ಗ್ರಾಮದ ಅಭಿವೃದ್ಧಿ ಮಾಡಲು ಅವಕಾಶ ಕೊಡಿ
Team Udayavani, Dec 16, 2020, 3:27 PM IST
ಮಾಗಡಿ: ಮಹಿಳಾ ಮೀಸಲಾತಿ ಬಂದಿರುವುದರಿಂದ ಗ್ರಾಮದ ಅಭಿವೃದ್ಧಿ ಹಾಗೂ ಜನಗಳ ಸೇವೆ ಮಾಡಲು ಒಂದು ಭಾರಿ ನಮಗೂ ಅವಕಾಶ ಮಾಡಿಕೊಡಿ ಎಂದು ಚಕ್ರಬಾವಿ ಕ್ಷೇತ್ರದಿಂದ ಗ್ರಾಪಂ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಮಂಜುಳಾ ದೀಪಕ್ ಮನವಿ ಮಾಡಿದರು.
ತಾಲೂಕಿನ ಸೀಗೇಕುಪ್ಪೆ ಗ್ರಾಪಂ ವ್ಯಾಪ್ತಿಯ ಚಕ್ರಬಾವಿ-1 ಮಹಿಳಾಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಮಾತನಾಡಿದರು.ಗ್ರಾಪಂನಲ್ಲಿ ಆಯ್ಕೆಯಾದರೆ ನರೇಗಾ ಯೋಜನೆ ಮೂಲಕಗ್ರಾಮದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬರುವುದರಿಂದ ಗ್ರಾಮಸ್ಥರ ಪರವಾಗಿಸದಸ್ಯರಾಗಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಮಾದರಿ ಗ್ರಾಮವಾಗಿ ಮಾಡಲು ಸಂಕಲ್ಪ ಮಾಡಿಕೊಳ್ಳಲಾಗಿದೆ. ಈ ಭಾರಿ ಗ್ರಾಪಂ ಚುನಾವಣೆಗೆ ಗ್ರಾಮಸ್ಥರ ಒತ್ತಾಯದ ಮೇಲೆ ಸ್ಪರ್ಧೆ ಮಾಡಿದ್ದು ಈ ಚುನಾವಣೆಯಲ್ಲಿಬೆಂಬಿಸುತ್ತಾರೆಂಬ ವಿಶ್ವಾಸವಿದೆ. ನಿಮ್ಮ ಸೇವೆ ಮಾಡಲು ಒಂದು ಅವಕಾಶ ನೀಡಿ ಎಂದು ಮನವಿ ಮಾಡಿದರು.
ಯುವ ಮುಖಂಡ ಸಿ.ಎನ್.ದೀಪಕ್ ಮಾತನಾಡಿ, ಯುವಕರಿಗೆ ಹೆಚ್ಚಿನ ಅವಕಾಶ ನೀಡಿದರೆ ಹೆಚ್ಚು ಅಭಿವೃದ್ಧಿ ಮಾಡಲುಗಮನಹರಿಸಬಹುದು. ಚಕ್ರಬಾವಿ ಗ್ರಾಮ ಶಾಂತಿ ಗ್ರಾಮವಾಗಿದ್ದು ಈ ಭಾರಿ ನಡೆಯುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತಾರೆಂಬ ವಿಶ್ವಾಸವಿದೆ ಎಂದರು.
ಬೆಂಬಲಿಗರ ಜತೆ ನಾಮಪತ್ರ ಸಲ್ಲಿಸಲಾಯಿತು. ನಾಮಪತ್ರ ಸಲ್ಲಿಸುವವೇಳೆ ಗ್ರಾಮಸ್ಥರಾದ ಮಹೇಶ್, ಸುರೇಶ್, ಚಂದ್ರ, ಸಿ.ಟಿ.ನಾಗರಾಜು, ಅಂಗ ಡಿ ನಾಗರಾಜು, ಮಹೇಶ್, ಮಂಜುನಾಥ್, ಲೋಕೇಶ್, ತಿಬ್ಬಲಿಂಗಯ್ಯ, ಪಾಪೇಗೌಡ, ಮೂರ್ತಿ,ಬಸವರಾಜು, ಸುರೇಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ