ಬೇಡಿಕೆ ಈಡೇರಿಸಿ: ರೈತಸಂಘ


Team Udayavani, Aug 27, 2019, 5:23 PM IST

rn-tdy-2

ರೈತ ಸಂಘದ ವಿವಿಧ ಬೇಡಿಕೆ ಈಡೇರಿಕೆಗೆ ಮಾಗಡಿ ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ನಟರಾಜ್‌ರಿಗೆ ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್‌ ಮನವಿ ಸಲ್ಲಿಸಿದರು.

ಮಾಗಡಿ: ಇನ್ನೊಂದು ತಿಂಗಳೊಳಗಾಗಿ ರೈತರ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಪುರಸಭೆ ಮುಂದೆ ರೈತ ಸಂಘಟನೆ ನೇತೃತ್ವ‌ದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ರೈತ ಸಂಘ-ಹಸಿರು ಸೇನೆ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್‌ ತಿಳಿಸಿದರು.

ವಿವಿಧ ಬೇಡಿಕೆ:ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪುರಸಭಾ ಮುಖ್ಯಾಧಿಕಾರಿ ಎಚ್.ಎಸ್‌. ನಟ ರಾಜ್‌ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ರೈತರು ಕುರಿ, ಮೇಕೆ, ಕೋಳಿ ಸಂತೆಗೆ ನಾಡಪ್ರಭು ಕೆಂಪೇಗೌಡ ಕೋಟೆ ಬೇಡ. ಬೇರೆಡೆ ಜಾಗ ಗುರುತಿಸಿ, ವ್ಯಾಪಾರಕ್ಕೆ ಶೆಡ್‌ ನಿರ್ಮಿ ಸಬೇಕು. ಶುದ್ಧ ನೀರು, ಶೌಚಾಲಯದ ವ್ಯವಸ್ಥೆ ಮಾಡಬೇಕು. ಕೆಂಪೇಗೌಡ ತನ್ನ ಪತ್ನಿ ಹೆಸರಿನಲ್ಲಿ ನಿರ್ಮಿಸಿರುವ ಐತಿಹಾಸಿಕ ಭಾರ್ಗವತಿ ಕೆರೆಗೆ ಪಟ್ಟಣದ ಒಳಚರಂಡಿ ನೀರು ಹರಿಯು ತ್ತಿರುವುದನ್ನು ತಡೆಯಬೇಕು. ಹೂ, ಸೊಪ್ಪು ತರಕಾರಿ ಮಾರಾಟ ಮಾಡುವವರಿಗೆ ಸೂಕ್ತ ಸ್ಥಳದ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಗಳಿಗೆ ಪುರಸಭಾ ಅಧಿಕಾರಿಗಳೇ ಹೊಣೆ ಎಂದು ಎಚ್ಚರಿಕೆ ನೀಡಿದರು. ರೈತ ಸಂಘದ ಮನವಿ ಸ್ವೀಕರಿಸಿದ ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್‌. ನಟರಾಜ್‌, ತಮ್ಮ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸುವ ಭರವಸೆ ನೀಡಿದರು. ದಸಂಸ ಸಂಚಾಲಕ ದೊಡ್ಡಯ್ಯ, ಪುರಸಭೆಯಲ್ಲಿ ಸು ಮಾರು 3 ಸಾವಿರ ಅಕ್ರಮ ಖಾತೆಗಳಿದ್ದು ಪತ್ತೆ ಹಚ್ಚಿ ವಜಾ ಗೊಳಿಸಬೇಕು. ಇನ್ನು ಪುರೋಭಿವೃದ್ಧಿ ಹೆಸರಿನಲ್ಲಿ ಅಧಿಕಾರ ಹಿಡಿಯವ ವಾರ್ಡ್‌ ಸದಸ್ಯರಿಗೆ ನಾಚಿಕೆಯಾಗಬೇಕು ಎಂದರು.

ದಲಿತ ಮುಖಂಡ ಸಿ.ಜಯರಾಂ, ಮಧುಗೌಡ ಮತ್ತಿತರರು ಮಾತನಾಡಿದರು. ಇದೇ ವೇಳೆ ನೂರಾರು ರೈತರು ಎತ್ತಿನಗಾಡಿಯೊಂದಿಗೆ ಪಟ್ಟ ಣದ ಪುರಸಭೆ ಮುಂದೆ 2 ಗಂಟೆ ಕಾಲ ಪ್ರತಿಭಟನಾ ಧರಣಿ ನಡೆಸಿದರು. ಟೌನ್‌ ಅಧ್ಯಕ್ಷ ರಂಗಸ್ವಾಮಿ, ನೆಸೆಪಾಳ್ಯದ ಮಂಜುನಾಥ್‌, ಜಯಣ್ಣ, ಗಿರಿ ಯ ಪ್ಪ, ಚೆನ್ನರಾಯಪ್ಪ, ದಿವಾಕರ್‌, ರವಿ, ಚಕ್ರಭಾವಿ ಗಿರೀಶ್‌, ಜುಟ್ಟನಹಲಿ ಯೋಗೇಶ್‌ ಇದ್ದರು.

ಬಂದೋಬಸ್ತ್: ಮುನ್ನೆಚ್ಚರಿಕೆ ಕ್ರಮದಿಂದಾಗಿ ಪಿಎಸ್‌ಐ ಟಿ.ವೆಂಕಟೇಶ್‌ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸಿದ್ದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.