ಗ್ರಾಹಕರ ಅಭಿರುಚಿಗೆ ತಕ್ಕಂತೆ ಗಣಪತಿ ಸಿದ್ಧ


Team Udayavani, Aug 31, 2019, 1:21 PM IST

rn-tdy-1

ಕುದೂರು: ಗಣೇಶನ ಹಬ್ಬ ಹತ್ತಿರವಾಗುತ್ತಿದ್ದಂತೆ ಗಣೇಶನ ಮೂರ್ತಿಗಳನ್ನು ವಿವಿಧ ರೂಪಗಳಲ್ಲಿ ನೋಡಲು ಗ್ರಾಹಕರು ಬಯಸುತ್ತಾರೆ. ಅದೇ ರೀತಿ ಕಲಾವಿದರು ಕೂಡ ಗ್ರಾಹಕರ ಆಕರ್ಷಣೆಗೆ ವಿವಿಧ ರೀತಿಯ ಗಣೇಶ ಮೂರ್ತಿಗಳು ಸಿದ್ಧವಾಗಿವೆ.

ಸೋಲೂರು ಹೋಬಳಿಯ ಬಾಣವಾಡಿ ಗ್ರಾಮದಲ್ಲಿ ಬಸವರಾಜು ಕುಟುಂಬದವರು ಸುಮಾರು 35 ವರ್ಷಗಳಿಂದ ಪರಿಸರ ಗಣೇಶ ಮೂರ್ತಿಗಳನ್ನು ಮಾಡುವುದರಲ್ಲಿ ಎತ್ತಿದಕೈ. ಬಸವರಾಜು ಅವರ ಪುತ್ರ ಪ್ರಭುದೇವ್‌ ಅವರು ವಿವಿಧ ರೀತಿಯ ಗಣೇಶನ ಮೂರ್ತಿಗಳನ್ನು ಮಾಡುವುದರಲ್ಲಿ ನಿಸ್ಸಿಮರಾಗಿದ್ದಾರೆ. ಹಲವು ವರ್ಷಗಳಿಂದಲೂ ಬಸವರಾಜು ಕುಟುಂಬದವರು ಮಾಡುವ ಗಣೇಶ ಮೂರ್ತಿಗಳನ್ನು ಖರೀದಿಸಲು ಬೆಂಗಳೂರು, ತುಮಕೂರು, ಮೈಸೂರು, ಗೌರಿಬಿದನೂರು, ಹಾಸನ, ಚಿತ್ರದುರ್ಗ, ತಮಿಳುನಾಡಿನಿಂದ ಗ್ರಾಹಕರು ಆಗಮಿಸಿ ಕೊಂಡುಕೊಂಡು ಹೋಗುತ್ತಾರೆ.

ಪರಿಸರ ಸ್ನೇಹಿ ಗಣೇಶ: ಬಸವರಾಜು ಕುಟುಂಬದವರು ಜೇಡಿಮಣ್ಣಿನಿಂದಲೇ ಗಣೇಶನ ಮೂರ್ತಿಗಳನ್ನು ಮಾಡುವುದನ್ನು ಕರಗತ ಮಾಡಿಕೊಂಡು ಬಂದಿದ್ದಾರೆ. ಯಾವುದೇ ರಾಸಾಯನಿಕ ಬಣ್ಣವನ್ನು ಬಳಸದೇ ಪರಿಸರಕ್ಕೆ ಹಾನಿಯಾಗುವ ವಾಟರ್‌ ಪೇಂಟ್ಬಳಿದು ಗಣೇಶನ ವಿಗ್ರಹಕ್ಕೆ ಅಂದ ಹೆಚ್ಚಿಸುತ್ತಾರೆ. ಬೇರೆ ಕಡೆಯಿಂದ ಲೋಡ್‌ ಗಟ್ಟಲೆ ಜೋಡಿ ಮಣ್ಣನ್ನು ತಂದು ಸಂಪ್ರದಾಯಕವಾಗಿ ಪೂಜೆ ಸಲ್ಲಿಸಿ ಪ್ರಾರಂಭಿಸುತ್ತಾರೆ.

ಇತ್ತೀಚಿನ ದಿನಗಳಲ್ಲಿ ಇಟ್ಟಿಗೆ ಕಾರ್ಖಾನೆಯ ಮಾಲೀಕರು ಕೆರೆಯಿಂದ ಮಣ್ಣನ್ನು ಎತ್ತುತ್ತಿರುವುದರಿಂದ ಜೇಡಿ ಮಣ್ಣು ಇಲ್ಲದೇ ಕುಣಿಗಲ್ ಕಡೆಯಿಂದ ತಂದು ನಂತರ ಅದೇ ದಿನದಂದು ವಿಘ್ನ ವಿನಾಯಕನ ಸಣ್ಣ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡುತ್ತಾರೆ.

ವಿಭಿನ್ನವಾದ ಗಣಪ ತಯಾರಿ: ಪಂಚಮುಖೀ ಗಣೇಶ, ದರ್ಬಾರ್‌ ಗಣೇಶ, ಹಂಸ, ಬಸವಣ್ಣ, ಕೃಷ್ಣವತಾರ, ಲಕ್ಷ್ಮೀನರಸಿಂಹ ಗಣೇಶ, ಗರುಡ ವಾಹನ ಗಣಪ, ವೆಂಕಟೇಶ್ವರ ಗಣಪ, ಕುದರೆ ಮೇಲೆ ಕುಳಿತ ಗಣಪ, ಆಂಜನೇಯ ಗಣಪ, ನವಿಲ ಮೇಲೆ ಕುಳಿತ ಗಣಪ, ನಾಗರ ಹೆಡೆ ಗಣಪ ಹೀಗೆ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿವಿಧ ರೀತಿಯ ಗಣಪತಿ ಮೂರ್ತಿಗಳನ್ನು ಬಸವರಾಜು ಮತ್ತು ಪ್ರಭುದೇವ್‌ ಅವರು ತಯಾರಿಸಿದ್ದಾರೆ.

ಸುಮಾರು ನೂರು ರೂ. ನಿಂದ 50 ಸಾವಿರ ರೂ. ಬೆಲೆ ಬಾಳುವ ಗಣಪನನ್ನು ತಯಾರಿಸುತ್ತಾರೆ. ಮೂರ್ತಿ ತಯಾರಿಕೆಗೆ ಬಸವರಾಜು ಅವರಿಗೆ ಕುಟುಂಬದ ಸದಸ್ಯರು ಕೈ ಜೋಡಿಸುತ್ತಾರೆ. ಅದರಿಂದ ಹೆಚ್ಚು ಗಣಪನ ಮೂರ್ತಿಗಳನ್ನು ಮಾಡಲು ಸಾಧ್ಯವಾಗುತ್ತದೆ. ಅರ್ಧ ಅಡಿ, ಒಂದು ಅಡಿ, ಒಂದೂವರೆ ಅಡಿ, ಎರಡು ಅಡಿ ಗಣಪನ ಮೂರ್ತಿಯನ್ನು ಅಚ್ಚುಗಳ ಮೂಲಕವೇ ತಯಾರಿಸುತ್ತಾರೆ. ಎತ್ತರದ ಗಣೇಶನ ಮೂರ್ತಿಗಳನ್ನು ಕೈಯಿಂದ ಮಾಡುವಲ್ಲಿ ಬಸವರಾಜು ನಿಸ್ಸಿಮರಾಗಿದ್ದಾರೆ.

 

● ಕೆ.ಎಸ್‌.ಮಂಜುನಾಥ್‌

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.