ಮತಾಂತರ: ಅಧಿವೇಶನದಲೇ ಸಿದ್ದು ಬಣ್ಣ ಬಯಲು – ಹೆಚ್ಡಿಕೆ


Team Udayavani, Dec 24, 2021, 1:18 PM IST

hdk

ರಾಮನಗರ: ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಮುಖಕ್ಕೆ ಮಂಗಳಾರತಿ ಆಗಿದೆ. ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಜಯಚಂದ್ರ ಅವರ ತಂದಿದ್ದ ಮತಾಂತರ ನಿಷೇಧ ಕಾನೂ ನಿನ ನೋಟ್‌ಗೆ ಸಹಿ ಹಾಕಿದ್ದಾರೆ.

ಇಂದು ಬಿಜೆಪಿಯವರು ಮಂಡಿಸುತ್ತಿರುವ ಮತಾಂತರ ನಿಷೇಧ ಕಾಯ್ದೆ ಬಿಲ್‌ ಬಗ್ಗೆ ಅವರು ಯಾವ ಮುಖ ಇಟ್ಟುಕೊಂಡು ಮಾತನಾಡ್ತಾರೆ ಎಂದು ಮಾಜಿ ಸಿಎಂ ಎಚ್‌. ಡಿ.ಕುಮಾರಸ್ವಾಮಿ ಹರಿಹಾಯ್ದರು. ತಾಲೂಕಿನ ಬಿಡದಿಯಲ್ಲಿ ಪುರಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ ಅಭ್ಯ ರ್ಥಿಗಳ ಪರ ಪ್ರಚಾರದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್‌ ಆಡಳಿತವಿದ್ದಾಗ ಮತಾಂತರ ನಿಷೇಧ ಕಾಯ್ದೆ ವಿಚಾರ ಕ್ಯಾಬಿನೆಟ್‌ ಮುಂದೆ ಬಂದಿದೆ.

ಅದಿವೇಶನದಲ್ಲೇ ಸಿದ್ದರಾಮಯ್ಯ ಅವರ ನಿಜ ಬಣ್ಣ ಬಯಲಾಗಿದೆ. ಮತಾಂತರ ನಿಷೇಧ ಕಾಯ್ದೆ ಅಸ್ತ್ರವನ್ನು ಬಿಜೆಪಿಗೆ ಕೊಟ್ಟಿದ್ದೇ ಕಾಂಗ್ರೆಸ್‌ನವರು. ಇವರು ಈ ನಾಡಿನ ಜನತೆಗೆ ರಕ್ಷಣೆ ಕೊಡ್ತಾರ ಎಂದು ಪ್ರಶ್ನಿಸಿದರು.

 ನೈತಿಕ ಹಕ್ಕು ಇಲ್ಲ: ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ಮಾತನಾಡಲು ಕಾಂಗ್ರೆಸ್‌ ನಾಯಕರಿಗೆ ನೈತಿಕ ಹಕ್ಕು ಇಲ್ಲ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಎಚ್‌ .ಡಿ.ಕುಮಾರಸ್ವಾಮಿ ಹರಿಹಾಯ್ದರು. ಇದೇ ಬಿಜೆಪಿಯವರು ಗೋಹತ್ಯೆ ನಿಷೇಧ ಕಾಯ್ದೆ ತಂದಾಗ ವಿಧಾನಪರಿಷತ್‌ ನಲ್ಲಿ ಕಾಂಗ್ರೆಸ್‌ನವರು ವಾಕ್‌ಔಟ್‌ ಮಾಡಿ ದ್ದರು. ಕಾಯ್ದೆ ವಿರುದ್ಧ ವೋಟು ಹಾಕಲು ನಿಂತಿದ್ದರಾ ಎಂಬು ಪ್ರಶ್ನಿಸಿದ ಕುಮಾರಸ್ವಾಮಿ, ಬಿಜೆಪಿ ಮತ್ತು ಕಾಂಗ್ರೆಸ್‌ ಒಂದೇ ನಾಣ್ಯದ ಎರಡು ಮುಖಗಳು. ನಾನು ಹೊಡದಂತೆ ಮಾಡ್ತೀನಿ, ನೀನು ಅತ್ತಂಗೆ ಮಾಡು ಎಂಬುದು ಈ ಪಕ್ಷಗಳ ಧೋರಣೆ ಎಂದು ಜರಿದರು.

ಭ್ರಮಾಲೋಕದಲ್ಲಿ ಕಾಂಗ್ರೆಸ್‌ ನಾಯಕರು: ಕಾಂಗ್ರೆಸ್‌ ನಾಯಕರು ಈಗಾಗಲೇ ಅಧಿಕಾರ ಹಿಡಿದೆ ಬಿಟ್ಟೆವು ಎಂಬ ಭ್ರಮಾಲೋಕದಲ್ಲಿ ಇದ್ದಾರೆ. ಆಕಾಶದೆತ್ತ ರಕ್ಕೆ ಹೋಗಿಬಿಟ್ಟಿದ್ದಾರೆ. ಆದರೆ ಜನರೇ ಇವರನ್ನು ಇಳಿಸುತ್ತಾರೆ ಎಂದರು. ಸಮುದಾಯಗಳಿಗೆ ರಕ್ಷಣೆ ಕೊಡುವ ವಿಚಾರದಲ್ಲಿ ತಾವು ಈ ಕಾಂಗ್ರೆಸ್‌ ಮಹಾನ್‌ ನಾಯಕರಿಂದ ಕಲಿಯಬೇಕಾಗಿಲ್ಲ. 2023 ರಕ್ಕೆ ಜೆಡಿಎಸ್‌ ಶಕ್ತಿ ಏನೆಂದು ಜನ ತೋರಿಸುತ್ತಾರೆ ಎಂದರು.

ನಮ್ಮ ವಿರೋಧವಿದೆ: ಮತಾಂತರ ನಿಷೇಧ ಕಾಯ್ದೆ ಬಗ್ಗೆ ಜೆಡಿಎಸ್‌ ನಿಲುವೇನು ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಮತಾಂತರ ನಿಷೇಧ ಕಾಯ್ದೆ ಬಗ್ಗೆ ತಮ್ಮ ವಿರೋಧವಿದೆ. ನಮ್ಮ ಶಾಸಕರು ಕಾಯ್ದೆ ಜಾರಿ ವಿರುದ್ದವಾಗಿ ಮತ ಹಾಕ್ತಾರೆ ಎಂದು ಅವರು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.