ರಸ್ತೆ ಕಲ್ಪಿಸಿಕೊಡಿ, ಇಲ್ಲವೇ ದಯಾಮರಣ ಕೊಡಿ


Team Udayavani, Sep 14, 2021, 6:00 PM IST

ರಸ್ತೆ ಕಲ್ಪಿಸಿಕೊಡಿ, ಇಲ್ಲವೇ ದಯಾಮರಣ ಕೊಡಿ

ಕನಕಪುರ: ಬಲಾಡ್ಯರು ಒತ್ತುವರಿ ಮಾಡಿಕೊಂಡಿರುವ ಗ್ರಾಮ ಠಾಣಾ ಜಾಗ ತೆರವುಗೊಳಿಸಿ ನಮ್ಮ ಮನೆಗೆ ಓಡಾಡಲು ರಸ್ತೆ ನಿರ್ಮಾಣ ಮಾಡಿಕೊಡದಿದ್ದರೆ ದಯಾಮರಣ ಕೊಡುವವರೆಗೂ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಮತ್ತಿಕುಂಟೆ ಗ್ರಾಮದ ವಿಶ್ವನಾಥ್‌ ಅವರ ಕುಟುಂಬ ಅಸಹಾಯಕತೆ ವ್ಯಕ್ತಪಡಿಸಿದೆ.

ಬೇಡಿಕೆಗಳೇನು?: ತಾಲೂಕಿನ ಹಾರೋಹಳ್ಳಿ ಹೋಬಳಿ ದೊಡ್ಡಮುದುವಾಡಿ ಗ್ರಾಪಂ ವ್ಯಾಪ್ತಿಯ ಮತ್ತಿಕುಂಟೆ ಗ್ರಾಮದಲ್ಲಿ ಮಾತನಾಡಿ, ನಮ್ಮ ತಂದೆ ಕೃಷ್ಣಮೂರ್ತಿ ಕೂಲಿ ಮಾಡಿ ಕಳೆದ 30 ವರ್ಷಗಳ ಹಿಂದೆ ಮಡಿಕೊಪ್ಪ ಗ್ರಾಮ ಠಾಣಾ ಜಾಗದಲ್ಲಿ ನಿವೇಶನ ಖರೀದಿ ಮಾಡಿ ಸೋರು ಕಟ್ಟಿಕೊಂಡಿದ್ದೇವೆ. ಆದರೆ ‌ ಗ್ರಾಮದ ಐವರು ಅಣ್ಣತಮ್ಮಂದಿರು ಸುಮಾರು ಒಂದು ಎಕರೆ ಗ್ರಾಮಠಾಣಾ ಜಾಗ ಒತ್ತುವರಿ ಮಾಡಿ ನಮ್ಮ
ಮನೆಗೆ ಓಡಾಡಲು ರಸ್ತೆ ಬಿಡದೆ ಬೇಲಿ ಹಾಕಿಕೊಂಡಿದ್ದರು. ನಂತರ ತಂದೆ ಮನೆ ಉತ್ತರ ಭಾಗದಲ್ಲಿದ್ದ ಖಾಲಿ ನಿವೇಶನ ಖರೀದಿ ಮಾಡಿ ಮನೆಗೆ
ದಾರಿ ಮಾಡಿಕೊಂಡಿದ್ದರು. ಆ ಜಾಗವೂ ನಮಗೆಸೇರಬೇಕೆಂದು ಸ್ಥಳೀಯರು ಬೇಲಿ ಹಾಕಿಕೊಂಡಿದ್ದಾರೆ.

ಮನೆಗೆ ರಸ್ತೆ ಇಲ್ಲದೆ ಬೇರೆ ದಾರಿ ಕಾಣದೆ ವಲಸೆ ಹೋಗಿ ಬೆಂಗಳೂರಿನಲ್ಲಿ ವಾಸವಾಗಿದ್ದೆವು. ಆದರೆ ಕೋವಿಡ್‌ದಿಂದ ಬೆಂಗಳೂರು ತೊರೆದು ಸ್ವಗ್ರಾಮಕ್ಕೆ ಬಂದಿದ್ದೇವೆ. ಇನ್ನು ಗ್ರಾಪಂ ಅಧಿಕಾರಿಗಳು ಒತ್ತುವರಿದಾರರ ಬೆನ್ನಿಗೆ ನಿಂತು ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ವರ್ಗಾಯಿಸಿದರು: ನಮ್ಮ ತಂದೆ ಕಷ್ಟಪಟ್ಟು ಕಟ್ಟಿದ ಮನೆಗೆ ರಸ್ತೆ ನಿರ್ಮಾಣ ಮಾಡಿಕೊಳ್ಳಲು ಅನೇಕ ಅಧಿಕಾರಿಗಳ ಕಚೇರಿಗಳ ಬಾಗಿಲನ್ನು ತಟ್ಟಿದ್ದೇವೆ. ಈ ಸಂಬಂಧ ಸೂಕ್ತ ಕ್ರಮವಹಿಸುವಂತೆ ಸಾರ್ವಜನಿಕ ಭೂ ಒತ್ತುವರಿಗಳ ನಿಗಮದಿಂದ ಜಿಲ್ಲಾಧಿಕಾರಿಗೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಜಿಪಂ ಸಿಇಒ ಅವರಿಗೆ ಸೂಚನೆ ಕೊಟ್ಟಿದ್ದಾರೆ. ಆದರೆ ಜಿಲ್ಲಾಧಿಕಾರಿಗಳು ಸಿಇಒ ಅವರಿಗೆ ವರ್ಗಾಯಿಸಿ ಕೈತೊಳೆದುಕೊಂಡರು.ಸಿಇಒ ಅವರು ಇಒ ಮತ್ತು ಪಿಡಿಒ ಕ್ರಮ ವಹಿಸುವಂತೆ ಸೂಚಿಸಿದರು. ಆದರೆ, ಪಿಡಿಒ ಒತ್ತುವರಿದಾರರಬೆನ್ನಿಗೆ ನಿಂತಿದ್ದಾರೆಂದು ದೂರಿದರು.

ಇದನ್ನೂ ಓದಿ:ಕರೀನಾ ಬದಲಿಗೆ ಕಂಗನಾ : ಸೀತೆ ಪಾತ್ರಕ್ಕೆ ರಣಾವತ್ ಆಯ್ಕೆ  

ನೀರು ಹೋಗಲು ಅವಕಾಶವಿಲ್ಲ: ಇಡೀ ವ್ಯವಸ್ಥೆಯಿಂದ ಬೇಸತ್ತು ಕಳೆದ 3ತಿಂಗಳ ಹಿಂದೆ ದಯಾಮರಣ ಕೋರಿ ರಾಜ್ಯಪಾಲರಿಗೆ, ಕರ್ನಾಟಕ
ಮಾನವ ಹಕ್ಕುಗಳ ಆಯೋಗಕ, ಸ್ಕೆ ‌ರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿಕೊಂಡಿದ್ದೆ. ಓಡೋಡಿ ಬಂದ ಅಧಿಕಾರಿಗಳು ಕಾಟಾಚಾರಕ್ಕೆ ನಕಾಶೆ ರಸ್ತೆ ಬಿಟ್ಟು ಮನೆ ಹಿಂಭಾಗದಲ್ಲಿ ಅವೈಜ್ಞಾನಿಕವಾಗಿ ತಾತ್ಕಾಲಿಕವಾಗಿ ರಸ್ತೆ ನಿರ್ಮಿಸಿದರು. ಇದರಿಂದ ‌ ಮಳೆಗಾಲದಲ್ಲಿ ಮಳೆ ನೀರು ಹರಿದುಹೋಗಲು ಅವಕಾಶವಿಲ್ಲದೆ ವಾಸಿಸಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ ಜೊತೆಗೆ ಗ್ರಾಮಠಾಣಾ ಒತ್ತುವರಿ
ಮಾಡಿಕೊಂಡಿರುವ ಸ್ಥಳೀಯ ಪ್ರಭಾವಿಗಳು ನಮ್ಮ ‌ ಮನೆ ಜಾಗಕ್ಕೆ ಮಣ್ಣು ಸುರಿದು ಕುಟುಂಬಕ್ಕೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ನೊಂದಕುಟುಂಬ ಅಳಲು ತೋಡಿಕೊಂಡಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.