Magadi: ಶೋಷಿತರ ಅಭಿವೃದ್ಧಿಗೆ ಸರ್ಕಾರ ಬದ್ಧ: ಗೃಹ ಸಚಿವ ಡಾ. ಜಿ.ಪರಮೇಶ್ವರ್


Team Udayavani, Jan 5, 2024, 11:38 AM IST

8-magadi

ಮಾಗಡಿ: ಶೋಷಿತ ಸಮುದಾಯಗಳ ಸಾಮಜಿಕ ನ್ಯಾಯ ಒದಗಿಸಲು ಸರ್ವತೋಮುಖಿ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು.

ಜ. 5ರ ಶುಕ್ರವಾರ ಮಾಗಡಿ ಪಟ್ಟಣದ ಪುರಸಭಾ ಕಾರ್ಯಾಲಯದ ಮುಂಭಾಗದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಗೊಳಿಸಿ, “ಮಾಗಡಿ ಅಂಬೇಡ್ಕರ್ ಹಬ್ಬ-2024″ವನ್ನು ಉದ್ಘಾಟಿಸಿ ಮಾತನಾಡಿದರು.

ಎಸ್ಸಿ, ಎಸ್‌ಟಿ ಸಮುದಾಯಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ, ಸರಕಾರದಲ್ಲಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೇವೆ.‌ಈ ಸಮುದಾಯಗಳ ಅಭುವೃದ್ಧಿಗಾಗಿ ಮೀಸಲಿಟ್ಟಿರುವ ಅನುದಾನವನ್ನು ಬೇರಡ ಉದ್ದೇಶಗಳಿಗೆ ಬಳಕೆಯಾಗದಂತೆ ಕಾನೂನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ, ಸಮಾನತೆ ಕೊಟ್ಟ ದೇಶ ಕಂಡ ಮಹಾನ್ ನಾಯಕ ಅಂಬೇಡ್ಕರ್ ಅವರ ಮೂರ್ತಿ ಸ್ಥಾಪನೆಗೆ ರಾಜಕೀಯ ಸಲ್ಲದು‌. ಜಾತೀಯತೆ ಬಿಟ್ಟು ನಾವೆಲ್ಲ ಮನುಷ್ಯತ್ವವನ್ನು ಮೆರೆಯಬೇಕು ಎಂದರು.

ಮನುಷ್ಯನಿಗೆ ಸಮಾನತೆ, ಮುಕ್ತ ಅವಕಾಶಗಳ ಅವಶ್ಯಕತೆ ಇದೆ.  ಆದರೆ, ಸಮಾಜದಲ್ಲಿ ಮೇಲು, ಕೀಳು ಎಂಬ ಭಾವನೆ ಹುಟ್ಟು ಹಾಕಿರುವುದು ಬೇಸರ. ಅಂಬೇಡ್ಕರ್ ಅವರು ಬುದ್ದಸ, ಬಸವೇಶ್ವರರ ಸಮಾನತೆಯ ಪರಿಕಲ್ಪನೆಯನ್ನು ಪ್ರತಿಪಾದಿಸಿದರು. ಇದನ್ನೇ ಅಡಿಪಾಯವಾಗಿ ಇಟ್ಟುಕೊಂಡು ಶೋಷಿತ ಸಮುದಾಯಗಳಿಗೆ ಸಮಾನ ಅವಕಾಶಗಳನ್ನು  ಕಲ್ಪಿಸಿದರು. ವಿಶ್ವವೇ ಬೆರಗಾಗುವಂತಹ ಸಂವಿಧಾನವನ್ನು ನೀಡಿದರು‌ ಎಂದರು.

ಜನರ ಮನಸ್ಥಿತಿ ಬದಲಾದರೆ ಮಾತ್ರ ಜಾತೀಯತೆ ಹೋಗಲಾಡಿಸಲು ಸಾಧ್ಯ. ಉತ್ತರ ಭಾರತದ ಭಾಗದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಪರಿಸ್ಥಿತಿ ಉತ್ತಮವಾಗಿದೆ. ಎಲ್ಲಿಯವರೆಗೆ ಶೋಷಣೆ, ದೌರ್ಜನ್ಯ ನಡೆಯುತ್ತವೆಯೋ, ಅಲ್ಲಿವರೆಗೆ ಅಂಬೇಡ್ಕರ್ ಅವರ ಚಿಂತನೆ, ಆದರ್ಶಗಳು‌ ಜೀವಂತವಾಗಿರುತ್ತವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಎಮ್.ರೇವಣ್ಣ, ಕಾಂಗ್ರೆಸ್ ಮುಖಂಡ ಬಿ.ವಿ.ಜಯರಾಂ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.