ಚಿನ್ನ ಪಾಲಿಶ್‌ ಮಾಡುವ ನೆಪದಲ್ಲಿ ಮೋಸ


Team Udayavani, Jul 31, 2022, 3:18 PM IST

ಚಿನ್ನ ಪಾಲಿಶ್‌ ಮಾಡುವ ನೆಪದಲ್ಲಿ ಮೋಸ

ರಾಮನಗರ: ಚಿನ್ನ ಪಾಲಿಶ್‌ ಮಾಡುವ ನೆಪದಲ್ಲಿ ಆಭರಣ ಕದಿಯುತ್ತಿದ್ದ ಇಬ್ಬರು ಕಳ್ಳರನ್ನುಗ್ರಾಮಸ್ಥರೇ ಹಿಡಿದು, ಥಳಿಸಿಪೊಲೀಸರಿಗೆ ಒಪ್ಪಿಸಿರುವಘಟನೆ ತಾಲೂಕಿನ ಕೆ.ಜಿ.ಹೊಸ ಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಂಧಿತರು ಒಡಿಶಾ ಮೂಲದವರು. ಮೋಸ ಹೋದ ಕೆ.ಜಿ.ಹೊಸಳ್ಳಿಯ ಸುಧಾಹೇಳುವಂತೆ, ಮನೆ ಬಳಿ ಬಂದ ವ್ಯಕ್ತಿಗಳು ಪೌಡರ್‌ ಕೊಟ್ಟು ಚಿನ್ನಕ್ಕೆ ತಿಕ್ಕಿ ಒಳಪು ಬರುತ್ತದೆ ಎಂದರು.

ಬಳಿಕ ಅವರಿಂದ ಪೌಡರ್‌ ತೆಗೆದುಕೊಂಡಿದ್ದು, ಆ ಮೇಲೆ ನನಗೆ ಮಂಕು ಕವಿದಂತಾಗಿ, ಚಿನ್ನದ ಮಾಂಗಲ್ಯ ಸರ ಬಿಚ್ಚಿ ಅವರಿಗೆ ಕೊಟ್ಟೆ. ನಂತರ ಸರವನ್ನು ಅವರು ಯಾವುದೋ ನೀರಿನಲ್ಲಿ ಹಾಕಿ, ಕೊಟ್ಟು ತಕ್ಷಣವೇ ಹೊರಟು ಹೋದರು. ನನಗೆ ಚಿನ್ನದ ತೂಕದಲ್ಲಿ ಅನುಮಾನ ಬಂದು, ಪಕ್ಕದ ಮನೆಯವರಿಗೆ ವಿಷಯ ತಿಳಿಸಿದೆ. 50 ಗ್ರಾಂ ಇದ್ದ ಸರ, ತದ 37 ಗ್ರಾಂ ಆಗಿತ್ತು ಎಂದು ವಿವರಿಸಿದರು.

ಬಳಿಕ ಎಚ್ಚೆತ್ತ ಸ್ಥಳೀಯರು ಆರೋಪಿಗಳಿಗೆ ಹುಡು ಕಾಡಿದ್ದಾರೆ. ಅಕ್ಕಪಕ್ಕದ ಗ್ರಾಮಗಳಿಗೆ ದೂರವಾಣಿ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಇಬ್ಬರು ವ್ಯಕ್ತಿಗಳು ಆಗಲೇ ಸಬ್ಬಕೆರೆ ಗ್ರಾಮದಲ್ಲಿ ಹೋಗುತ್ತಿರುವ ವಿಷಯ ತಿಳಿದು, ಅವರನ್ನು ಹಿಡಿದು, ಕೆ.ಜಿ.ಹೊಸಳ್ಳಿ ಗ್ರಾಮಕ್ಕೆ ಎಳೆದು ತಂದು,ನಂತರ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ರಾಮನಗರಗ್ರಾಮಾಂತರ ಠಾಣೆ ಸಬ್‌ಇನ್‌ಸ್ಪೆಕ್ಟರ್‌ ರಾಮಚಂದ್ರಯ್ಯ ಹಾಗೂ ಸಿಬ್ಬಂದಿ ಆರೋಪಿ ಗಳನ್ನು ವಶಕ್ಕೆ ಪಡೆದಿದ್ದಾರೆ.

ಗ್ರಾಮಸ್ಥರ ಮೇಲೆ ಪೊಲೀಸರ ಆಕ್ರೋಶ: ಸ್ಥಳಕ್ಕೆ ಆಗಮಿಸಿದ ರಾಮನಗರ ಗ್ರಾಮಾಂತರ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ರಾಮಚಂದ್ರಯ್ಯ, ಗ್ರಾಮಸ್ಥರ ಮೇಲೆಯೇ ಏಕಾಏಕಿ ಹರಿಹಾಯ್ದರು. ಇದರಿಂದ ಕುಪಿತ ಗೊಂಡ ಗ್ರಾಮದವರು, ಆರೋಪಿಗಳನ್ನು ಒಪ್ಪಿಸಲು ನಿರಾಕರಿಸಿ, ಪ್ರತಿರೋಧ ವ್ಯಕ್ತಪಡಿಸಿದರು. ಸ್ಥಳಕ್ಕೆ ಎಸ್ಪಿ ಬರಬೇಕು ಎಂದು ಕೆಲಕಾಲ ಪಟ್ಟು ಹಿಡಿದರು.

ಘಟನೆಯ ಗಂಭೀರತೆ ಅರಿತ ರಾಮಚಂದ್ರಯ್ಯ, ಗ್ರಾಮಸ್ಥರನ್ನು ಸಮಾಧಾನಪಡಿಸಿ, ಕೆಲ ಹೊತ್ತಿನ ನಂತರ ದೂರುದಾರರಿಂದ ಮಾಹಿತಿ ಪಡೆದು, ಕಳ್ಳರು ಕದ್ದಿರುವ ಚಿನ್ನ ವಾಪಸ್‌ ಕೊಡಿಸುವ ಭರವಸೆ ನೀಡಿದರು.

ಬಳಿಕ ಆರೋಪಿಗಳನ್ನು ತಮ್ಮ ಜೀಪಿನಲ್ಲಿಯೇ ಹತ್ತಿಸಿಕೊಂಡು ಠಾಣೆಗೆ ಕರೆತಂದರು. ಈ ಸಂಬಂಧ ಗ್ರಾಮಾಂತರ ತನಿಖೆ ಮುಂದುವರಿದಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.