ಕುಮಾರ ಸ್ವಾಮಿ ಅವರಿಂದ ಡಿ ಕೆ ಶಿವಕುಮಾರ್ ತಾಯಿಯ ಭೇಟಿ
Team Udayavani, Sep 6, 2019, 7:40 PM IST
ರಾಮನಗರ: ಜಿಲ್ಲೆಯ ಕನಕಪುರ ತಾಲೂಕು ಕೋಡಿ ಹಳ್ಳಿಯಲ್ಲಿ ವಾಸ್ತವ್ಯ ಇರುವ ಮಾಜಿ ಸಚಿವ ಡಿಕೆಶಿ ತಾಯಿ ಗೌರಮ್ಮ ಅವರನ್ನು ಭೇಟಿ ಮಾಡಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ. ಡಿಕೆಶಿ ಬಂಧನದ ವಿಚಾರದಲ್ಲಿ ಕಣ್ಣೀರಿಟ್ಟ ಗೌರಮ್ಮ. ಸಮಾಧಾನ ಹೇಳಿ ಧೈರ್ಯ ತುಂಬಿದ ಮಾಜಿ ಸಿ.ಎಂ. ಯಾವುದಕ್ಕೂ ಹೆದರಬೇಡಿ, ಎಲ್ಲಾ ಸಂಕಷ್ಟಗಳನ್ನು ಎದುರಿಸಿ ಶಿವಕುಮಾರ್ ಹೊರ ಬರ್ತಾರೆ. ಬಿಜೆಪಿಯ ಈ ಕುತಂತ್ರ ಕೇವಲ ೨ ದಿನ. ಹೆಚ್ಚು ಚಿಂತಿಸಬೇಡಿ, ಆರೋಗ್ಯದ ಕಡೆ ಗಮನ ಇರಲಿ ಎಂದು ಧೈರ್ಯ ತುಂಬಿದ ಎಚ್ ಡಿ ಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ