತ್ಸೆದೊರೆಯುತ್ತಿದೆ. ನಾನು ಸಹ ಸಾರ್ವಜನಿಕಆಸ್ಪತ್ರೆಗ ಭೇಟಿನೀಡಿ ವೈದ್ಯರು ಮತ್ತುಅಧಿಕಾರಿಗಳ ಜತೆ ಚರ್ಚಿಸಿದ್ದೇನೆ. ಆಕ್ಸಿಜನ್‌ಕೊರತೆ ಇಲ್ಲ.

ಸದ್ಯದಲ್ಲೇ ಜಿಲ್ಲಾ ಉಸ್ತುವಾರಿಸಚಿವರ ಜತೆಗೂಡಿ ಜಿಲ್ಲೆಯ ಆರೋಗ್ಯಅಗತ್ಯತೆಗಳ ಬಗ್ಗೆ ಸಭೆ ನಡೆಸಲಾಗುವುದುಎಂದು ತಿಳಿಸಿದರು.ಚನ್ನಪಟ್ಟಣ ಯೋಜನಾ ಪ್ರಾಧಿಕಾರದಅಧ್ಯಕ್ಷ ಆರ್‌.ಎಂ.ಮಲವೇಗೌಡ, ಬಿಜೆಪಿಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು,ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಟಿ.ಜಯರಾಮು,ನಗರ ಬಿಜೆಪಿ ಅಧ್ಯಕ್ಷ ಶಿವಕುಮಾರ್‌, ಬಿಜೆಪಿಜಿಲ್ಲಾ ಉಪಾಧ್ಯಕ್ಷರಾದ ಜೆ.ಬ್ಯಾಡರಹಳ್ಳಿರಾಮಚಂದ್ರು, ಎಲೇಕೇರಿ ರವೀಶ್‌, ಜಿಪಂಮಾಜಿ ಸದಸ್ಯ ಕೃಷ್ಣಪ್ಪ, ಮುಖಂಡರಾದಶಿವಲಿಂಗಯ್ಯ(ಕುಳ್ಳಪ್ಪ) ಇದ್ದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.