ಅಕ್ರಮ ಕುರಿತು ದಾಖಲೆ ಕೊಟ್ಟರೆ ಉಡುಗೊರೆ’
Team Udayavani, Nov 2, 2017, 7:05 AM IST
ರಾಮನಗರ: ಪಾವಗಡ ಸೌರ ವಿದ್ಯುತ್ ಯೋಜನೆಯಲ್ಲಿ ಅಕ್ರಮ ಭೂಮಿ ಖರೀದಿಸಿರುವ ಬಗ್ಗೆ ಚನ್ನಪಟ್ಟಣ ಶಾಸಕ
ಸಿ.ಪಿ.ಯೋಗೇಶ್ವರ್ ಮಾಡಿರುವ ಆರೋಪವನ್ನು ಸಚಿವ ಡಿ.ಕೆ.ಶಿವಕುಮಾರ್ ಸವಾಲಾಗಿ ಸ್ವೀಕರಿಸಿದ್ದು, “ಆರೋಪ
ಸಾಬೀತಾದರೆ ತಾವು ಸಿ.ಪಿ.ಯೋಗೇಶ್ವರ್ ಅವರಿಗೆ ಉಡುಗೊರೆ ನೀಡುವುದಾಗಿ’ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ತಮ್ಮ ವಿರುದ್ಧದ ಆರೋಪಕ್ಕೆ ಸೂಕ್ತ ದಾಖಲೆ ಕೊಟ್ಟು ಸಾಬೀತು ಪಡಿಸಬೇಕು. ಅವರು ಯಶಸ್ವಿಯಾದರೆ ಆರೋಪಿಸಿದ ಇಡೀ ಆಸ್ತಿಯನ್ನು ಅವರಿಗೆ ಉಡುಗೊರೆಯಾಗಿ ಕೊಡುತ್ತೇನೆ ಎಂದರು.
ಕಳೆದ ನಾಲ್ಕು ವರ್ಷಗಳಿಂದ ಸಿ.ಪಿ.ಯೋಗೇಶ್ವರ್ ತಮ್ಮ ವಿರುದ್ಧ ಪಿತೂರಿ ಮಾಡುತ್ತಲೇ ಬಂದಿದ್ದಾರೆ. ಅವರ ನಡೆ ಏನು ಅಂತ ತಮಗೆ ಗೊತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ