ಸಂವಿಧಾನದಿಂದ ಶೋಷಿತರಿಗೆ ಸ್ವಾತಂತ್ರ್ಯ


Team Udayavani, Apr 15, 2021, 3:36 PM IST

Freedom for the exploited by the Constitution

ರಾಮನಗರ: ಭಾರತಕ್ಕೆ 1947ರಲ್ಲಿ ಪರ ಕೀ ಯರಿಂದ ಸ್ವಾತಂತ್ರ್ಯ ದೊರಕಿತು. ಆದರೆ, ಇಲ್ಲಿನಶೋಷಿ ತ ರಿ ಗೆ ಅಸ್ಪೃಶ್ಯತೆಯಿಂದ ಸ್ವಾತಂತ್ರ್ಯನೀಡಿದ್ದು ಸಂವಿಧಾನ. ಡಾ.ಬಿ. ಆ ರ್‌. ಅಂಬೇಡ್ಕರ್‌. ಸಂವಿಧಾನವನ್ನು ಅರ್ಥ ಮಾಡಿ ಕೊಂಡುಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯಎಂದು ಜಿಲ್ಲಾ ಧಿ ಕಾರಿ ಡಾ.ರಾ ಕೇಶ್‌ ಕುಮಾ ರ್‌.ಕೆ. ಹೇಳಿ ದರು.

ನಗರದಲ್ಲಿರುವ ಜಿಲ್ಲಾ ಕಚೇ ರಿ ಗಳ ಸಂಕೀರ್ಣದಲ್ಲಿ ಜಿಲ್ಲಾ ಡ ಳಿತ ಹಮ್ಮಿ ಕೊಂಡಿದ್ದ ಡಾ.ಬಿ. ಆ ರ್‌.ಅಂಬೇ ಡ್ಕರ್‌ ಅವರ 130ನೇ ಜಯಂತಿ ಯಲ್ಲಿಮಾತನಾಡಿ ದರು. ಶಿಕ್ಷಣವೇ ಅಭಿವೃದ್ಧಿಯಮೂಲ ಮಂತ್ರ. ಜೀವನದ ಸಂಕಷ್ಟಕ್ಕೆ ದಾರಿಕಂಡು ಕೊ ಳ್ಳಲು ಶಿಕ್ಷಣ ಸಹ ಕ ರಿ ಸು ತ್ತದೆ ಎಂದುನಂಬಿದ್ದ, ಡಾ. ಬಿ.ಆರ್‌. ಅಂಬೇಡ್ಕರ್‌ ಅವರುಜ್ಞಾನಾರ್ಜನೆಗೆ ಹೆಚ್ಚಿನ ಸಮಯ ಮೀಸಲಿಟ್ಟಿದ್ದರು.

ಆಧುನಿಕ ಭಾರತವನ್ನು ಜಾತಿ ಮತ್ತುಮೇಲು- ಕೀಳುಗಳಂಥ ವ್ಯವಸ್ಥೆಯನ್ನು ಮೀರಿಕಟ್ಟುವ ಹಾಗೂ ಸಮಾನತೆಯನ್ನುಎತ್ತಿಹಿಡಿಯುವ ಮೂಲಕ ಸಮಾ ನತೆಯಕನಸನ್ನು ಕಂಡಿದ್ದರು. ದೇಶದಲ್ಲಿ ಅಸ್ಪೃಶ್ಯತೆಯನ್ನು ದೂರಮಾಡಲು ಶ್ರಮಿಸಿದರು ಎಂದರು.

ಸಮಯವೆಂದರೆ ಜ್ಞಾನಾರ್ಜನೆ: ಅಪರಜಿಲ್ಲಾಧಿಕಾರಿ ಜವರೇಗೌಡ ಟಿ ಅವರುಮಾತನಾಡಿ ಡಾ. ಬಿ.ಆರ್‌. ಅಂಬೇಡ್ಕರ್‌ಬಾಲ್ಯದಲ್ಲಿ ಅಸಮಾನತೆ ಪಿಡುಗನ್ನುಎದುರಿಸಿದಾಗ ಅವರು ಮೊದಲು ಸದಾ ಜ್ಞಾನಪಡೆಯುವಲ್ಲಿ ತಮ್ಮನ್ನು ತೊಡಗಿಸಿಕೊಂಡರು.ಇದಕ್ಕೆ ಸಹಾಯಕವಾಗಿ ನಿಂತ ಅವರ ತಂದೆಅವರಿಗೆ ಬಹಳಷ್ಟು ಪುಸ್ತಕಗಳನ್ನುಗ್ರಂಥಾಲಯದಿಂದ ತಂದು ಕೊಡುತ್ತಿದ್ದರು.

ಅವರ ತಂದೆ ಅವರಿಗೆ ವಿದ್ಯಾಭ್ಯಾಸಕ್ಕೆ ನೀಡಿದಪೂರಕ ವಾತಾವರಣ ಅವರನ್ನು ಮಹಾನ್‌ವ್ಯಕ್ತಿಯಾಗಿ ರೂಪಿಸಿತು. ಪೋಷಕರು ತಮ್ಮಮಕ್ಕಳ ವಿದ್ಯಾಭ್ಯಾಸಕ್ಕೆ ಮೊದಲ ಆದ್ಯತೆನೀಡಬೇಕು ಎಂದರು. ಕೆಲ ವ ರಿ ಗೆ ಸಮಯಎಂದರೆ ಹಣ, ಅಂಬೇಡ್ಕರ್‌ ಅವರಿಗೆ ಸಮಯಎಂದರೆ ಜ್ಞಾನಾರ್ಜನೆ.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಿರೀಶ್‌ಮಾತನಾಡಿದರು. ಜಿಪಂ ಸಿಇಒ ಇಕ್ರಂ, ಉಪವಿಭಾಗಾಧಿಕಾರಿ ಮಂಜುನಾಥ್‌, ನಗರಸಭೆಆಯುಕ್ತ ನಂದ ಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.