ಜೆಡಿಎಸ್‌ಗೆ ಜನರು ಬಹುಮತ ನೀಡಿಲ್ಲ: ಸಿಪಿವೈ


Team Udayavani, Nov 15, 2022, 1:33 PM IST

tdy-10

ಚನ್ನಪಟ್ಟಣ: ಕುಮಾರಸ್ವಾಮಿ ಅವರು ಈಗಾಗಲೇ ಎರಡು ಬಾರಿ ವಿಫ‌ಲವಾಗಿರುವ ನಾಯಕ. ಅವರನ್ನು ಜನತೆ ತಿರಸ್ಕಾರ ಮಾಡಿದ್ದಾರೆ. ಅವರಿಗೆ ಬಹುಮತ ನೀಡಿಲ್ಲ. ಅದೇ ಪ್ರಕ್ರಿಯೆ 2023ಕ್ಕೂ ಮುಂದುವರಿಯಲಿದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಧಿಕಾರ ಇದ್ದಾಗ ಸರಿಯಾದ ಆಡಳಿತ ನೀಡಲಿಲ್ಲ. ಅದರೆ, ಮತ್ತೆ 2023ಕ್ಕೆ ಬಹುಮತ ಪಡೆಯುತ್ತೇನೆ ಎನ್ನುತ್ತಿದ್ದಾರೆ. ಅವರು ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. 2018ರಲ್ಲಿ ಚನ್ನಪಟ್ಟಣದ ಅವರ ಕಾರ್ಯಕರ್ತರು ಅವರನ್ನ ಕರೆದುಕೊಂಡು ಬಂದರು. ಕುಮಾರಸ್ವಾಮಿ ಸುಳ್ಳು ಹೇಳಿ ಗೆದ್ದು ಬಿಟ್ಟರು. ಆದರೆ, 2023ರ ಪರಿಸ್ಥಿತಿ ಆ ರೀತಿ ಇಲ್ಲ. ಕುಮಾರಸ್ವಾಮಿ ಇವತ್ತು ಲೀಡರ್‌ಗಳ ಮನೆಗಳಿಗೆ ಹೋಗ್ತಿದ್ದಾರೆ. ವಾಪಸ್‌ ಬನ್ನಿ ವಾಪಸ್‌ ಬನ್ನಿ ಎಂದು ಹೋಗ್ತಿದ್ದಾರೆ. ಕುಮಾರಸ್ವಾಮಿ ಕಳೆದ ನಾಲ್ಕುವರೆ ವರ್ಷದಲ್ಲಿ ವಿಫ‌ಲರಾಗಿದ್ದಾರೆ ಎಂದು ಆರೋಪಿಸಿದರು. ಅಭಿವೃದ್ಧಿ ಇಟ್ಟುಕೊಂಡು ಚುನಾವಣೆ: ಕುಮಾರಸ್ವಾಮಿ ಭಾವನಾತ್ಮಕ ವಿಚಾರದ ಮೇಲೆ ಚುನಾವಣೆ ಮಾಡುತ್ತಾರೆ. ನಾವು ಅಭಿವೃದ್ಧಿ ಇಟ್ಟುಕೊಂಡು ಚುನಾ ವಣೆ ಮಾಡುತ್ತೇವೆ. ಕುಮಾರಸ್ವಾಮಿಯ ಯಾವುದೇ ಗಿಮಿಕ್‌ 2023ರಲ್ಲಿ ವರ್ಕ್‌ ಆಗಲ್ಲ. ಅವರು ಯಾರ ಮನೆಗೆ ಹೋಗಿದ್ದಾರೋ ಆ ಲೀಡರ್‌ಗಳು ಮಾನಸಿಕ ವಾಗಿ ನಮ್ಮ ಜೊತೆ ಇದ್ದಾರೆ. ನಮಗೆ ಅವರೆಲ್ಲರ ಬೆಂಬಲ ಇದೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಜನರ ಒಲವಿದೆ. ಜಾತ್ಯಾತೀತವಾಗಿ ಜನರು ಬಿಜೆಪಿ ಕಡೆ ಜನ ಮನಸ್ಸು ಮಾಡಿದ್ದಾರೆ. ಈ ದಿಕ್ಕಿನಲ್ಲಿ ಪಕ್ಷವು ಈ ಭಾಗದಲ್ಲಿ ಸಂಘಟನೆಗೆ ಸಾಕಷ್ಟು ತಂತ್ರಗಾರಿಕೆ ಮಾಡುವ ಅವಶ್ಯವಿದೆ. ಈ ಸಂಬಂಧ ವರಿಷ್ಠರೊಂದಿಗೆ ಸಮಾಲೋಚನೆ ಮಾಡುವುದಾಗಿ ಹೇಳಿದರು.

ಅಸಂಬದ್ಧ ವಿಚಾರ: ಸರ್ಕಾರದ ಹಣದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಸಿ.ಪಿ.ಯೋಗೇಶ್ವರ್‌ ಟಾಂಗ್‌ ನೀಡಿದ್ದು, ಅವರು ಹೇಳಿರುವುದು ಅಸಂಬದ್ಧ ವಿಚಾರವಾಗಿದೆ. ಸರ್ಕಾರ ಏಕೆ ಹಣ ಖರ್ಚು ಮಾಡಿದೆ. ಏರ್ಪೊàರ್ಟ್‌ ನವರು ಮಾಡ ಬೇಕಿತ್ತು ಅಂತಾರೆ. ಇವತ್ತು ಕರ್ನಾಟಕದ ಕೇಂದ್ರ ಬಿಂದು ಬೆಂಗಳೂರು. ಅದಕ್ಕೆ ಕೆಂಪೇಗೌಡರ ದೂರದೃಷ್ಟಿ ಕಾರಣ. ಹೀಗಾಗಿ, ಸರ್ಕಾರ ವಿವೇಚನೆಯಿಂದ ಹಣ ಖರ್ಚು ಮಾಡಿದೆ. ಅವರಿಗೆ ರಾಜಕೀಯ ಹಿನ್ನಡೆಯಾಗುತ್ತಿದೆ. ಹೀಗಾಗಿ ಈ ರೀತಿ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಜನಾಂಗ ಬಿಜೆಪಿ ಕಡೆವಾಲುತ್ತಿದೆ. ಈ ಅತಂಕ ಕುಮಾರಸ್ವಾಮಿಗಿದೆ. ಇದಲ್ಲದೆ, ರಾಮನಗರ – ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ – ಬಿಜೆಪಿ ದೋಸ್ತಿ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಅರೋಪಕ್ಕೆ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ ಯೋಗೇಶ್ವರ್‌, ನಮ್ಮದು ಒಂದು ರಾಷ್ಟ್ರೀಯ ಪಕ್ಷ. ಕಾಂಗ್ರೆಸ್‌ನಂತೆಯೇ ಜೆಡಿಎಸ್‌ ಕೂಡ ವಿರೋಧಿ ನಮಗೆ. ನಮ್ಮಲ್ಲಿ ಯಾವುದೇ ರೀತಿಯ ಒಳ ಒಪ್ಪಂದ ಇಲ್ಲ ಕುಮಾರಸ್ವಾಮಿಗೆ ಈಗ ಭಯ ಇದೆ ಎಂದು ವ್ಯಾಖ್ಯಾನಿಸಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.